Tomorrow, the Nadafrabhu Kempegowda Jyoti Rath Yatra will be held from Devanahalli.

ದೊಡ್ಡಬಳ್ಳಾಪುರದಲ್ಲಿ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಅದ್ಧೂರಿ ಆಚರಣೆ

ದೊಡ್ಡಬಳ್ಳಾಪುರ: ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ವತಿಯಿಂದ ಜೂನ್ 27ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ನಗರದ ಒಕ್ಕಲಿಗರ ಭವನದಲ್ಲಿ ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿಯ ವತಿಯಿಂದ ಸುದ್ಧಿಗೋಷ್ಠಿ ನಡೆಸಲಾಗಿದೆ.

ಈ ವೇಳೆ ಮಾತನಾಡಿದ ಮುಖಂಡರು, ನಾಡಪ್ರಭು ಕೆಂಪೇಗೌಡರು ನಾಡಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಜಯಂತಿ ಆಚರಿಸುವ ಮೂಲಕ ಅವರ ಸಾಧನೆಗಳನ್ನು ಸ್ಮರಿಸುವ ಕಾರ್‍ಯ ಮಾಡಲಾಗುತ್ತಿದೆ ಎಂದಿದ್ದಾರೆ.

ಅದ್ಧೂರಿ ಮೆರವಣಿಗೆ

ಜೂನ್ 27ರಂದು ಬೆಳಿಗ್ಗೆ 9-30ಗಂಟೆಗೆ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಕೆಂಪೇಗೌಡರ ಪ್ರತಿಮೆಯ ಭವ್ಯ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ.

ಮೆರವಣಿಗೆಯಲ್ಲಿ ಹೆಸರಾಂತ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11 ಗಂಟೆಗೆ ತಾಲೂಕು ಕಚೇರಿಯಲ್ಲಿ ರ್‍ಟ್ರಾಯ ಹಬ್ಬಗಳ ಆಚರಣಾ ಸಮಿತಿ ವತಿಂದ ನಡೆಯಲಿರುವ ಕೆಂಪೇಗೌಡರ ಜಯಂತಿ ಕಾರ್‍ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳಿಗ್ಗೆ 11.30 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಕೆಂಪೇಗೌಡರ ಆದ್ಧೂರಿ ಜಯಂತ್ಯುತ್ಸವದ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಮುದಾಯದ ಎಲ್ಲಾ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಬೇಕೆಂಬುದು ಬಹು ಕಾಲದ ಬೇಡಿಕೆಯಾಗಿದೆ.

ಕೆಂಪೇಗೌಡರ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಮನವಿ ಮಾಡುತ್ತಿದ್ದರು ಈವರೆಗೂ ಯಾವುದೇ ಬೆಳವಣಿಗೆ ಕಂಡಿಲ್ಲ, ತಾಲೂಕು ಪ್ರತಿನಿಧಿಗಳು, ತಾಲೂಕು ಆಡಳಿತ ಹಾಗೂ ಸಮುದಾಯದ ಮುಖಂಡರಲ್ಲಿ ನಗರದ ನಗರದ ಒಕ್ಕಲಿಗರ ಭವನದ ಸಮೀಪ ಕೆಂಪೇಗೌಡರ ಪ್ರತಿಮೆ ಹಾಗೂ ಉದ್ಯಾನವನ ಸ್ಥಾಪಿಸಲು ಒಕ್ಕಲಿಗರ ಸಂಘ ನೇತೃತ್ವ ವಹಿಸುವಂತೆ ಮನವಿ ಮಾಡಲಾಗಿದೆ ಎಂದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!