Viral News: Wife's amazing dance on the road.. Husband holding his mobile phone!

“ಕ್ಯಾ ಮೋಸಂ ಆಯಾ ಹೇ” ರಸ್ತೆಯಲ್ಲಿಯೇ ಹೆಂಡತಿಯ ಭರ್ಜರಿ ಡ್ಯಾನ್ಸ್.. ಮೊಬೈಲ್‌ ಹಿಡಿದ ಪತಿ!| ವೈರಲ್ Video ನೋಡಿ

ವೈರಲ್ ನ್ಯೂಸ್ (Viral News): ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವವರಿಗೆ ಕಡಿಮೆ ಏನಿಲ್ಲ. ಅದರಲ್ಲಿಯೂ ಗಂಡ ಹೆಂಡತಿ ನಡುವಿನ ಹಾಸ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್ ಆಗುತ್ತದೆ.

ಈ ರೀಲ್ಸ್ ಹುಚ್ಚ ಯುವಕರಿಂದ ವೃದ್ಧರಿಗೂ ಅಂಟಿಕೊಂಡುಬಿಟ್ಟಿದೆ. ಇದು ಕೆಲವೊಮ್ಮೆ ಅತೀರೇಖಕ್ಕೆ ಕಾರಣವಾಗಿದ್ದರು, ಮತ್ತೊಂದೆಡೆ ಜಾಹೀರಾತು ಮೂಲಕ ದಂಪತಿಗಳು ಸಾವಿರಾರುಗಳಿಸುತ್ತಿದ್ದಾರೆ.

ಅನೇಕ ವಿಡಿಯೋಗಳು ಕೇವಲ ಗೃಹಿಣಿಯರೇ ಸ್ವಯಂ ಅನೇಕ ಪ್ರಯಾಸ ಪಟ್ಟು ಮಾಡಿಕೊಂಡಿಕೊಂಡರೆ, ಮತ್ತೆ ಕೆಲವಕ್ಕೆ ಅವರ ಗಂಡಂದಿರು ಸಾಥ್ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ಈ ಮುಂಚೆ ಹೇಳಿದಂತೆ ರೀಲ್ಸ್ ಕುರಿತಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವೈರಲ್ ಆಗುತ್ತಿದೆ.

ಹೌದು ಈ ವಿಡಿಯೋದಲ್ಲಿ ಮಳೆ ಬರುವ ವೇಳೆ ರಸ್ತೆಯಲ್ಲಿ ಹೆಂಡತಿ ಅನಾರಿ ಚಿತ್ರದ ಕ್ಯಾ ಮೋಸಂ ಆಯಾ ಹೇ ಗೀತೆಗೆ ಡ್ಯಾನ್ಸ್ ಮಾಡುತ್ತಿದ್ದರೆ, ಆಕೆಯ ಗಂಡ ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದಾರೆ.

ಇದನ್ನು ದಾರಿ ಹೋಕರೋರ್ವರು ಸೆಪ್ಟೆಂಬರ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಅಲ್ಲದೆ ಇವರು ಅದ್ಭುತ ದಂಪತಿಗಳು, ಇಂತಹ ಸಂಬಂಧಗಳಲ್ಲಿ ಎಂದಿಗೂ ಬಿರುಕು ಇರುವುದಿಲ್ಲ, ಇವರ ಪ್ರೀತಿ ಜೀವನಪರ್ಯಂತ ಇರುತ್ತದೆ.

ಗಂಡ ಹೆಂಡತಿಯೊಂದಿಗೆ ಅದ್ಭುತವಾದ ಜೀವನವನ್ನು ಹೇಗೆ ನಡೆಸಬೇಕೆಂದು ಹೇಳಲು ಈ ವಿಡಿಯೋ ಸಾಕ್ಷಿಯಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಮತ್ತೆ ಕೆಲವರು ಹೌದು, ಅವನು ತನ್ನ ಹೆಂಡತಿಯನ್ನು ರಸ್ತೆಯಲ್ಲಿ ನೃತ್ಯ ಮಾಡುವಂತೆ ಮಾಡುತ್ತಿದ್ದಾನೆ, ಇಂತಹ ಜನರು ನಾಚಿಕೆಪಡಬೇಕು. ಕನಿಷ್ಠ ನೀವು ನಿಮ್ಮ ಹೆತ್ತವರ ಬಗ್ಗೆ ಯೋಚಿಸಬೇಕು. ನಿಮ್ಮ ಹೆತ್ತವರು ಈ ಗೌರವವನ್ನು ಹಲವು ವರ್ಷಗಳಿಂದ ಕಾಪಾಡಿದ್ದರು ಮತ್ತು ನೀವು ಅದನ್ನು ಒಂದು ಕ್ಷಣದಲ್ಲಿ ರಸ್ತೆಗೆ ತಂದಿದ್ದೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆದರೆ ಈ ವಿಡಿಯೋ ಎಲ್ಲಿಯದೂ ಎಂದು ತಿಳಿದುಬಂದಿಲ್ಲ.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!