Aquarius: ಕುಂಭ ರಾಶಿಯವರಿಗೆ ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದರ್ಶನ ಪಡೆಯಬೇಕು.
ಶ್ವಾನಗಳಿಗೆ ತಿನ್ನಲು ಏನಾದರು ನೀಡಬೇಕು.
ನವಗ್ರಹ ದೇವಸ್ಥಾನದಲ್ಲಿ ಎಲ್ಲಾ ಗ್ರಹಕ್ಕೆ ಯಥಾ ಶಕ್ತಿ ಬಿಳಿ ಹೂವನ್ನಿಟ್ಟು 9 ಪ್ರದಕ್ಷಿಣೆಯನ್ನು ಹಾಕಬೇಕು.
ಕುಂಭ ರಾಶಿ: ಧನಿಷ್ಠ ನಕ್ಷತ್ರದಡಿ ಜನಿಸಿದ ಜನರು(3 ಮತ್ತು 4ನೇ ಪಾದಗಳು), ಶತಭಿಷ ನಕ್ಷತ್ರ (4 ಪಾದಗಳು), ಪೂರ್ವಭಾದ್ರ ನಕ್ಷತ್ರ (1, 2 ಮತ್ತು 3 ಪಾದಗಳು) ಕುಂಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಶನಿ.
ಕುಂಭ ರಾಶಿಗೆ ಸೂಚಿಸಲಾದ ಅಕ್ಷರಗಳು:
ಗು, ಗೆ, ಗೊ, ಸ, ಸಿ, ಸು, ಸೆ, ಸೊ, ದ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122