Launch of "Asha Kirana Eye Care" at Doddaballapura Government Hospital..!

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ “ಆಶಾಕಿರಣ ದೃಷ್ಟಿ ಕೇಂದ್ರಕ್ಕೆ” ಚಾಲನೆ..!

ದೊಡ್ಡಬಳ್ಳಾಪುರ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ʼಆಶಾಕಿರಣ ದೃಷ್ಟಿ ಕೇಂದ್ರ’ಕ್ಕೆ (‘Asha Kirana Eye Care’) ಇಂದು ಚಾಲನೆ ನೀಡಲಾಯಿತು.

ರಾಜ್ಯದಾದ್ಯಂತ ಇಂದು 393 ಕಡೆ ಆಶಾಕಿರಣ ದೃಷ್ಟಿ ಕೇಂದ್ರಗಳ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿ‌ನ ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ʼಆಶಾಕಿರಣ ದೃಷ್ಟಿ ಕೇಂದ್ರʼವನ್ನು ಗುರುವಾರ ಉದ್ಘಾಟಿಸಿದರು.

ಈ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆಶಾಕಿರಣ ದೃಷ್ಟಿ ಕೇಂದ್ರವನ್ನು ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ.

ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರಗಳನ್ನು’ ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾಗುತ್ತಿದೆ.

ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ನೇತ್ರತಜ್ಞರಾದ ಡಾ.ಅರುಣ್ ಕುಮಾರ್, ನೇತ್ರಾಧಿಕಾರಿ ಡಾ.ಶಿವಪ್ರಸಾದ್, ಎಆರ್‌ಎಸ್ ಸದಸ್ಯರಾದ ನಾಗರತ್ನಮ್ಮ, ಮಂಜುನಾಥ್, ಪ್ರೇಮದಾಸ್, ಚಂದ್ರಶೇಖರ್, ಮುಜಿಬಾ, ಯಶೋಧ ಮತ್ತಿತರರಿದ್ದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!