ಹರಿತಲೇಖನಿ ದಿನಕ್ಕೊಂದು ಕಥೆ: ಸರ್ವಗುಣ ಸಂಪನ್ನ

Harithalekhani: Sarvaguna Sampanna

Harithalekhani: ವಿಜಯನಗರ ಸಾಮ್ರಾಜ್ಯದ ಸಿಂಹಾಸನಾರೂಢ ಸಾಮ್ರಾಟನಾದ ಕೃಷ್ಣದೇವರಾಯ ನರಸನಾಯಕನ 1509 ರಿಂದ 1529ರ ವರೆಗೆ ಸರ್ವೋತ್ಕೃಷ್ಟ ರಾಜ್ಯಾಡಳಿತವನ್ನು ನಡೆಸಿದರು. ಎಲ್ಲ ಇತಿಹಾಸಕಾರರು ಅವನನ್ನು ’ಓರ್ವ ಮಹಾನ ರಾಜ’ ಎಂದು ಸಂಬೋಧಿಸಿ ಪ್ರಶಂಸಿಸಿದ್ದಾರೆ. ಪ್ರತಿಯೊಂದು ವಿಭಾಗದ ಮೇಲೆ ಅವನ ಗಮನವಿತ್ತು.

ಅವರ ರಾಜ್ಯಾಡಳಿತದಲ್ಲಿ ಪ್ರಜೆಗಳಿಗೆ ನ್ಯಾಯ ದೊರೆಯುತ್ತಿತ್ತು. ಪ್ರಜೆಯು ಸಮೃದ್ಧವಾಗಿತ್ತು. ಮಧ್ಯಯುಗದಲ್ಲಿ ಅವನು ದಕ್ಷಿಣ ಭಾರತವನ್ನು ಐಶ್ವರ್ಯವಂತಗೊಳಿಸಿದರು. ಆಗ ದಕ್ಷಿಣ ಭಾರತವು ಭೌತಿಕ ದೃಷ್ಟಿಯಿಂದ ಮಾತ್ರವಲ್ಲ, ಸಾಂಸ್ಕೃತಿಕ ದೃಷ್ಟಿಯಿಂದಲೂ ಕಲಶದಂತಿತ್ತು. ಅವರು ಸ್ವತಃ ಮಹಾಪರಾಕ್ರಮಿ, ಕುಶಾಗ್ರ ಸೇನಾಪತಿ ಹಾಗೂ ಮಹಾನ ಯೋಧನಾಗಿದ್ದರು. ಅವನರು ಎಲ್ಲೆಡೆ ವಿಜಯಗಳಿಸಿದರು. ಅವರಿಗೆ ಸೋಲೆಂಬುದೇ ತಿಳಿದಿರಲಿಲ್ಲ.

ವಾನ್ಗ್ಮಯದಲ್ಲಿ ಅವರ ಅಭಿರುಚಿಯು ಎಷ್ಟು ಅಪೂರ್ವವಾಗಿತ್ತೆಂದರೆ ಪ್ರಜೆಯು ಅವತನ್ನು ‘ಅಭಿನವ ಭೋಜ’ ಎಂದು ಕರೆಯುತ್ತಿತ್ತು. ಅವರ ’ಅಮುಕ್ತಮಲ್ಯದಾ’ ಈ ತೆಲುಗು ಗ್ರಂಥ ಹಾಗೂ ಸಂಸ್ಕೃತ ನಾಟಕವು ಇಂದಿಗೂ ಪ್ರಖ್ಯಾತವಾಗಿದೆ. ಅವನು ತೆಲುಗು, ಕನ್ನಡ ಹಾಗೂ ತಮಿಳು ಭಾಷೆಗಳಕವಿ ಹಾಗೂ ವಿದ್ವಾಂಸರಿಗೆ ಆಶ್ರಯದಾತನಾಗಿದ್ದರು.

ಅವರು ಕೊಡುಗೈ ದಾನಿಯಾಗಿದ್ದರು. ಅಲ್ಲದೆ ತಿರುಪತಿ ವೆಂಕಟರಮಣನ ಅನನ್ಯ ಭಕ್ತನಾಗಿದ್ದರು. ಇಂದಿಗೂ ತಿರುಪತಿ ಮಂದಿರದಲ್ಲಿ ’ಕೃಷ್ಣದೇವರಾಯನು ತನ್ನ ಇಬ್ಬರು ರಾಣಿಯರೊಂದಿಗೆ ಕೈಮುಗಿದು ನಿಂತಿರುವ’ ಶಿಲ್ಪವು ಕಂಡುಬರುತ್ತದೆ.

ವಿದ್ಯಾಸಂಪನ್ನ, ಕವಿ ಹಾಗೂ ಸಾವಿರಾರು ಪಂಡಿತರ ಆಶ್ರಯದಾತನಾದ ಹಿಂದೂರಾಜ ! : ನಮ್ಮ ಹಿರಿಯ ಪರಂಪರೆಯ ಹಾಗೂ ಕವಿಸಾಮ್ರಾಟನಾದ ಕೃಷ್ಣದೇವರಾಯನು ವಿದ್ಯಾಸಂಪನ್ನ ಹಾಗೂ ಸಾವಿರಾರು ಪಂಡಿತರಿಗೆ ಆಶ್ರಯದಾತನಾಗಿದ್ದನು. ಪಾಶ್ಚಾತ್ಯ ಇತಿಹಾಸಕಾರನಾದ ದೊಮಿಂಗೋ ಪೇಸನು ’ಕೃಷ್ಣದೇವರಾಯನು ಓರ್ವ ಕ್ಷಮಾಶೀಲ, ಪರೋಪಕಾರಿ, ಕೃಪಾಳು ರಾಜನಾಗಿದ್ದನು.

ಅವರು ಮಹಾಪರಾಕೃಮಿ ಯೋಧ, ಓರ್ವ ಕಾರ್ಯಕ್ಷಮ ರಾಜಕಾರಣಿ, ಅಂತೆಯೇ ಕಲೆ ಹಾಗೂ ಸಾಹಿತ್ಯದ ಆಶ್ರಯದಾತನಾಗಿದ್ದನು. ಈ ಎಲ್ಲವುಗಳ ಮೇಲೆ ಮೇರುಮಣಿ ಎಂಬಂತೆ ಭಾರತವು ಆಧ್ಯಾತ್ಮಿಕ ಮೌಲ್ಯಗಳ ಆಗರವಾಗಿದೆ. ರಾಜನು ಈ ಮೌಲ್ಯಗಳ ಸಂವರ್ಧನೆ ಹಾಗೂ ವೃದ್ಧಿಗಾಗಿ ಅವಿರತವಾಗಿ ಪ್ರಯತ್ನಶೀಲನಾಗಿದ್ದನು.

ಕೃಪೆ: ಗುರುದೇವ ಡಾ.ಕಾಟೇಸ್ವಾಮೀಜಿ (ಸಾಪ್ತಾಹಿಕ ಸನಾತನ ಚಿಂತನ), ಹಿಂದೂ ಜಾಗೃತಿ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]