Nikhil Kumaraswamy's 58-day tour to Chikkaballapur district tomorrow

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ರಾಮನಗರ ಜಿಲ್ಲೆಗೆ

ಬೆಂಗಳೂರು: ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಮನಗರ ಜಿಲ್ಲೆಯಲ್ಲಿ ನಡೆಯಲಿದೆ.

ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವ ಈಗಾಗಲೇ ತುಮಕೂರು ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ನಾಲ್ಕು ದಿನಗಳ ಪ್ರವಾಸವನ್ನು ಯಶಸ್ವಿಯಾಗಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭೆ ಕ್ಷೇತ್ರದಿಂದ ಆರಂಭವಾದ ರಾಜ್ಯ ಪ್ರವಾಸ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು ನನ್ನ ರಾಜ್ಯ ಪ್ರವಾಸಕ್ಕೆ ಮತ್ತಷ್ಟು ಹುರುಪು ಬಂದಿದೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕನಿಷ್ಠ ಐವತ್ತು ಲಕ್ಷ ಜನ ಸದಸ್ಯತ್ವದ ಗುರಿ ಇಟ್ಟುಕೊಂಡು ರಾಜ್ಯ ಪ್ರವಾಸ ಆರಂಭಿಸಿರುವ ಅವರು ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ, 58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕಲಿದ್ದಾರೆ.ಎಲ್ಲಾ ಜಿಲ್ಲೆಯ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷಕ್ಕೆ ಬಲ ತುಂಬುವಂತ ಕೆಲಸ ಮಾಡಲಿದ್ದಾರೆ.

ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ನಿಮ್ಮೆಲ್ಲರ ದುಡಿಮೆಗೆ ತಕ್ಕಂತೆ ಅಧಿಕಾರ ಕೊಡಿಸಿದಾಗ ಮಾತ್ರ ನಿಮ್ಮೆಲ್ಲರ ಋಣ ತೀರಿಸಿದಂತಾಗುತ್ತದೆ.‌ ಇದು ನನ್ನ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು 58 ದಿನಗಳ ಪ್ರವಾಸ ಆರಂಭಿಸಿದ್ದೇನೆ ಹೀಗೆ ನಿಮ್ಮಸಹಕಾರ ನಿರಂತರವಾಗಿರಲಿ ಎಂದು ಮನವಿ ಮಾಡಿದರು.

ನಾನು ಆಗಮಿಸಿದಾಗ ನೀವು ನನಗೆ ತೋರಿದ ಅಭಿಮಾನಕ್ಕೆ ಚಿರಋಣಿ ಹಾಗೂ ಕಾರ್ಯಕರ್ತರು ಮನೆಗೆ ಕರೆದು ಸತ್ಕರಿಸಿದ ಸಂದರ್ಭದಲ್ಲಿ ತಾಯಂದಿರು, ಅಣ್ಣತಮ್ಮಂದಿರು ತೋರಿದ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯನಾಗಿದ್ದೇನೆ. ನೀವೆಲ್ಲರೂ ಕಳೆದ 26 ವರ್ಷಗಳಿಂದ ಈ ಪಕ್ಷದ ಮೇಲಿಟ್ಟಿರುವ ಅಭಿಮಾನ, ಬದ್ಧತೆಯಿಂದ ಜೆಡಿಎಸ್ ಸುಭದ್ರವಾಗಿದೆ.

ದೇವೇಗೌಡರು ಮತ್ತು ಕುಮಾರಣ್ಣನವರಿಗೆ ನೀವು ತೋರಿಸಿದಷ್ಟು ಪ್ರೀತಿಯನ್ನೇ ನನಗೂ ತೋರಿಸಿದ್ದೀರಿ. ನನ್ನ ಕೊನೆಯ ಉಸಿರು ಇರುವವರೆಗೂ ಪಕ್ಷವನ್ನು ಕಟ್ಟಲು ನನ್ನ ಹೋರಾಟ ನಿರಂತರವಾಗಿರುತ್ತದೆ. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕೋಣ. ಬಲಿಷ್ಠವಾಗಿ ಪಕ್ಷ ಕಟ್ಟೋಣ, ಮತ್ತೆ ಕುಮಾರಣ್ಣನವರನ್ನು ಮುಖ್ಯಮಂತ್ರಿ ಮಾಡೋಣ ಎಂದರು.

ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರ ಶ್ರಮದಿಂದ ಕಟ್ಟಿರುವ ಪಕ್ಷ ನಮ್ಮದು, ಪಕ್ಷ ಸಂಘಟಿಸುವ ಜವಾಬ್ದಾರಿಯನ್ನು ಹಿರಿಯರು ನನಗೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. 50 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಮಾಡುವ ಉದ್ದೇಶದಿಂದ ಮಿಸ್ಡ್ ಕಾಲ್ ಮೂಲಕ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಗಿದೆ.

ನನ್ನ ರಾಜ್ಯ ಪ್ರವಾಸ ಮೂಲಕ ಕಾರ್ಯಕರ್ತರೊಂದಿಗೆ ಸಂಬಂಧ, ಬಾಂಧವ್ಯ, ವಿಶ್ವಾಸ ಬೆಳೆಸಿಕೊಳ್ಳಬೇಕು. ಇಂತಹ ಪ್ರವಾಸ ಮಾಡುತ್ತಿರುವುದು ನನ್ನ ಭಾಗ್ಯ, ಅವರೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳಬೇಕು. ಅವರ ವಿಶ್ವಾಸ ಗಳಿಸಬೇಕು. ಅವರಲ್ಲಿ ಉತ್ಸಾಹ ತುಂಬಬೇಕು ಹೀಗಾಗಿ ನಾನು ಈ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ ಎಂದು ನಿಖಿಲ್ ತಿಳಿಸಿದ್ದಾರೆ.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!