Famous actor Mohanlal accused of stealing diamond jewelry..!

ಅಮೂಲ್ಯ ವಜ್ರಾಭರಣ ಕದ್ದ ಆರೋಪದಲ್ಲಿ ಖ್ಯಾತ ನಟ ಮೋಹನ್ ಲಾಲ್..!: ವಿಡಿಯೋದಲ್ಲಿ ಸಿಕ್ಕಿಬಿದ್ದಿದ್ದಾರೆ ನೋಡಿ

ತಿರುವನಂತಪುರಂ: ಭಾರತೀಯ ಚಿತ್ರರಂಗದ ಅತ್ಯುತ್ತಮ ನಟರಲ್ಲಿ ಒಬ್ಬರು ಖ್ಯಾತ ನಟ ಮೋಹನ್ ಲಾಲ್ (Actor Mohanlal). ಆದರೆ ಅವರು ಕಳ್ಳತನದ ಆರೋಪಕ್ಕೆ ಗುರಿಯಾಗಿದ್ದಾರೆ.

ಮೋಹನ್ ಲಾಲ್ ಮಾಲಿವುಡ್ ಸಿನಿಮಾ ರಂಗ ಮಾತ್ರವಲ್ಲದೇ ಇಡೀ ದೇಶಕ್ಕೆ ಒಂದು ಹೆಮ್ಮೆಯ ನಟ ಎಂದರೆ ತಪ್ಪಾಗಲ್ಲ. ಅವರಿಗೆ ಯಾವುದೇ ಪಾತ್ರ ಕೊಟ್ಟರೂ ಸರಿ ಅದನ್ನ ಅದ್ಭುತವಾಗಿ ನಿಭಾಯಿಸುತ್ತಾರೆ.

ಆ ಪಾತ್ರಕ್ಕೊಂದು ಜೀವ ತುಂಬುವುದರಲ್ಲಿ ಮೋಹನ್ ಲಾಲ್ ಮೊದಲಿಗರು. ಆದರೆ ಇದೀಗ ಆಭರಣದ ಈ ಜಾಹೀರಾತಿನಲ್ಲಿ ಬೆಲೆಬಾಳುವ ವಜ್ರಾಭರಣವನ್ನು ಕದ್ದಿದ್ದಾರೆ.

ನಿಜ ಅಂದ್ಕೊಂಡ್ರಾ..? ಆತಂಕಕ್ಕೆ ಒಳಗಾಗಬೇಡಿ ಅದು ಇತ್ತೀಚೆಗೆ ಬಿಡುಗಡೆಯಾದ ಆಭರಣದ ಜಾಹೀರಾತಿನಲ್ಲಿ (Jewelry Advertisement) ಮೋಹನ್ ಲಾಲ್ ಅವರ ಅಭಿನಯವಾಗಿದೆ.

ಈ ಜಾಹೀರಾತನ್ನು ಜನಪ್ರಿಯ ಜಾಹೀರಾತು ನಿರ್ಮಾಪಕ ಪ್ರಕಾಶ್ ವರ್ಮಾ ನಿರ್ದೇಶಿಸಿದ್ದು, ಇದರಲ್ಲಿ ಭಾವಾಭಿವ್ಯಕ್ತಿಯ ಮೂಲಕ ಅವರು ಎಲ್ಲವನ್ನೂ ಹೇಳಿದ್ದಾರೆ ಎನ್ನಬಹುದು.

ಸುಮಾರು 2 ನಿಮಿಷಗಳ ಈ ಜಾಹೀರಾತಿನಲ್ಲಿ ಮೋಹನ್ ಲಾಲ್ ಕಾಣಿಸಿಕೊಂಡಿದ್ದು, ಬಹಳ ಅದ್ಭುತವಾಗಿ ಮೂಡಿ ಬಂದಿದೆ.

