Doddaballapur: 216 students from Nalanda High School and Little Angels Anantha School participated in the Bharat Scouts and Guides exam.

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ 216 ವಿದ್ಯಾರ್ಥಿಗಳು ಭಾಗಿ

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜುಲೈ.5, 6 ರಂದು ನಡೆದ ತೃತೀಯ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ (Nalanda High School) ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ (Little Angels Anantha School) ಸುಮಾರು 216 ವಿದ್ಯಾರ್ಥಿಗಳು ಜಿಲ್ಲೆಯ ಇನ್ನಿತರ ವಿದ್ಯಾರ್ಥಿಗಳ ಜೊತೆ ಯಶಸ್ವಿಯಾಗಿ ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ 216 ವಿದ್ಯಾರ್ಥಿಗಳು ಭಾಗಿ

ಪರೀಕ್ಷಾ ಕಾರ್ಯ ಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ ಎಸ್ ನವರು ಉದ್ಘಾಟಿಸಿ, ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿನಿತ್ಯವೂ ಸಂವಿಧಾನದ ಪೀಠಿಕೆಯನ್ನು ಪ್ರಾರ್ಥನೆಯ ರೀತಿ ಹೇಳುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕರೆ ನೀಡಿ ಪರೀಕ್ಷಾ ವಿದ್ಯಾರ್ಥಿಗಳೆಲ್ಲರೂ ತೃತೀಯ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಎಂದು ಹಾರೈಸಿದರು.

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ 216 ವಿದ್ಯಾರ್ಥಿಗಳು ಭಾಗಿ

ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಮಿಷನರ್ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ ಪ್ರಸಾದ್, ಉಪ ಜಿಲ್ಲಾ ಕಮಿಷನರ್ ವೆಂಕಟರಾಜು, ತಾಲೂಕು ಅಧ್ಯಕ್ಷ ಅಂಜನಪ್ಪ, ಕೋಆರ್ಡಿನೇಟರ್ ನಿಹಾಲ್, ಗೈಡ್ಸ್ ಲೀಡರ್ ಗೌರಾ ಬಾಯಿ, ವನಜಾಕ್ಷಿ, ಪುಷ್ಪ, ಮುನಿಸಿದ್ದಮ್ಮ, ವೆಂಕಟೇಶ್, ಶ್ರೀನಿವಾಸ್ ಹಾಗೂ ಇನ್ನಿತರ ಸ್ಕೌಟ್ಸ್ ಮತ್ತು ಗೈಡ್ಸ್ ಮುಖಂಡರು ಹಾಜರಿದ್ದರು.

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ 216 ವಿದ್ಯಾರ್ಥಿಗಳು ಭಾಗಿ

ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನ ಪ್ರಕೃತಿಯ ಮಡಿಲಲ್ಲಿ ವಿದ್ಯಾರ್ಥಿಗಳೆಲ್ಲರೂ ಮೌಖಿಕ ಹಾಗೂ ಬರವಣಿಗೆಯ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.

ಟೆಂಟ್ ಕಟ್ಟುವುದು, ಗಂಟುಗಳನ್ನು ಹಾಕುವುದು, ಮಾರ್ಗ ಕಂಡು ಹಿಡಿಯುವುದು, ಸ್ಕೌಟ್ಸ್ ಮತ್ತು ಗೈಡ್ಸ್ ಉದ್ದೇಶ, ಶಪಥ, ಸಲ್ಯೂಟ್ ಮುಂತಾದವುಗಳ ಪರೀಕ್ಷೆಯು ನಡೆಯಿತು.

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ 216 ವಿದ್ಯಾರ್ಥಿಗಳು ಭಾಗಿ

ಒಟ್ಟಾರೆ ಮಕ್ಕಳೆಲ್ಲರೂ ನಿಸರ್ಗದ ಮಡಿಲಲ್ಲಿ ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಅತ್ಯಂತ ಉತ್ಸಾಹದಿಂದ ತಮ್ಮ ಪರೀಕ್ಷಾ ಶಿಬಿರವನ್ನು ಯಶಸ್ವಿಗೊಳಿಸಿದರು ಎಂದು ಶಾಲೆಯ ಮುಖ್ಯ ಶಿಕ್ಷಕಿ ಸುನಿತಾ.ಪಿ. ತಿಳಿಸಿದರು.

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ 216 ವಿದ್ಯಾರ್ಥಿಗಳು ಭಾಗಿ

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!