Will Modi announce retirement at 75 like Advani and Yediyurappa?! Debate

ಅಡ್ವಾಣಿ, ಯಡಿಯೂರಪ್ಪರಂತೆ 75 ವರ್ಷಕ್ಕೆ ಮೋದಿ ನಿವೃತ್ತಿ ಘೋಷಿಸುವರೆ..?! ಕಾವೇರಿದ ಚರ್ಚೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇದೇ ಸೆಪ್ಟೆಂಬರ್ ವೇಳೆಗೆ 75 ವರ್ಷಕ್ಕೆ ಕಾಲಿಡಲಿದ್ದಾರೆ. ಆದರೆ ಈಗ ಅವರು ಅಧಿಕಾರದಲ್ಲಿ ಮುಂದುವರಿಯು ಅಥವಾ ಕೆಳಗಿಳಿಯುವ ಕುರಿತಂತೆ ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧವಾಗಿ ತೀವ್ರ ಚರ್ಚೆ ನಡೆಯುತ್ತಿದೆ.

ಹೌದು 2019ರಲ್ಲಿ ಹಾಲಿ ಗೃಹಸಚಿವ ಖಾಸಗಿ ‌ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ 75 ವರ್ಷದ ಆದವರು ಅಧಿಕಾರದಿಂದ ನಿವೃತ್ತಿ ಹಾಗೂ ಮತ್ತೆ ಅಂತವರಿಗೆ ನಮ್ಮ ಪಕ್ಷದಿಂದ ಟಿಕೆಟ್ ನೀಡದೆ ಯುವಕರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುವ ಕಾರಣ ಬಿಜೆಪಿಯ ಒಳಗೊಳಗೆ ತೀವ್ರ ಸಂಚಲನ ಮೂಡಿಸಿದೆ.

ಏಕೆಂದರೆ 75 ವರ್ಷದ ನಿಯಮದ ಕಾರಣ ಈಗಾಗಲೇ ಬಿಜೆಪಿಯ ಘಟಾನುಘಟಿ ನಾಯಕರಾದ ಎಲ್.ಕೆ.ಅಡ್ವಾಣಿ, (LK Advani) ಆನಂದಿಬೆನ್ (Anandiben), ಮುರಳಿ ಮನೋಹರ್ ಜೋಶಿ (Murli Manohar Joshi), ಸುಮಿತ್ರಾ ಮಹಾಜನ್ (Sumitra Mahajan) ಯಶವಂತ್ ಸಿನ್ಹಾ (Yashwant Sinha), ಬಿಎಸ್ ಯಡಿಯೂರಪ್ಪ (BS Yediyurappa) ಅವರು ನಿವೃತ್ತರಾಗಿದ್ದಾರೆ.

ಈ ನಿಯಮ ನರೇಂದ್ರ ಮೋದಿ ಅವರಿಗೂ ಅನ್ವಯ ಆಗುತ್ತಾ..? ಆಗದಿದ್ದರೇ ಇದು ನಿಯಮ ಉಲ್ಲಂಘನೆ ಆಗುವುದಿಲ್ಲವೇ ಎಂಬ ಚರ್ಚೆಯನ್ನುಂಟು ಮಾಡಿದೆ.

ಈಗಾಗಲೇ ಅಮಿತ್ ಶಾ (Amith Sha) ಹಾಗೂ ಜೆಪಿ ನಡ್ಡಾ (J.P. Nadda)ಅವರು ಪ್ರತಿಕ್ರಿಯೆ ನೀಡಿದ್ದು, “ಬಿಜೆಪಿಯಲ್ಲಿ ಅಂತಹ ಯಾವುದೇ ನಿಬಂಧನೆ ಇಲ್ಲ ಮತ್ತು ಮೋದಿ ಜಿ 2029 ರವರೆಗೆ ದೇಶವನ್ನು ಮುನ್ನಡೆಸುತ್ತಾರೆ ಮತ್ತು ಮುಂಬರುವ ಚುನಾವಣೆಗಳನ್ನು ಸಹ ಮೋದಿ ಜಿ ಪಕ್ಷವನ್ನು ಮುನ್ನಡೆಸುತ್ತಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದಿದ್ದಾರೆ.

ಆದರೆ ವಿರೋಧ ಪಕ್ಷದ ನಾಯಕರು ಬಿಜೆಪಿ ಪಕ್ಷವು ಮೋದಿಯನ್ನು ನಿರ್ಬಂಧಿಸಲು ನಿರಾಕರಿಸುವ ಮೂಲಕ “ದ್ವಿಮುಖ ನೀತಿಯನ್ನು” ಪ್ರದರ್ಶಿಸುತ್ತಿದೆ ಎಂದು ಆರೋಪಿಸಿವೆ.

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸೇರಿದಂತೆ ಹಲವಾರು ಶಾಸಕರು ಪ್ರಧಾನಿ 75 ವರ್ಷ ತುಂಬಿದ ನಂತರ ನಿವೃತ್ತರಾಗುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಸೆಪ್ಟೆಂಬರ್ 17 ರಂದು ನಿವೃತ್ತರಾಗಬೇಕಿದೆ. ಆದರೆ ಅವರು ಮುಂದುವರಿದರೆ, ಮೊದಲು ಯೋಗಿ ಆದಿತ್ಯನಾಥ್ (Yogi Adithyanath) ಅವರನ್ನು ವಜಾಗೊಳಿಸಿ ನಂತರ ಅಮಿತ್ ಶಾ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ರಾಜಕೀಯ

ಅಡ್ವಾಣಿ, ಯಡಿಯೂರಪ್ಪರಂತೆ 75 ವರ್ಷಕ್ಕೆ ಮೋದಿ ನಿವೃತ್ತಿ ಘೋಷಿಸುವರೆ..?! ಕಾವೇರಿದ ಚರ್ಚೆ

ಅಡ್ವಾಣಿ, ಯಡಿಯೂರಪ್ಪರಂತೆ 75 ವರ್ಷಕ್ಕೆ ಮೋದಿ ನಿವೃತ್ತಿ ಘೋಷಿಸುವರೆ..?! ಕಾವೇರಿದ ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇದೇ ಸೆಪ್ಟೆಂಬರ್ ವೇಳೆಗೆ 75 ವರ್ಷಕ್ಕೆ ಕಾಲಿಡಲಿದ್ದಾರೆ.

[ccc_my_favorite_select_button post_id="110804"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!