Doddaballapura: Power supply to many parts of the taluk to be disrupted tomorrow

ಗುಡ್ಮಾರ್ನಿಂಗ್ ನ್ಯೂಸ್: ಇಂದು ದೊಡ್ಡಬಳ್ಳಾಪುರ ನಗರ & ಗ್ರಾಮಾಂತರದ ಈ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ..!

ದೊಡ್ಡಬಳ್ಳಾಪುರ: ಇಂದು (ಜೂ. 24) 66/11 ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಈ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power Cut) ಎಂದು ಬೆಸ್ಕಾಂ ನಗರ ಎಇಇ ವಿನಯ್ ಹೇಳಿದ್ದಾರೆ.

ಈ ಕುರಿತಂತೆ ಹರಿತಲೇಖನಿಗೆ ಪ್ರಕಟಣೆ ನೀಡಿರುವ ಅವರು, ಜೂ.24 ರಂದು ಡಿಕ್ರಾಸ್ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಇಂದು ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಚಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ. ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಜನಗರ, ದೇವರಾಜನಗರ, ಶಾಂತಿನಗರ.

ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ ಘಟ್ಟ, ಕೋಳುರು, ಕಂಟನಕುಂಟೆ, ಆಳ್ವಾಲಸಂದ್ರ.

ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ.

ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ ಕೊನಘಟ್ಟಾ ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ.

ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ಶಿಷ್ಟೂರು ಹಾಗು ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ; ಹರಿತಲೇಖನಿ)

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!