ಈ ಜಾಹೀರಾತಿನಲ್ಲಿ ಮೋಹನ್ ಲಾಲ್ ಪ್ರಕಾಶ್ ವರ್ಮಾ ಅವರ ಜೊತೆ ಶೂಟಿಂಗ್ ಮಾಡಲು ಬರುತ್ತಾರೆ. ಅಲ್ಲಿ ಅವರಿಗೆ ಒಂದು ಸುಂದರವಾದ ನೆಕ್ಸಸ್ ಸೆಟ್ ಕಾಣಿಸುತ್ತದೆ. ಅದನ್ನ ಯಾರಿಗೂ ತಿಳಿಯದಂತೆ ಎಗರಿಸಿಕೊಂಡು ಹೋಗಿದ್ದಾರೆ.

ಕ್ಯಾರಾವಾನ್ಗೆ ಹೋಗಿ ಆ ಆಭರಣಗಳನ್ನು ಧರಿಸಿ ಅದ್ಭುವಾಗಿ ಭಾವನೆಗಳ ಮೂಲಕ ಆಭರಣಗಳ ಮಹತ್ವವನ್ನ ವಿವರಿಸಿದ್ದು, ಅದನ್ನ ಧರಿಸಿ ಮಹಿಳೆಯರು ಯಾವ ರೀತಿ ಭಾವನೆಗಳನ್ನ ವ್ಯಕ್ತಪಡಿಸುತ್ತಾರೆ ಎಂಬುದನ್ನ ಸಹ ತೋರಿಸಿದ್ದಾರೆ.

ಸೊಗಸಾದ ನೃತ್ಯವನ್ನು ಸಹ ಪ್ರದರ್ಶಿಸುತ್ತಾರೆ. ಮೋಹನ್ ಲಾಲ್ ತಮ್ಮ ಮೌನ ಅಭಿನಯದಿಂದ ಪರದೆಯ ಮೇಲೆ ಮಿಂಚನ್ನ ಹರಿಸಿದ್ದಾರೆ. ಈ ಮೂಲಕ ಆಭರಣ ಜಾಹೀರಾತಿಗೆ ಹೊಸ ಆಯಾಮವನ್ನ ಕೊಟ್ಟಿದ್ದಾರೆ.

ಸಾಮಾನ್ಯವಾಗಿ ಆಭರಣಗಳ ಜಾಹೀರಾತಿನಲ್ಲಿ ಮಹಿಳೆಯರನ್ನ ತೋರಿಸಲಾಗುತ್ತದೆ. ಅವರಿಗೆ ಆಭರಣಗಳನ್ನ ಧರಿಸಿದರೇ ಎಷ್ಟು ಸಂತೋಷವಾಗುತ್ತದೆ ಎಂಬುದನ್ನ ಚಿತ್ರಿಸಲಾಗುತ್ತದೆ. ಆದರೆ ಈ ಬಾರಿ ಬಹಳ ವಿಭಿನ್ನವಾಗಿ ಮಾಡಿದ್ದು ಮೋಹನ್ ಲಾಲ್ ಹಾಗೂ ಪ್ರಕಾಶ್ ವರ್ಮಾ ಈ ಪ್ರಯತ್ನಕ್ಕೆ ಅನೇಕ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಜಾಹೀರಾತು ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು ಮೋಹನ್ ಲಾಲ್ ಅವರ ಪಾತ್ರಗಳನ್ನು ಸಲೀಸಾಗಿ ಬದಲಾಯಿಸುವ ಸಾಮರ್ಥ್ಯ ನೋಡಿ ಅನೇಕ ಜನರು ಪ್ರಭಾವಿತರಾಗಿದ್ದಾರೆ.

ಇನ್ನು ಅಭಿಮಾನಿಗಳು ಗ್ರೇಟೆಸ್ಟ್ ಆಫ್ ಆಲ್ ಟೈಮ್ ಎನ್ನುವ ಹ್ಯಾಷ್ ಟ್ಯಾಗ್ ಸಹ ಬಳಕೆ ಮಾಡುತ್ತಿದ್ದು, ನಟನನ್ನ ಹಾಡಿ ಹೊಗಳುತ್ತಿದ್ದಾರೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!