Is the story of the Last Benchers over?!

Last Bencher ಗಳ ಕಥೆ ಮುಗಿಯಿತೇ.‌!?

ತ್ರಿಶೂರ್: ಕೇರಳದ ಶಾಲೆಗಳಲ್ಲಿ ಹೊಸ ರೀತಿಯ ಸೀಟಿಂಗ್‌ ವ್ಯವಸ್ಥೆ ಮಾಡಿದ್ದಾರೆ. ಆ ಮೂಲಕ ಇನ್ಮೇಲೆ Last Bencher ಮಕ್ಕಳು ಶಾಲೆಯಲ್ಲಿ ಇರವುದಿಲ್ಲ.

ಹೌದು ಶಾಲೆ ಕಾಲೇಜುಗಳಲ್ಲಿ ಮೊದಲ ಬೆಂಚ್‌ನಲ್ಲಿ ಕುಳಿತುಕೊಳ್ಳುವವರು ಬುದಿವಂತರು, ಕೊನೆಯ ಬೆಂಚ್‌ನಲ್ಲಿ ಕುಳಿತುಕೊಳ್ಳುವವರು ಶಿಕ್ಷಣದಲ್ಲಿ ಹಿಂದುಳಿದವರು ಹಾಗೂ ತುಂಟರು ಎಂಬ ಭಾವನೆ ಹಿಂದಿನಿಂದಲೂ ಬೇರೂರಿಬಿಟ್ಟಿದೆ.

ಅನೇಕ ಕಡೆ ಲಾಸ್ಟ್ ಬೆಂಚರ್ಸ್ ಎಂದು ಹೀಯಾಳಿಸುವುದೂ ಉಂಟು‌ ಆದರೆ ಅದೇ ರೀತಿ ಫಸ್ಟ್ ಬೆಂಚರ್ಸ್ ಜೀವನದಲ್ಲಿ ಹಿಂದುಳಿದಾಗ, ನಾವ್ ಲಾಸ್ಟ್ ಬೆಂಚರ್ಸ್ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವವರನ್ನು ಕಾಣಬಹುದು.

ಅಂತೆಯೇ ಲಾಸ್ಟು ಬೇಂಚಿನ ಪಾರ್ಟಿ ನಮ್ಮದೂ, ನಮ್ದೇ ಹಾವಳಿ ಯಾರೇನ್ ಕೇಳೋದು ಎಂಬ ಕನ್ನಡ ಸಿನಿಮಾದ ಕಿರಿಕ್ ಪಾರ್ಟಿಯ ಗೀತೆಯೂ ಪ್ರಸಿದ್ಧವಾಗಿದೆ.

ಇದೀಗ ಕೇರಳ ಸರ್ಕಾರ ಅಂತಹ ಬೆಳವಣಿಗೆಗೆ ಅಂತ್ಯ ಹಾಡಲು ಮುಂದಾಗಿದೆ. ಕೇರಳದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಉತ್ತಮಗೊಳಿಸುವ ಸಲುವಾಗಿ ಇಲ್ಲಿನ ಹಲವು ಶಾಲೆಗಳ ತರಗ ತಿಗಳಲ್ಲಿ ಬೆಂಚುಗಳ ವಿನ್ಯಾಸವನ್ನೇ ಬದಲಿಸಲಾಗಿದೆ.

ಸಾಮಾನ್ಯವಾಗಿ ಸಾಲಲ್ಲಿ ಒಂದರ ಹಿಂದೊಂದು ಇರುತ್ತಿದ್ದ ಡೆಸ್ಟ್‌ಗಳನ್ನೀಗ ಶಿಕ್ಷಕರು ಸುತ್ತ ಅರ್ಧವೃತ್ತಾಕಾರದಲ್ಲಿ ಜೋಡಿಸಲಾಗುತ್ತಿದೆ. ಈ ಮೂಲಕ ‘ಲಾಸ್ಟ್‌ ಬೆಂಚರ್ಸ್‌’ ಎಂಬ ಪದಕ್ಕೆ ಕಡಿವಾಣ ಹಾಕಿ, ಎಲ್ಲರಿಗೂ ಸಮಾನ ಶಿಕ್ಷಣದ ಅವಕಾಶ ಎಂಬ ಸಂದೇಶ ಸಾರುವತ್ತ ಗಮನ ಹರಿಸಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!