Actor Darshan insulted on Telugu pages

ನಟ ದರ್ಶನ್ ವಿರುದ್ಧ ತೆಲುಗು ಪೇಜ್‌ಗಳಲ್ಲಿ ಅವಹೇಳನ.. ಗ್ರಹಚಾರ ಬಿಡಿಸುತ್ತಿರುವ ಕನ್ನಡಿಗರು..!| Video ನೋಡಿ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ವಿರುದ್ಧ ಕೆಲ ತೆಲುಗು ಪೇಜ್‌ಗಳು ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿರುವುದು, ದರ್ಶನ್ ಅಭಿಮಾನಿಗಳು ಹಾಗೂ ಕನ್ನಡಿಗರ ತಾಳ್ಮೆ ಕೆಡಿಸಿದ್ದು, ಶುಕ್ರವಾರ ರಾತ್ರಿಪೂರ ತೆಲುಗು ಪೇಜ್‌ಗಳ ವಿರುದ್ಧ ಸರಣಿ ಟ್ವಿಟ್ ಸಮರ ನಡೆದಿದೆ.

ಮೊದಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗದ ಮಾಸ್ ಹೀರೋ, ಅವರಿಗಿರುವ ಅಭಿಮಾನಿಗಳು ಪ್ರಸ್ತುತ ಕನ್ನಡ ಚಿತ್ರದ ಯಾವೊಬ್ಬ ನಟರಿಗೂ ಸಾಟಿಯಿಲ್ಲ ಎಂಬದು ವಾಸ್ತವ.

ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಕಾರಣ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು, ದರ್ಶನ ಅವರನ್ನು ಅಭಿಮಾನಿಗಳು ಬಿಟ್ಟುಕೊಟ್ಟಿಲ್ಲ. ಅಲ್ಲದೆ ಈ ಪ್ರಕರಣದ ಬಳಿಕೆ ಖಾಸಗಿ ಸುದ್ದಿವಾಹಿನಿಗಳ ಟಾರ್ಗೆಟ್ ಗೆ ದರ್ಶನ್ ಒಳಗಾದರು ಎಂಬುದು ವ್ಯಾಪಕ ಆರೋಪ, ಆಕ್ರೋಶಕ್ಕೆ ಕಾರಣವಾಯಿತು. ಆದರೆ ಇದು ದರ್ಶನ್ ಅವರ ಬಗ್ಗೆ ಅಭಿಮಾನಿಗಳ ಅಭಿಮಾನ ಇಮ್ಮುಡಿಗೊಳಿಸಿದೆ.

ದರ್ಶನ್ ನ್ಯಾಯಾಂಗ ಬಂಧನ ಬಳಿಕ ಖಾಸಗಿ ಚಾನೆಲ್ ಗಳ ಟಾರ್ಗೆಟ್ ವರದಿಗಳಿಂದಾಗಿ ಮಹಿಳಾ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದ್ದಾರೆ ಎಂಬ ಮಾತುಗಳು ಇವೆ.

ಕನ್ನಡ ಚಿತ್ರರಂಗದ ಕುರಿತು ಅಪಾರ ಅಭಿಮಾನ ಹೊಂದಿರುವ ಪ್ರಸ್ತುತ ನಟರಲ್ಲಿ ದರ್ಶನ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಏಕೆಂದರೆ ನನಗೆ ಕನ್ನಡ ಚಿತ್ರರಂಗವೇ ಸಾಕು, ಪ್ಯಾನ್ ಇಂಡಿಯಾ ಬೇಡ. ಇಲ್ಲಿನ ನೆಲ, ಜಲ, ಭಾಷೆಯ ಸೊಗಡಿನ ಚಿತ್ರಗಳು ಮುಖ್ಯ ಎಂಬುದು ದರ್ಶನ್ ನೇರ ನುಡಿ. ಇದು ಕನ್ನಡಿಗರ ಪ್ರಶಂಸೆಗೆ ಕಾರಣವಾಗಿದೆ.

ಇದರ ನಡುವೆ ಗುರುವಾರ ತೆಲುಗು ಪೇಜ್ಗಳಲ್ಲಿ ದರ್ಶನ್ ವಿರುದ್ಧ ಏಕಾಏಕಿ ಟ್ರೋಲ್ ಮಾಡಲಾಗಿದೆ. ಇದು ಕನ್ನಡಿಗರು ಹಾಗೂ ದರ್ಶನ್ ಅಭಿಮಾನಿಗಳ ತಾಳ್ಮೆ ಕೆಡಿಸಿದೆ.

ಈ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿ ಪೇಜ್‌ಗಳು ಹಾಗೂ ಕನ್ನಡಿಗರ ಪೇಜ್ಗಳು, ದರ್ಶನ್ ಅವರನ್ನು ಅವಹೇಳನ ಮಾಡಿದ ತೆಲುಗು ಪೇಜ್‌ಗಳ ವಿರುದ್ಧ ಟ್ವಿಟ್ ಸಮರ ನಡೆಸಿದ್ದು, ತೆಲುಗು ಪೇಜ್ಗಳಿಗೆ ರಾತ್ರಿ ಪೂರ ನಿದ್ರೆ ಇಲ್ಲದಂತೆ ಮಾಡಿ, ಕಾಡಿಸಿದ್ದಾರೆ.

ಟ್ವಿಟ್ ವಾರ್ಗಳಲ್ಲಿ ಕೆಲ ಅಶ್ಲೀಲ ಭಾಷೆಗಳು ಬಳಕೆಯಾಗಿದ್ದು, ತೀವ್ರ ಸ್ವರೂಪದ ಸಮರವೇ ನಡೆಯುತ್ತಿದೆ‌.

ರಾಜಕೀಯ

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

"ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"; ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110590"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ.. ಯುವತಿ ಸಾವು!

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ.. ಯುವತಿ ಸಾವು!

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ (Murder) ಘಟನೆ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="110588"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!