Will not forgive Nimisha Priya

ಭಾರತೀಯ ನರ್ಸ್ ನಿಮಿಷಾ ಪ್ರಿಯಾರ ಮರಣದಂಡನೆ ಮುಂದೂಡಿಕೆ..!

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾರ (Nimisha Priya) ಮರಣದಂಡನೆಯನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಅಲ್ಲಿನ ನ್ಯಾಯಾಲಯ ಮುಂದೂಡಿದೆ.

ಭಾಥದ ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಶೇಖ್ ಅಬುಬಕರ್ ಅಹ್ಮದ್ ತಿಳಿಸಿದ್ದಾರೆ.

ಕೊಲೆ ಆರೋಪದ ಮೇಲೆ ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಅದರಂತೆ ಜುಲೈ 16 ರಂದು ಆಕೆಯನ್ನು ಗಲ್ಲಿಗೇರಿಸಬೇಕಿತ್ತು. ಈ ನಡುವೆ ಸುಪ್ರೀಂ ಕೋರ್ಟ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆಯ ಅರ್ಜಿ ಕೂಡ ಸಲ್ಲಿಕೆಯಾಗಿತ್ತು.

ಇತ್ತ ನಿಮಿಷಾ ಪ್ರಿಯಾಳನ್ನು ಉಳಿಸಲು ಯೆಮೆನ್‌ನಲ್ಲಿ ಸರಣಿ ಸಭೆಗಳು ನಡೆಯುತ್ತಿದ್ದವು. ಅಲ್ಲದೇ ನಿಮಿಷಾಳ ತಾಯಿ ತನ್ನ ಮಗಳನ್ನು ಉಳಿಸಲು ಬಹಳ ಸಮಯದಿಂದ ಯೆಮೆನ್‌ನಲ್ಲಿ ಹೋರಾಡುತ್ತಿದ್ದಾರೆ.

ಸದ್ಯ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಈ ಮೂಲಕ ನಿಮಿಷಾಳನ್ನು ಉಳಿಸಲು ಕುಟುಂಬ ಮಾಡಿದ ಪ್ರತಿಯೊಂದು ಪ್ರಯತ್ನವೂ ಫಲ ನೀಡಿದಂತಿದೆ.

ಇಂದು ಯೆಮನ್ ನ್ಯಾಯಾಲಯದ ಆದೇಶದ ಅನ್ವಯ 2018 ರ ಪ್ರಕರಣ ಸಂಖ್ಯೆ (68) ರಲ್ಲಿ ಭಾರತೀಯ ರಾಷ್ಟ್ರೀಯತೆಯ ಅಪರಾಧಿ / ನಮಿಶಾ ಬ್ರಯಾ ಟೋಮಿ ಥಾಮಸ್ ಅವರ ಮುಂದೆ ಶಿಕ್ಷೆಯ ಮರಣದಂಡನೆಯನ್ನು ಮುಂದೂಡಲು ಅಟಾರ್ನಿ ಜನರಲ್ ಅವರ ಸೂಚನೆಗಳ ಆಧಾರದ ಮೇಲೆ ನಾವು ನಿಮಗೆ ಸೂಚನೆ ನೀಡುತ್ತಿದ್ದೇವೆ, ಇದನ್ನು 2025/7/16 ರಂದು ಮರಣದಂಡನೆಗೆ ಒಳಪಡಿಸಲು ನಿರ್ಧರಿಸಲಾಗಿತ್ತು.

ಶಿಕ್ಷೆಗೊಳಗಾದ / ನಮಿಶಾ ಬ್ರಯಾ ಟೋಮಿ ಥಾಮಸ್‌ನ ಮರಣದಂಡನೆ ದಿನಾಂಕವನ್ನು ಇತ್ತೀಚಿನ ದಿನಾಂಕವನ್ನು ತಿಳಿಸುವವರೆಗೆ ಮುಂದೂಡಲಾಗುತ್ತದೆ ಎಂದು ತೀರ್ಪು ನೀಡಿದೆ.

ಕೊಲೆ ಕೇಸ್: ಯೆಮೆನ್ ಪ್ರಜೆ ತಲಾಲ್ ಅಯ್ಯೋ ಮೆಹದಿ ಅವರನ್ನು ಕೊಲೆ ಮಾಡಿದ ಆರೋಪ ನಿಮಿಷಾ ಪ್ರಿಯ ಮೇಲಿದೆ. ಆಕೆ 3 ವರ್ಷಗಳಿಂದ ಜೈಲಿನಲ್ಲಿದ್ದಾಳೆ.

2008 ರಲ್ಲಿ ನಿಮಿಷಾ ಪ್ರಿಯಾ ನರ್ಸಿಂಗ್‌ಗಾಗಿ ಯೆಮೆನ್‌ಗೆ ಹೋಗಿದ್ದಳು. 2015 ರಲ್ಲಿ ತಲಾಲ್ ಅಬ್ಬೋ ಮತ್ತೆ ಅವರೊಂದಿಗೆ ಕ್ಲಿನಿಕ್ ಒಂದನ್ನು ಓಪನ್ ಮಾಡಿದಳು. ಬಳಿಕ ಮಹಿ ತನ್ನ ಪಾಸ್‌ಪೋರ್ಟ್ ಅನ್ನು ಕಸಿದುಕೊಂಡು ತನಗೆ ಸಾಕಷ್ಟು ಹಿಂಸೆ ನೀಡಿದರು. ಅಲ್ಲದೇ ಕ್ಲಿನಿಕ್‌ನಿಂದ ಬಂದಂತಹ ಆದಾಯವನ್ನು ಕೂಡ ಕಸಿದುಕೊಂಡರು ಎಂದು ನಿಮಿಷಾ ಆರೋಪಿಸಿದಾಳೆ.

ಇದಾದ ಬಳಿಕ 2017 ರಲ್ಲಿ ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಸಲುವಾಗಿ ಮಹಿ ಪ್ರಜ್ಞಾಹೀನರಾಗಲು ನಿಮಿಷಾ ಇಂಜೆಕ್ಷನ್ ನೀಡಿದಳು. ಆದರೆ ಓವರ್ ಡೋಸ್‌ನಿಂದಾಗಿ ಮೆಹದಿ ಸಾವನ್ನಪ್ಪಿದರು.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ ಪರಾರಿ!

ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ

ಮೊಮ್ಮಗನ ಜನ್ಮದಿನಕ್ಕೆ ತೆರಳಿದ್ದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆಯ ಬಾಗಲು ಮೀಟಿ ಲಕ್ಷಾಂತರ ರೂ. ಒಡವೆ, ನಗದು ದೋಚಿ (Theft) ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ

[ccc_my_favorite_select_button post_id="115029"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!