Doddaballapura: Series of state awards for Sasalu Hobli achievers..!

ದೊಡ್ಡಬಳ್ಳಾಪುರ: ಸಾಸಲು ಹೋಬಳಿ ಸಾಧಕರಿಗೆ ಸರಣಿ ರಾಜ್ಯ ಪ್ರಶಸ್ತಿ..!

ದೊಡ್ಡಬಳ್ಳಾಪುರ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ, ಸೇವೆ ಸಲ್ಲಿಸುತ್ತಿರುವ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಸಾಧಕರಿಗೆ ಅಚ್ಚರಿ ