Famous actor Mohanlal accused of stealing diamond jewelry..!

ಅಮೂಲ್ಯ ವಜ್ರಾಭರಣ ಕದ್ದ ಆರೋಪದಲ್ಲಿ ಖ್ಯಾತ ನಟ ಮೋಹನ್ ಲಾಲ್..!: ವಿಡಿಯೋದಲ್ಲಿ ಸಿಕ್ಕಿಬಿದ್ದಿದ್ದಾರೆ ನೋಡಿ

ತಿರುವನಂತಪುರಂ: ಭಾರತೀಯ ಚಿತ್ರರಂಗದ ಅತ್ಯುತ್ತಮ ನಟರಲ್ಲಿ ಒಬ್ಬರು ಖ್ಯಾತ ನಟ ಮೋಹನ್ ಲಾಲ್ (Actor Mohanlal). ಆದರೆ ಅವರು ಕಳ್ಳತನದ ಆರೋಪಕ್ಕೆ ಗುರಿಯಾಗಿದ್ದಾರೆ.

ಮೋಹನ್ ಲಾಲ್ ಮಾಲಿವುಡ್ ಸಿನಿಮಾ ರಂಗ ಮಾತ್ರವಲ್ಲದೇ ಇಡೀ ದೇಶಕ್ಕೆ ಒಂದು ಹೆಮ್ಮೆಯ ನಟ ಎಂದರೆ ತಪ್ಪಾಗಲ್ಲ. ಅವರಿಗೆ ಯಾವುದೇ ಪಾತ್ರ ಕೊಟ್ಟರೂ ಸರಿ ಅದನ್ನ ಅದ್ಭುತವಾಗಿ ನಿಭಾಯಿಸುತ್ತಾರೆ.

ಆ ಪಾತ್ರಕ್ಕೊಂದು ಜೀವ ತುಂಬುವುದರಲ್ಲಿ ಮೋಹನ್ ಲಾಲ್ ಮೊದಲಿಗರು. ಆದರೆ ಇದೀಗ ಆಭರಣದ ಈ ಜಾಹೀರಾತಿನಲ್ಲಿ ಬೆಲೆಬಾಳುವ ವಜ್ರಾಭರಣವನ್ನು ಕದ್ದಿದ್ದಾರೆ.

ನಿಜ ಅಂದ್ಕೊಂಡ್ರಾ..? ಆತಂಕಕ್ಕೆ ಒಳಗಾಗಬೇಡಿ ಅದು ಇತ್ತೀಚೆಗೆ ಬಿಡುಗಡೆಯಾದ ಆಭರಣದ ಜಾಹೀರಾತಿನಲ್ಲಿ (Jewelry Advertisement) ಮೋಹನ್ ಲಾಲ್ ಅವರ ಅಭಿನಯವಾಗಿದೆ.

ಈ ಜಾಹೀರಾತನ್ನು ಜನಪ್ರಿಯ ಜಾಹೀರಾತು ನಿರ್ಮಾಪಕ ಪ್ರಕಾಶ್ ವರ್ಮಾ ನಿರ್ದೇಶಿಸಿದ್ದು, ಇದರಲ್ಲಿ ಭಾವಾಭಿವ್ಯಕ್ತಿಯ ಮೂಲಕ ಅವರು ಎಲ್ಲವನ್ನೂ ಹೇಳಿದ್ದಾರೆ ಎನ್ನಬಹುದು.

ಸುಮಾರು 2 ನಿಮಿಷಗಳ ಈ ಜಾಹೀರಾತಿನಲ್ಲಿ ಮೋಹನ್ ಲಾಲ್ ಕಾಣಿಸಿಕೊಂಡಿದ್ದು, ಬಹಳ ಅದ್ಭುತವಾಗಿ ಮೂಡಿ ಬಂದಿದೆ.

ಈ ಜಾಹೀರಾತಿನಲ್ಲಿ ಮೋಹನ್ ಲಾಲ್ ಪ್ರಕಾಶ್ ವರ್ಮಾ ಅವರ ಜೊತೆ ಶೂಟಿಂಗ್ ಮಾಡಲು ಬರುತ್ತಾರೆ. ಅಲ್ಲಿ ಅವರಿಗೆ ಒಂದು ಸುಂದರವಾದ ನೆಕ್ಸಸ್ ಸೆಟ್ ಕಾಣಿಸುತ್ತದೆ. ಅದನ್ನ ಯಾರಿಗೂ ತಿಳಿಯದಂತೆ ಎಗರಿಸಿಕೊಂಡು ಹೋಗಿದ್ದಾರೆ.

ಕ್ಯಾರಾವಾನ್ಗೆ ಹೋಗಿ ಆ ಆಭರಣಗಳನ್ನು ಧರಿಸಿ ಅದ್ಭುವಾಗಿ ಭಾವನೆಗಳ ಮೂಲಕ ಆಭರಣಗಳ ಮಹತ್ವವನ್ನ ವಿವರಿಸಿದ್ದು, ಅದನ್ನ ಧರಿಸಿ ಮಹಿಳೆಯರು ಯಾವ ರೀತಿ ಭಾವನೆಗಳನ್ನ ವ್ಯಕ್ತಪಡಿಸುತ್ತಾರೆ ಎಂಬುದನ್ನ ಸಹ ತೋರಿಸಿದ್ದಾರೆ.

ಸೊಗಸಾದ ನೃತ್ಯವನ್ನು ಸಹ ಪ್ರದರ್ಶಿಸುತ್ತಾರೆ. ಮೋಹನ್ ಲಾಲ್ ತಮ್ಮ ಮೌನ ಅಭಿನಯದಿಂದ ಪರದೆಯ ಮೇಲೆ ಮಿಂಚನ್ನ ಹರಿಸಿದ್ದಾರೆ. ಈ ಮೂಲಕ ಆಭರಣ ಜಾಹೀರಾತಿಗೆ ಹೊಸ ಆಯಾಮವನ್ನ ಕೊಟ್ಟಿದ್ದಾರೆ.

ಸಾಮಾನ್ಯವಾಗಿ ಆಭರಣಗಳ ಜಾಹೀರಾತಿನಲ್ಲಿ ಮಹಿಳೆಯರನ್ನ ತೋರಿಸಲಾಗುತ್ತದೆ. ಅವರಿಗೆ ಆಭರಣಗಳನ್ನ ಧರಿಸಿದರೇ ಎಷ್ಟು ಸಂತೋಷವಾಗುತ್ತದೆ ಎಂಬುದನ್ನ ಚಿತ್ರಿಸಲಾಗುತ್ತದೆ. ಆದರೆ ಈ ಬಾರಿ ಬಹಳ ವಿಭಿನ್ನವಾಗಿ ಮಾಡಿದ್ದು ಮೋಹನ್ ಲಾಲ್ ಹಾಗೂ ಪ್ರಕಾಶ್ ವರ್ಮಾ ಈ ಪ್ರಯತ್ನಕ್ಕೆ ಅನೇಕ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಜಾಹೀರಾತು ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು ಮೋಹನ್ ಲಾಲ್ ಅವರ ಪಾತ್ರಗಳನ್ನು ಸಲೀಸಾಗಿ ಬದಲಾಯಿಸುವ ಸಾಮರ್ಥ್ಯ ನೋಡಿ ಅನೇಕ ಜನರು ಪ್ರಭಾವಿತರಾಗಿದ್ದಾರೆ.

ಇನ್ನು ಅಭಿಮಾನಿಗಳು ಗ್ರೇಟೆಸ್ಟ್ ಆಫ್ ಆಲ್ ಟೈಮ್ ಎನ್ನುವ ಹ್ಯಾಷ್ ಟ್ಯಾಗ್ ಸಹ ಬಳಕೆ ಮಾಡುತ್ತಿದ್ದು, ನಟನನ್ನ ಹಾಡಿ ಹೊಗಳುತ್ತಿದ್ದಾರೆ.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!