Scorpio; ವೃಶ್ಚಿಕ ರಾಶಿಯವರಿಗೆ ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಶ್ರೀ ಕುಮಾರಸ್ವಾಮಿ ದರ್ಶನ ಪಡೆಯಬೇಕು.
ವಿಕಲಚೇತನರಿಗೆ ಏನಾದರೂ ಆಹಾರ ನೀಡಬೇಕು.
ನವಗ್ರಹ ದೇವಸ್ಥಾನದಲ್ಲಿ ರಾಹುವಿಗೆ ಯಥಾ ಶಕ್ತಿ ಉದ್ದಿನ ಬೇಳೆಯನ್ನಿಟ್ಟು 3 ಪ್ರದಕ್ಷಿಣೆಯನ್ನು ಹಾಕಬೇಕು.
ವೃಶ್ಚಿಕ ರಾಶಿ: ವಿಶಾಖ (4ನೇ ಪಾದ), ಅನುರಾಧ (4), ಜ್ಯೇಷ್ಠ (4) ಅಡಿಯಲ್ಲಿ ಜನಿಸಿದ ಜನರು ವೃಶ್ಚಿಕ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಮಂಗಳ.
ವೃಶ್ಚಿಕ ರಾಶಿಗೆ ಸೂಚಿಸಲಾದ ಅಕ್ಷರಗಳು: ತೊ, ನ, ನಿ, ನು, ನೆ, ನೊ, ಯ, ಯಿ, ಯು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122