Fan dies under the wheels of Jagan 's car..

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಗುಂಟೂರು: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್.ಆರ್.ಜಗನ್ ಮೋಹನ್ ರೆಡ್ಡಿ (Jagan Mohan Reddy) ಗುಂಟೂರಿನಲ್ಲಿ ನಡೆದ ರೋಡ್ ಶೋ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದು, ನೂಕಾಟದಲ್ಲಿ ಕೆಳಕ್ಕೆ ಬಿದ್ದ ವೃದ್ದ ಅಭಿಮಾನಿಯೊಬ್ಬರ ತಲೆಯ ಮೇಲೆಯೇ ಜಗನ್ ಅವರ ಐಶಾರಾಮಿ ಕಪ್ಪು ಕಾರಿನ ಮುಂಬದಿ ಚಕ್ರ ಹರಿದಿದೆ.

ಗಂಭೀರವಾಗಿ ಗಾಯಗೊಂಡ ಅಭಿಮಾನಿ ಸಾವನ್ನಪ್ಪಿದ್ದಾರೆ.

ಜಗನ್ ಅವರು ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್ಕುರಂ ಹೆದ್ದಾರಿಯಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ರ್ಯಾಲಿಯಲ್ಲಿ ಅವಘಡವಾಗಿದೆ.

ಜಗನ್ ಪ್ರಯಾಣಿಸುತ್ತಿದ್ದ ಕಪ್ಪು ಬಣ್ಣದ ಕಾರು ಕೆಳಕ್ಕೆ ಬಿದ್ದ ಅಭಿಮಾನಿಯ ತಲೆಯ ಮೇಲೆಯೇ ಹರಿದಿದ್ದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು ಸಮೀಪದ ಗುಂಟೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಜಗನ್ ಅಭಿಮಾನ ಚಿಕಿತ್ಸೆಗೆ ಸ್ಪಂದಿಸದೇ ಆಸುನೀಗಿದರು. ಸಾವನ್ನಪ್ಪಿದ ವೃದ್ಧನನ್ನು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಚೀಲಿ ಸಿಂಘಯ್ಯ ಎಂದು ಗುರುತಿಸಲಾಗಿದೆ.

ಸಿಂಘಯ್ಯ ಕಾರಿನ ಚಕ್ರಕ್ಕೆ ಸಿಲುಕಿದಾಗ ಜನರು ಕೂಗಿದ್ದರಿಂದ ಚಾಲಕ ಕಾರನ್ನು ನಿಲ್ಲಿಸಿದ್ದಾರೆ. ಆಗೆ ಎಡಬದಿ ಬಾಗಿಲು ತೆರೆದು ಹೊರಬಂದ ಜಗನ್ ರೆಡ್ಡಿ, ಅವಘಡದ ಅರಿವೇ ಇಲ್ಲದೇ, ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು.

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು.

⚠️Warning Disturbing content ⚠️

ಈ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಕೀಯ

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. D.K.Shivakumar

[ccc_my_favorite_select_button post_id="109990"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]