Taurus; ವೃಷಭ ರಾಶಿಯವರಿಗೆ ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಗ್ರಾಮ ದೇವತೆಗೆ ಮೊಸರನ್ನ ನೈವೇದ್ಯಕ್ಕೆ ಕೂಡಬೇಕು.
3 ಜನ ಕನ್ಯಾಮಣಿಗಳಿಗೆ ಕುಂಕುಮ ಕೊಡಬೇಕು.
ನವಗ್ರಹ ದೇವಸ್ಥಾನದಲ್ಲಿ ಚಂದ್ರನಿಗೆ ಯಥಾ ಶಕ್ತಿ ಅಕ್ಕಿಯನ್ನಿಟ್ಟು 9 ಬಾರಿ ಪ್ರದಕ್ಷಿಣೆಯನ್ನು ಹಾಕಬೇಕು.
ವೃಷಭ ರಾಶಿ: ಕೃತ್ತಿಕಾ (2, 3, 4 ಪಾದ), ರೋಹಿಣಿ (4), ಮೃಗಶಿರ (1, 2 ಪಾದ) ಅಡಿಯಲ್ಲಿ ಜನಿಸಿದವರು ವೃಷಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಶುಕ್ರ.
ವೃಷಭ ರಾಶಿಗೆ ಸೂಚಿಸಲಾದ ಅಕ್ಷರಗಳು: ಇ, ಉ, ಎ, ಒ, ವ, ವಿ, ವು, ವೆ, ವೊ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122.