Doddaballapura: International Yoga Day celebrated at MSV Public School

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಇಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಮಣ್ಯ ಎ ಮಾತನಾಡಿ, “ಭಾರತವು ವಿವಿಧ ಸಂಸ್ಕೃತಿಗಳ ಆಗರ, ಜಗತ್ತಿನ ಸಂಸ್ಕೃತಿಗಳಲ್ಲಿ ಭಾರತದ ಸಂಸ್ಕೃತಿ ಶ್ರೀಮಂತ. ಇಂತಹ ದೇಶ ಇಡೀ ಜಗತ್ತಿಗೆ ಹಾಗೂ ಜಗತ್ತಿನ ಜನ ಆರೋಗ್ಯಪೂರ್ಣವಾಗಿರಲು, ಯೋಗವನ್ನು ತಿಳಿಸಿ ರೋಗಮುಕ್ತ ಜಗತ್ತು ಕಟ್ಟುವ ಕೈಂಕರ್ಯ ಮಾಡಿದ್ದು, ನಮ್ಮ ಹೆಮ್ಮೆಯ ಭಾರತ ದೇಶ.

ಇಂದಿನ ಸಮಾಜದಲ್ಲಿ ಸರ್ವರೂ ಯೋಗವನ್ನು ಹಾಗೂ ಯೋಗದ ಪ್ರತಿಯೊಂದು ಆಸನಗಳನ್ನು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡರೆ, ಬದುಕಿನ ಸತ್ಯವನ್ನು ಅರಿಯಬಹುದು.

ಯೋಗವು ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುತ್ತದೆ ಯೊಗ ದಿನ ಕೇವಲ ಜೂನ್ 21 ಕ್ಕೆ ಮಾತ್ರ ಸೀಮಿತವಾಗದೆ ನಿತ್ಯನೂತನವಾಗಬೇಕು.

ವಿದ್ಯಾರ್ಥಿ ಹಂತದಿಂದ ಬದುಕಿನ ಕೊನಯ ಹಂತದವರೆಗೂ ಯೋಗವನ್ನು ಅಳವಡಿಸಿಕೊಳ್ಳಬೇಕು ಅಂದಾಗ ಮಾತ್ರ ಯೋಗದಿನದ ಆಚರಣೆಗೆ ಮಹತ್ವ ಬರುತ್ತದೆ. 2025 ರ ಈ ಯೋಗ ದಿನಾಚರಣೆಯು “ ಒಂದು ಭೂಮಿ-ಒಂದು ಆರೋಗ್ಯ” ಧ್ಯೇಯವಾಕ್ಯದೊಂದಿಗೆ ಆಚರಿಸಲ್ಪಡುತ್ತಿದೆ ಇಡೀ ದೇಶವು ಯೋಗದಿನವನ್ನು ಆಚರಿಸಿ ಅರೋಗ್ಯದೊಂದಿಗೆ ಆತ್ಮದ ಅರಿವನ್ನು ಅರಿತುಕೊಳ್ಳಬೇಕಾಗುತ್ತದೆ ಎಂದು ಮಾತನಾಡಿದರು.

ಯೋಗದ ಮಹತ್ವದ ಬಗ್ಗೆ ಶಾಲಾ ಮಕ್ಕಳು ಕಿರು ಭಾಷಣ ನೀಡಿದರು. ರಿಥಮಿಕ್ ಯೋಗ ಪ್ರದರ್ಶನವನ್ನೂ ಸಹ ಶಾಲೆಯ ಮಕ್ಕಳು ಅತ್ಯದ್ಭುತವಾಗಿ ನಡೆಸಿಕೊಟ್ಟರು
ಸುಮಾರು 900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಶಾಲಾ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!