ದೊಡ್ಡಬಳ್ಳಾಪುರ ನಗರಸಭೆಗೆ ಸೇರಿದ 20 ಎಕರೆ ಜಮೀನು ರಕ್ಷಿಸಿ.. ಕರವೇ ಮನವಿ

Protect 20 acres of land belonging to Doddaballapur Municipality

ದೊಡ್ಡಬಳ್ಳಾಪುರ: ಪುರಸಭೆಗೆ (ಹಾಲಿ ನಗರಸಭೆ ” Municipal Council”) ಸೇರಿರುವ ಸರ್ವೇ ನಂ. 112ರ 20.00 ಎಕರೆ ಜಾಮೀನು ಪುರಸಭೆ ಎಂದು ನಮೂದಾಗಿದ್ದು ಕೂಡಲೇ ಈ ಸ್ವತ್ತನ್ನು ರಕ್ಷಿಸಿಕೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಈ ಕುರಿತಂತೆ ಇಂದು ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್, ದೊಡ್ಡಬಳ್ಳಾಪುರ ನಗರಸಭೆಯ ಪಕ್ಕದಲ್ಲೇ ಇರುವ 20 ಎಕರೆ ಜಾಗವು ಪುರಸಭೆಗೆ ಸೇರಿದ್ದು ಎಂದು ದಾಖಲಾತಿಗಳು ತಿಳಿಸುತ್ತವೆಯಾದರೂ ಮೇಲ್ನೋಟಕ್ಕೆ ಪುರಸಭೆಯ ಜಾಗವೆಂದು ಭಾಸವಾಗುತ್ತಿಲ್ಲ.

ದೊಡ್ಡಬಳ್ಳಾಪುರ ನಗರ ವೇಗದಲ್ಲಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಬಹಳಷ್ಟು ವಿಚಾರಗಳಿಗೆ ಈ ನಗರವು ಕೇಂದ್ರಬಿಂದುವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.

ಹಾಗೆಯೇ ಇದೀಗ ನಮ್ಮ ಜಿಲ್ಲೆಯು ಬೆಂಗಳೂರು ಉತ್ತರ ಎಂದು ಘೋಷಣೆಯಾಗಿರುವ ಬೆನ್ನಲ್ಲೇ ನಮ್ಮ ನಗರಸಭೆ ಗ್ರೇಡ್ 1ಗೆ ಮುಂಬಡ್ತಿಯಾಗಿದೆ. ಹಾಗಾಗಿ ಹೆಚ್ಚಿನ ಕಾರ್ಯಗಳು ನಗರಸಭೆ ಹಾಗೂ ಪುರಸಭೆಯ ತೆಕ್ಕೆಗೆ ಬೀಳುವ ಕಾರಣ ಹೆಚ್ಚಿನ ಜಾಗದ ಹಾಗೂ ಕಟ್ಟಡ ಹಾಗೂ ಮೂಲಸೌಕರ್ಯಗಳ ಅವಶ್ಯಕತೆ ಹೆಚ್ಚುತ್ತದೆ.

ಆದ್ದರಿಂದ ಈಗಾಗಲೇ ಪುರಸಭೆಯ ಹೆಸರಿನಲ್ಲಿರುವ ಹಾಗೂ ನಗರಸಭೆಗೆ ಹೊಂದಿಕೊಂಡಂತೆಯೇ ಇರುವ ಈ 20 ಎಕರೆ ಜಾಗವನ್ನು ಅಳತೆ ಮಾಡಿಸಿ ಪುರಸಭೆಯ ಸುಪರ್ದಿಗೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಅಲ್ಲದೆ ಸರ್ಕಾರಿ ಸೌಕರ್ಯಗಳನ್ನು ನೀಡುವುದರ ಜೊತೆಯಲ್ಲಿ ಈ ಜಾಗದಲ್ಲಿ ಒಂದು ಫುಡ್ ಕೋರ್ಟ್ ಅನ್ನು ನಿರ್ಮಿಸಿದ್ದಲ್ಲಿ, ಬಹಳಷ್ಟು ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ಅನೂಕೂಲವಾಗುತ್ತದೆ. ಆದ್ದರಿಂದ ಫುಡ್ ಕೋರ್ಟ್ ನಿರ್ಮಿಸುವ ವಿಷಯನ್ನು ಮನ್ನಣೆಗೆ ತೆಗೆದುಕೊಳ್ಳಬೇಕೆಂದು ಹೇಳಿದರು.

ಭಗತ್ ಸಿಂಗ್ ಕ್ರೀಡಾಂಗಣದ ಸಮೀಪದ ಹೊಸ ಬಸ್ ನಿಲ್ದಾಣ, KSRTC ಬಸ್ ಡಿಪೋ, ಟಿಎಪಿಎಂಸಿಎಸ್ ಕಚೇರಿ 112 ಸರ್ವೆ ನಂಬರ್ಗೆ ಸೇರಿದ್ದು, ಈ ವ್ಯಾಪ್ತಿಯಲ್ಲಿ 20 ಎಕರೆ ಪುರಸಭೆಗೆ ಸೇರಿರುತ್ತದೆ.

ಈ ಜಾಗವನ್ನು ಕೂಡಲೇ ರಕ್ಷಿಸಿ ನಗರಸಭೆಗೆ ಸೇರಿಸಿಕೊಳ್ಳಬೇಕು ಎಂದು ಚಂದ್ರಶೇಖರ್ ಒತ್ತಾಯಿಸಿದ್ದಾರೆ‌.

ಈ ವೇಳೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ವಿನಯ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವಾನಂದ್, ಸುರೇಶ್, ಪ್ರಶಾಂತ್ ಇದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]