ಹರಿತಲೇಖನಿ ದಿನಕ್ಕೊಂದು ಕಥೆ: ಹಾವಿನ ಕೋಪ

daily story cobra

Harithalekhani: ಒಬ್ಬ ಮರದ ಕೆಲಸದವನು ರಾತ್ರಿ ತನ್ನ ಕೆಲಸವನ್ನು ಮುಗಿಸಿ ಎಂದಿನಂತೆ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೊರಡುತ್ತಾನೆ. ಅದೇ ಹೊತ್ತಿನಲ್ಲಿ ಒಂದು ದೊಡ್ಡ ಹಾವೊಂದು (Snake) ಅಂಗಡಿಗೆ ನುಗ್ಗುತ್ತದೆ…!

ಅಂಗಡಿಗೆ ನುಗ್ಗಿದ ಹಾವು ಅಲ್ಲಿ ತನಗೆ ಏನಾದರೂ ಆಹಾರ ಸಿಗಬಹುದೆಂದು ಅತ್ತ ಇತ್ತ ತಿರುಗುತ್ತದೆ. ಹಾಗೆ ತಿರುಗುತ್ತಿರುವಾಗ, ಅಲ್ಲಿರುವ ಎರಡು ಬದಿಯಲ್ಲಿಯೂ ಹರಿತವಾಗಿರುವ ಒಂದು ಗರಗಸಕ್ಕೆ ತಾಗಿ ಅದಕ್ಕೆ ಸಣ್ಣದಾದ ಗಾಯವಾಗಿಬಿಡುತ್ತದೆ..!

ಗಾಯವಾಗಿದ್ದೇ ತಡ ಹಾವಿಗೆ ಸಿಟ್ಟು ಬಂದು ಆ ಗರಗಸಕ್ಕೆ ಕಚ್ಚುತ್ತದೆ. ಆಗ ಅದರ ಬಾಯಿಗೆ ಕೂಡ ಗಾಯವಾಗುತ್ತದೆ. ಇದರಿಂದ ಹಾವಿನ ಸಿಟ್ಟು ಮತ್ತಷ್ಟು ಹೆಚ್ಚಾಗುತ್ತದೆ. ಕೂಡಲೇ ಅದು ಆ ಗರಗಸಕ್ಕೆ ಗಟ್ಟಿಯಾಗಿ ಸುತ್ತಿಕೊಂಡು ತನ್ನ ಹಿಡಿತವನ್ನು ಬಲಪಡಿಸುತ್ತದೆ…!

ಮರುದಿನ ಬೆಳಿಗ್ಗೆ ಮರದ ಕೆಲಸದವನು ತನ್ನ ಅಂಗಡಿಯನ್ನು ತೆರೆದಾಗ ಅವನಿಗೆ ಗರಗಸದಲ್ಲಿ ಸುತ್ತಿಕೊಂಡು ಸತ್ತಿದ್ದ ಹಾವು ಕಾಣುತ್ತದೆ. ಆದರೆ ಹಾವು ಬೇರೆಯವರ ಆಕ್ರಮಣದಿಂದ ಸಾಯಲಿಲ್ಲ, ಬದಲಿಗೆ ತನ್ನದೇ ಆದ ಸಿಟ್ಟು ಮತ್ತು ಹಠದಿಂದ ಸತ್ತಿರುತ್ತದೆ.

ನಮಗೆ ಕೂಡ ಸಿಟ್ಟು ಬಂದಾಗ ನಾವು ಸಹಿತ ಆ ಹಾವಿನ ಹಾಗೆ, ಸಿಟ್ಟು ಮತ್ತು ಹಗೆಯಿಂದ ಎದುರಾಳಿಗೆ ನಷ್ಟ ಮಾಡಲು ಪ್ರಯತ್ನ ಪಡುತ್ತೇವೆ. ಆದರೆ ಸ್ವಲ್ಪ ಸಮಯದ ನಂತರ ಅದರಿಂದಾಗಿ ನಮಗೆ ಹೆಚ್ಚು ಹಾನಿಯಾದದ್ದು ಗಮನಕ್ಕೆ ಬರುತ್ತದೆ.

ನಾವು ಸಂತೋಷದಿಂದ ಜೀವಿಸಲು ಕೆಲವೊಂದು ವಸ್ತು, ಜನರು, ಘಟನೆ ಹಾಗು ವಿಷಯಗಳನ್ನು ಕಡೆಗಣಿಸಬೇಕಾಗುತ್ತದೆ.
ನಾವು ಪ್ರತಿಕ್ರಿಯೆ ತೋರಿಸುವ ಅಗತ್ಯತೆ ಇದ್ದಲ್ಲಿ ಮಾತ್ರ ಪ್ರತಿಕ್ರಿಯೆ ತೋರಿಸಬೇಕೆ ವಿನಹ ಎಲ್ಲದಕ್ಕೂ ಪ್ರತಿಕ್ರಿಯೆ ತೋರಿಸಲು ಹೋದಲ್ಲಿ ಅನವಶ್ಯಕವಾಗಿ ನಾವು ಹಾನಿಗೊಳಬೇಕಾಗುವ ಪ್ರಸಂಗವೂ ಬರಬಹುದು.

ಕೃಪೆ: ಸಾಮಾಜಿಕತಾಣ. (ಲೇಖಕರ ಮಾಹಿತಿ ಅಲಭ್ಯ)

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]