Butanerige Festival in Tubagere

ತೂಬಗೆರೆಯಲ್ಲಿ ಭೂತನೆರಿಗೆ ಹಬ್ಬದ ಸಂಭ್ರಮ: ಕೆಂಚಣ್ಣ ಮತ್ತು ಕರಿಯಣ್ಣರ ಆರ್ಭಟದ Video ನೋಡಿ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಭೂತನೆರಿಗೆ ಹಬ್ಬವನ್ನು (Festival for Butanerige) ಸೋಮವಾರ ಸಂಜೆ ಆಚರಿಸಲಾಯಿತು.

ಪ್ರತಿ ವರ್ಷ ಆಷಾಢ ಏಕಾದಶಿಯ ಅಂಗವಾಗಿ ಈ ಜನಪದ ಆಚರಣೆ 5 ಶತಮಾನಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ನಡೆದ ಉತ್ಸವದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

ಭೂತನೆರಿಗೆ ಆಚರಣೆಗಿದೆ 600 ವರ್ಷಗಳ ಇತಿಹಾಸ

ತೂಬಗೆರೆಯ ಗ್ರಾಮದ ಪಾಳ್ಯ ಆಂಜನೇಯ ದೇವಸ್ಥಾನದಿಂದ ಆರಂಭವಾಗುವ ಭೂತಗಳ ಆರ್ಭಟ ಊರಿನ ವಿವಿಧೆಡೆ ಸಂಚರಿಸಿ ಶ್ರೀಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಮುಕ್ತಾಯವಾಗುತ್ತದೆ, ಕೆಂಚಣ್ಣ ವೇಷಧಾರಿಯಾಗಿ ಶೇಖರ್, ಕರಿಯಣ್ಣ ವೇಷಧಾರಿಯಾಗಿ ಮತ್ತು ತೇರಿನ ಬೀದಿಯ ಮಂಜುನಾಥ್, ಪ್ರಮುಖ ಆಕರ್ಷಣೆಯಾಗಿರುತ್ತಾರೆ.

ಆಂಜನೇಯ ದೇವಸ್ಥಾನದಲ್ಲಿ ಮಂತ್ರವಾದಿ ಆನಂದ್ ಸ್ವಾಮಿ, ಕರಿಯಣ್ಣ – ಕೆಂಚಣ್ಣರ ಮೇಲೆ ಮಂತ್ರಪಠಣ ಮಾಡಿ ಅವರಿಬ್ಬರ ಮೇಲೆ ಭೂತಗಳ ಆವಾಹನೆ ಮಾಡುತ್ತಾರೆ. ಭೂತಗಳ ಆವಾಹನೆ ನಂತರ ಆಕ್ರೋಶಗೊಳ್ಳುವ ಅವರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾರೆ. ಭೂತಗಳ ಆರ್ಭಟವನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ತೂಬಗೆರೆಗೆ ಬರುತ್ತಾರೆ.

ಹಿನ್ನೆಲೆ: ಪ್ರತಿ ವರ್ಷ ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಪುರಾತನ ಕಾಲದಿಂದಲೂ ತೂಬಗೆರೆ ಗ್ರಾಮದಲ್ಲಿ ಭೂತ ನೆರಿಗೆ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ವಿಷ್ಣುವಿನ ದ್ವಾರಪಾಲಕರಾದ ಜಯ – ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ. ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದ್ವೆವ್ವ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.

ಪ್ರತಿ ವರ್ಷ ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಪುರಾತನ ಕಾಲದಿಂದಲೂ ತೂಬಗೆರೆ ಗ್ರಾಮದಲ್ಲಿ ಭೂತ ನೆರಿಗೆ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ.

ಈ ವಿಶಿಷ್ಟವಾದ ಆಚರಣೆ ಬಂತೆಂದರೆ ನಮಗೆ ಅದೇನೋ ಸಂಭ್ರಮ ಚಿಕ್ಕಂದಿನಿಂದಲೂ ಈ ಹಬ್ಬವನ್ನು ನೋಡುತ್ತಾ ಬೆಳೆದಿರುವ ನಮಗೆ ಇದೊಂದು ರೀತಿಯ ಸಂಭ್ರಮ ಸಡಗರದ ಈ ನೋಡುತ್ತಾ. ನಮ್ಮೂರಿನಲ್ಲಿ ಮಾತ್ರ ನೋಡ ಸಿಗುವ ಹಬ್ಬ ಎಂಬುವ ಜಂಬ . ಒಟ್ಟಾರೆ ಈಗ ಮತ್ತೊಮ್ಮೆ ಹಬ್ಬ ಬಂದಿದೆ ಎಂದು ಯುವ ಮುಖಂಡ ಉದಯ ಆರಾಧ್ಯ ಅಭಿಪ್ರಾಯಪಟ್ಟರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!