Actor Ravi Teja loses his father

ನಟ ರವಿ ತೇಜಗೆ ಪಿತೃ ವಿಯೋಗ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ರವಿ ತೇಜ (Ravi Teja) ಅವರ ತಂದೆ ರಾಜಗೋಪಾಲ್ ರಾಜು (Rajagopal Raju) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಹೈದರಾಬಾದ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜಗೋಪಾಲ್ ರಾಜು ಅವರು ನಿನ್ನೆ ರಾತ್ರಿ ಹೈದರಾಬಾದ್ ನಲ್ಲಿರುವ ರವಿ ತೇಜ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತ್ನಿ ರಾಜ್ಯ ಲಕ್ಷ್ಮಿ ಮತ್ತು ರವಿತೇಜ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಸದ್ಯ ಮನೆಯಲ್ಲಿ ರಾಜಗೋಪಾಲ್ ರಾಜು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕುಟುಂಬ ಸದಸ್ಯರು, ಚಲನಚಿತ್ರೋದ್ಯಮದ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಬೆಳಗ್ಗೆಯಿಂದ ನಟನ ಮನೆಗೆ ಆಗಮಿಸುತ್ತಿದ್ದು ಅಂತಿಮ ಗೌರವ ಸಲ್ಲಿಸುತ್ತಿದ್ದಾರೆ.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಜನಿಸಿದ ರಾಜಗೋಪಾಲ್ ರಾಜು ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡಿದ್ದಾರೆ.

ತಮ್ಮ ವೃತ್ತಿಪರ ಜೀವನದಿಂದಾಗಿ ಬಹುಪಾಲು ದಿನಗಳನ್ನು ಉತ್ತರ ಭಾರತದಲ್ಲಿ ಕಳೆದಿದ್ದಾರೆ. ಹಾಗಾಗಿ, ಚಲನಚಿತ್ರೋದ್ಯಮಕ್ಕೆ ಪ್ರವೇಶಿಸುವ ಮೊದಲು ರವಿ ತೇಜ ಅವರು ಜೈಪುರ, ದೆಹಲಿ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ವಾಸಿಸಿದ್ದರು.

ಸದ್ಯ ರಾಜಗೋಪಾಲ್ ರಾಜು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಕುಟುಂಬ ಸದಸ್ಯರು ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಇನ್ನು ಕಳೆದ 2017 ರಲ್ಲಿ ರವಿ ತೇಜ ಅವರ ಎರಡನೇ ಸಹೋದರ ಅಪಘಾತದಲ್ಲಿ ಮೃತಪಟ್ಟಿದ್ದರು.

ರಾಜಕೀಯ

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ರಾಜ್ಯ ಬಿಜೆಪಿಯಲ್ಲಿ (BJP) ಬಣಬಡಿದಾಟ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಗೊಂದಲ ಜಟಿಲ ವಾಗುತ್ತಿದೆ.

[ccc_my_favorite_select_button post_id="111173"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!