Shortage of 132 teachers in Doddaballapura: Karave Rajaghatta Ravi warns of locking down BEO office

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ ಎದುರಾಗಿದೆ.

ಈ ನಿಟ್ಟಿನಲ್ಲಿ ಹರಿತಲೇಖನಿ (Harithalekhani) ವರದಿಗೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ (Rajaghatta Ravi) ಪ್ರತಿಕ್ರಿಯೆ ನೀಡಿದ್ದು, ಶಿಕ್ಷಣ ಇಲಾಖೆ ಹಾಗೂ ದೊಡ್ಡಬಳ್ಳಾಪುರ ಚುನಾಯಿತ ಜನಪ್ರತಿನಿದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ಇವೆರಡು ನೀಡಬೇಕಾದ್ದು, ಸರ್ಕಾರಗಳ ಕರ್ತವ್ಯ. ಆದರೆ ಇವೆರಡನ್ನು ಬಿಟ್ಟು ಉಳಿದಲ್ಲವನ್ನು ಮಾಡಲಾಗುತ್ತಿದೆ.

ಸರ್ಕಾರಗಳು ಶಿಕ್ಷಕರ ಮೇಲೆ ಮಾಡಿದ ಪ್ರಯೋಗ ಮತ್ಯಾವುದೇ ಇಲಾಖೆ ಮೇಲೆ ಮಾಡುತ್ತಿಲ್ಲ. ಬಿಸಿ ಊಟ, ಬಾಳೆಹಣ್ಣು, ಮೊಟ್ಟೆ, ಜನ ಗಣತಿ, ಜಾತಿ ಗಣತಿ, ಮತದಾರರ ಸರ್ವೆ ಎಂಬತೆ ಪಾಠ ಮಾಡಿಸುವುದೊಂದು ಬಿಟ್ಟು ಮಿಕ್ಕಿದೆಲ್ಲದಕ್ಕೂ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ.

ದೊಡ್ಡಬಳ್ಳಾಪುರದಲ್ಲಿ ಮಿತಿಮೀರಿದ ಶಿಕ್ಷಕರ ಕೊರತೆ ಇದ್ದಾಗಿಯೂ ಶಿಕ್ಷಣ ಇಲಾಖೆ, ಚುನಾಯಿತ ಜನಪ್ರತಿನಿದಿಗಳು ಕ್ರಮಕೈಗೊಳ್ಳದೆ ಇರುವುದು ನಾಚಿಕೆ ಗೇಡಿನ ಸಂಗತಿ. SSLC ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೊನೆಯ ಸ್ಥಾನ ಎಂದರೆ ಇವರಿಗೆ ನಾಚಿಗೆ ಆಗಬೇಕು.

ಈ ರೀತಿ ಕ್ರಮಕೈಗೊಳ್ಳದೆ ಉಳಿಯುವುದಾದರೆ ಶಿಕ್ಷಣ ಇಲಾಖೆ ಅಗತ್ಯವೇ ಇಲ್ಲ. ಶಿಕ್ಷಣ ಇಲಾಖೆ ಕರ್ತವ್ಯ ಅಗತ್ಯ ಶಿಕ್ಷಕರನ್ನು ನೇಮಿಸುವುದು. ಆದರೆ ಆ ಕೆಲಸ ಆಗುತ್ತಿಲ್ಲ. ಅನೇಕ ಅನುದಾನಿತ ಶಾಲೆಗಳು ಈಗಾಗಲೇ ಮುಚ್ಚುವ ಹಂತಕ್ಕೆ ಬಂದಿದ್ದು ಖಾಸಗಿ ಶಾಲೆಗಳಾಗಿ ಮಾರ್ಪಾಡು ಬಡ ಜನರಿಂದ ಸುಲಿಗೆ ಮಾಡು ಹಂತಕ್ಕೆ ಬಂದಿದೆ.

ಇನ್ನೂ ಕರವೇ ತಾಳ್ಮೆಯಿಂದ ಇರಲು ಸಾಧ್ಯವಿಲ್ಲ. ಏನ್ ದೊಡ್ಡಬಳ್ಳಾಪುರದಲ್ಲಿ ಹೇಳುವವರು ಇಲ್ಲ ಎಂಬ ನಿಲವೇ..? ಕೂಡಲೇ ಅತಿಥಿ ಶಿಕ್ಷಕರಿಗೆ ಮಾತ್ರ ಸೀಮಿತವಾಗದೇ, ಅಗತ್ಯ ಶಿಕ್ಷಕರ ನೇಮಕಕ್ಕೆ‌ ಮುಂದಾಗಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಬಿಇಒ ಕಚೇರಿಗೆ ಬೀಗ ಜಡಿದು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜಘಟ್ಟರವಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದ ಸರ್ಕಾರಿ ಶಾಲೆಗಳಲ್ಲಿ 132 ಶಿಕ್ಷಕರ ಕೊರತೆ.. ಪೋಷಕರಲ್ಲಿ ಹೆಚ್ಚಾದ ಆತಂಕ

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ಹಿಂದೂಪುರ - ಯಲಹಂಕ ನಡುವಣ ರಾಜ್ಯ ಹೆದ್ದಾರಿ ಮಾಕಳಿ ಬಳಿಯ ಮೇಲಿನ ನಾಯಕರಂಡಹಳ್ಳಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ (Accident) ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

[ccc_my_favorite_select_button post_id="110338"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!