Rs. 3.39 crore collected for Savadatti Yallamma 's fund

ಗುಡ್ಮಾರ್ನಿಂಗ್ ನ್ಯೂಸ್: ಸವದತ್ತಿ ಯಲ್ಲಮ್ಮನ ಹುಂಡಿಗೆ 3.39 ಕೋಟಿ ರೂ. ಸಂಗ್ರಹ

ಸವದತ್ತಿ: ಕರ್ನಾಟಕದ ಐತಿಹಾಸಿಕ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ (Savadatti Yallamma) ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ಕಳೆದ ಮೂರು ತಿಂಗಳ ಅವಧಿಯಲ್ಲಿ ಸಂಗ್ರವಾದ ಕಾಣಿಕೆ ಈ ಹಿಂದಿನ ದಾಖಲೆ ಮುರಿದಿದ್ದು, ಏಪ್ರಿಲ್ 1 ರಿಂದ ಜೂನ್ 30 ರ ವರೆಗಿನ ಹುಂಡಿಯಲ್ಲಿ ಚಿನ್ನಾಭರಣ ಸೇರಿ 3.39 ಕೋಟಿ ನಗದು ಸಂಗ್ರಹ ಆಗಿದೆ.

32.94 ಲಕ್ಷ ಮೌಲ್ಯದ 340 ಗ್ರಾಂ ಚಿನ್ನಾಭರಣ, 9.79 ಲಕ್ಷದ 8.7 ಕೆಜಿ ಬೆಳ್ಳಿ ಸಂಗ್ರಹ ಆಗಿದೆ. 2023ರಲ್ಲಿ ಇದೇ ಅವಧಿಯಲ್ಲಿ 1.65 ಕೋಟಿ, 2024ರಲ್ಲಿ ಈ ಅವಧಿಯಲ್ಲಿ 1.96 ಕೋಟಿ ಕಾಣಿಕೆ ಸಂಗ್ರಹವಾಗಿತ್ತು.

ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾದ ಬಳಿಕ ಮಾತನಾಡಿದ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ್ ದುಡಗುಂಟಿ, ಈಗಾಗಲೇ ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೋಟ್ಯಾಂತರ ರೂ. ಅನುದಾನ ನೀಡಿವೆ.

ಹುಂಡಿಯಿಂದ ಬಂದ ಹಣವನ್ನೂ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು

ರಾಜಕೀಯ

ನಾನು ಇನ್ನ 3 ವರ್ಷ ಸುಮ್ನೆ ಕೂರೋದಿಲ್ಲ, ನಿಮ್ಮನ್ನು ಸುಮ್ನೆ ಕೂರಲು ಬಿಡುವುದಿಲ್ಲ: ನಿಖಿಲ್ ಕುಮಾರಸ್ವಾಮಿ

ನಾನು ಇನ್ನ 3 ವರ್ಷ ಸುಮ್ನೆ ಕೂರೋದಿಲ್ಲ, ನಿಮ್ಮನ್ನು ಸುಮ್ನೆ ಕೂರಲು ಬಿಡುವುದಿಲ್ಲ:

ನನ್ನ ರಾಜ್ಯ ಪ್ರವಾಸ ನಿಗಧಿ ಆಗಿಲ್ಲ ಅಂತ ಮಾಧ್ಯಮದಲ್ಲಿ ಚರ್ಚೆ ಆಗ್ತಿತ್ತು ಆದರೆ ಇಂದು ಗೊಂದಲಕ್ಕೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಮಾಹಿತಿ ನೀಡಿದರು

[ccc_my_favorite_select_button post_id="110902"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆಗೆ ಪೊಲೀಸರ ಮನವಿ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆಗೆ ಪೊಲೀಸರ ಮನವಿ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110925"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!