Tiger family murder case: 3 officers on compulsory leave..!

ಹುಲಿ ಕುಟುಂಬ ಹತ್ಯೆ ಪ್ರಕರಣ: 3 ಅಧಿಕಾರಿಗಳಿಗೆ ಕಡ್ಡಾಯ ರಜೆ..!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವನ್ಯಜೀವಿಧಾಮದಲ್ಲಿ 5 ಹುಲಿಗಳು (Tiger) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧನ ಮಾಡಲಾಗಿದೆ.

ಮುಂದುವರಿದು ಈಗ ಅದಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳಿಗೆ (Forest Officers) ಕಡ್ಡಾಯ ರಜೆ ನೀಡಲಾಗಿದೆ.

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ವನ್ಯಜೀವಿ ವಿಭಾಗದ ಡಿಸಿಎಫ್ ವೈ ಚಕ್ರಪಾಣಿ ಹಾಗೂ ಹನೂರು ವನ್ಯಜೀವಿ ಉಪ ವಿಭಾಗದ ಎಸಿಎಫ್ ಗಜಾನನ ಹೆಗಡೆ ಮತ್ತು ಉಪ ವಲಯದ ಅರಣ್ಯಾಧಿಕಾರಿ ಮಾದೇಶ್ ಕಡ್ಡಾಯ ರಜೆ ನೀಡಲಾಗಿದೆ.

ಹುಲಿ ಹಾಗೂ ಅದರ 4 ಮರಿಗಳು ರಸ್ತೆಯಿಂದ ಕೇವಲ 100 ಮೀಟರ್ ಅಂತರದಲ್ಲಿ ಸತ್ತು ಬಿದ್ದಿದ್ದರೂ ಸಹ ಅಧಿಕಾರಿಗಳ ಗಮನಕ್ಕೆ ಬರದಿರುವುದು ಹಾಗೂ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ಶಿಬಿರ ಇದ್ದರೂ ಸಹ ಹುಲಿಗಳ ರಕ್ಷಣೆ ಮಾಡಲಾಗಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನೂ ಈ ಪ್ರಕರಣದ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ಆಗಬೇಕಿದ್ದು ಸದ್ಯಕ್ಕೆ ಸಿಬ್ಬಂದಿಗಳು ನಿರ್ಲಕ್ಷ್ಯದ ಆರೋಪಕ್ಕೆ ಗುರಿಯಾಗಿದ್ದಾರೆ.

ಹುಲಿ ಹಸುವನ್ನ ಕೊಂದು ಹಾಕಿರುವ ಕಾರಣದಿಂದ ಕೋನಪ್ಪ ಎನ್ನುವ ವ್ಯಕ್ತಿಗೆ ಕೋಪ ಬಂದಿದ್ದು, ಆತನ ಮಾತನ್ನ ಕೇಳಿಕೊಂಡು ಮಾದುರಾಜು, ನಾಗರಾಜು ಎಂಬುವರು ಕೀಟನಾಶಕವನ್ನು ಹಸುವಿನ ದೇಹಕ್ಕೆ ಸಿಂಪಡಿಸಿ, ಹುಲಿ ಹಾಗೂ ಮರಿಗಳನ್ನ ಕೊಲೆ ಮಾಡಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 9.27ರ ಮತ್ತು ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 24ರ ಉಲ್ಲಂಘನೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮಾಡಲಾಗುತ್ತಿದೆ.

ರಾಜಕೀಯ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ

[ccc_my_favorite_select_button post_id="112958"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!