Tragic Accident on Tamil Film Set.. Mohan raj died

ಚಿತ್ರೀಕರಣದ ವೇಳೆ ಅವಘಡ.. ಖ್ಯಾತ ಸ್ಟಂಟ್ ಮಾಸ್ಟರ್ ದುರ್ಮರಣ| Video

ನಾಗಪಟ್ಟಣಂ: ದಕ್ಷಿಣ ಭಾರತದ ಖ್ಯಾತ ಸ್ಟಂಟ್ ಮಾಸ್ಟರ್ (Stunt Master) ಮೋಹನ್ ರಾಜ್ (Mohan Raj) ಸಿನಿಮಾ ಚಿತ್ರೀಕರಣದ ವೇಳೆ ನಿಧನರಾಗಿದ್ದಾರೆ.

Guarantee scheme
ಎನ್ ವಿಶ್ವನಾಥ್

ಸಿನಿಮಾ ಚಿತ್ರೀಕರಣ ವೇಳೆ ಕಾರು ಅಪಘಾತಗೊಂಡಿದ್ದು ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ.

ನಿರ್ದೇಶಕ ಪಾ. ರಂಜಿತ್ ಅವರ ಮುಂಬರುವ ಚಿತ್ರ ವೆಟ್ಟುವಂ ಸೆಟ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೋಹನ್ ರಾಜ್ ದುರದೃಷ್ಟವಶಾತ್ ಪ್ರಾಣಬಿಟ್ಟಿದ್ದಾರೆ.

ಕಾರು ಎತ್ತರಕ್ಕೆ ಹಾರಬೇಕಾದ ಹೈ-ರಿಸ್ಕ್ ಆಕ್ಷನ್ ಸೀಕ್ವೆನ್ಸ್ ಸಮಯದಲ್ಲಿ ಈ ಘಟನೆ ನಡೆದಿದೆ. ಕಾರು ಸ್ಟಂಟ್ ಅಪಘಾತ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ.ರಂಜಿತ್ ‘ವೆಟ್ಟುವಂ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದರ ಚಿತ್ರೀಕರಣ ತಮಿಳುನಾಡಿನ ಹಲವು ಸ್ಥಳಗಳಲ್ಲಿ ನಡೆಯುತ್ತಿದೆ.

ನಾಗಪಟ್ಟಣಂ ಜಿಲ್ಲೆಯ ಕೀಝಾಯೂರ್ ಬಳಿಯ ವೇದಮವಾಡಿ ಗ್ರಾಮದಲ್ಲಿರುವ ಪ್ರದೇಶದಲ್ಲಿ ಶೂಟಿಂಗ್ ಸಾಗುತ್ತಿದೆ. ಕಾರು ಜಂಪ್ ವೇಳೆಯೇ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಬಣ್ಣಿಸಿದರು. ಎನ್ ವಿಶ್ವನಾಥ್ “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500

[ccc_my_favorite_select_button post_id="111083"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ಚಿತ್ರೀಕರಣದ ವೇಳೆ ಅವಘಡ.. ಖ್ಯಾತ ಸ್ಟಂಟ್ ಮಾಸ್ಟರ್ ದುರ್ಮರಣ| Video

ಚಿತ್ರೀಕರಣದ ವೇಳೆ ಅವಘಡ.. ಖ್ಯಾತ ಸ್ಟಂಟ್ ಮಾಸ್ಟರ್ ದುರ್ಮರಣ| Video

ನಾಗಪಟ್ಟಣಂ: ದಕ್ಷಿಣ ಭಾರತದ ಖ್ಯಾತ ಸ್ಟಂಟ್ ಮಾಸ್ಟರ್ (Stunt Master) ಮೋಹನ್ ರಾಜ್ (Mohan Raj) ಸಿನಿಮಾ ಚಿತ್ರೀಕರಣದ ವೇಳೆ ನಿಧನರಾಗಿದ್ದಾರೆ. ಎನ್ ವಿಶ್ವನಾಥ್ ಸಿನಿಮಾ ಚಿತ್ರೀಕರಣ ವೇಳೆ ಕಾರು ಅಪಘಾತಗೊಂಡಿದ್ದು ಸ್ಟಂಟ್ ಮಾಸ್ಟರ್

[ccc_my_favorite_select_button post_id="111079"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!