Magnificent Puri Jagannath Yatra

ಗುಡ್ಮಾರ್ನಿಂಗ್ ನ್ಯೂಸ್: ಅದ್ದೂರಿ ಪುರಿ ಜಗನ್ನಾಥ ಯಾತ್ರೆ/Video

ಪುರಿ: ಇತಿಹಾಸ ಪ್ರಸಿದ್ಧ ಪುರಿ ಜಗನ್ನಾಥ (Puri Jagannath) ದೇವರ ಭವ್ಯ ‘ಬಹುದಾ ಯಾತ್ರೆ’ಯು ವಾದ್ಯಮೇಳಗಳೊಂದಿಗೆ ಶನಿವಾರ ಆರಂಭವಾಯಿತು.

‘ಪಹಾಂಡಿ’ ಆಚರಣೆಯೊಂದಿಗೆ ಗುಂಡಿಚಾ ದೇವಸ್ಥಾನದಿಂದ ಅದ್ದೂರಿಯಾಗಿ ಸಾಗಿತು. ಯಾತ್ರೆಯು

‘ಪಹಾಂಡಿ’ ಯಾತ್ರೆಯು ಶನಿವಾರ ಬೆಳಿಗ್ಗೆ 10.30ಕ್ಕೆ ಆರಂಭವಾಯಿತು. ವಿಶೇಷ ಪೂಜೆ ಹಾಗೂ ಮಂಗಳಾರತಿಯ ಬಳಿಕ, ತಾಲಧ್ವಜ ರಥದಲ್ಲಿ ಬಲಭದ್ರ, ದರ್ಪದಲನದಲ್ಲಿ ದೇವಿ ಸುಭದ್ರ ಹಾಗೂ ನಂದಿಘೋಷದಲ್ಲಿ ಜಗನ್ನಾಥ ದೇವರ ವಿಗ್ರಹಗಳನ್ನು ಇರಿಸಲಾಯಿತು.

ಅಲ್ಲಿಂದ 2.6 ಕಿ.ಮೀ ದೂರದಲ್ಲಿರುವ ಜಗನ್ನಾಥ ದೇವರ ಮೂಲಸ್ಥಾನ ಎನ್ನಲಾಗುವ ದೇವಸ್ಥಾನಕ್ಕೆ ರಥಗಳನ್ನು ಎಳೆದು, ಅಲ್ಲಿ ದೇವರನ್ನು ಮತ್ತೆ ಪ್ರತಿಷ್ಠಾಪಿಸಲಾಗುತ್ತದೆ. ಬಹುದಾ ಯಾತ್ರೆಗೆ ಲಕ್ಷಾಂತರ ಜನ ಭಕ್ತರು ಸೇರಿದ್ದರು.

‘ಗುಂಡಿಚಾ ದೇವಸ್ಥಾನದಲ್ಲಿದ್ದ ಚಕ್ರರಾಜ ಸುದರ್ಶನವನ್ನು ದೇವಿ ಸುಭದ್ರೆಯ ‘ದರ್ಪದಲನ’ ರಥದಲ್ಲಿ ಇರಿಸಲಾಯಿತು. ಸುದರ್ಶನವು ಭಗವಾನ್ ವಿಷ್ಣುವಿನ ಚಕ್ರಾಯುಧವಾಗಿದೆ.

ವಿಷ್ಣು ದೇವರನ್ನು ಪುರಿಯಲ್ಲಿ ಜಗನ್ನಾಥನನ್ನಾಗಿ ಆರಾಧಿಸಲಾಗುತ್ತದೆ’ ಎಂದು ಪಂಡಿತ್ ಸೂರ್ಯನಾರಾ ಯಣ ರಥಶರ್ಮಾ ತಿಳಿಸಿದರು.

ಒಡಿಶಾ ಪೊಲೀಸರು ಹಾಗೂ ಸಿಎಪಿಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 10,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಹಾಗೂ ಡೋನ್ ಕಣ್ಣಾವಲು ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ

ಜೂನ್ 29ರಂದು ಗುಂಡಿಚಾ ದೇವಾಲಯದ ಬಳಿ ಧಾರ್ಮಿಕ ಆಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, 50 ಮಂದಿ ಗಾಯಗೊಂಡಿದ್ದರು, ಬಳಿಕ ಸ್ಥಳದಲ್ಲಿ ಭಾರಿ ಬಿಗಿ ಭದ್ರತೆ ಒದಗಿಸಲಾಗಿತ್ತು.

ರಾಜಕೀಯ

ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು ಮಾಡುವ ನಾಯಕರ ಬದಲು ಇಂತಹ ನಾಯಕರ ಅಗತ್ಯ; ರಂಭಾಪುರಿ ಶ್ರೀ

ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು

ಕನಕಪುರ: ಡಿ.ಕೆ. ಶಿವಕುಮಾರ್ (D.K. Shivakumar) ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತಂದುಕೊಟ್ಟಿದ್ದಾರೆ. ಅವರು ಅಧ್ಯಕ್ಷರಾದ ಬಳಿಕ ಪಕ್ಷ ಅಧಿಕಾರಕ್ಕೆ ಬಂದಿದೆ. ಹಾಗಾಗಿ, ಅವರಿಗೆ ಉನ್ನತ ಸ್ಥಾನ ಸಿಗಬೇಕು ಎಂದು ಬಾಳೆಹೊನ್ನೂರಿನ

[ccc_my_favorite_select_button post_id="110652"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!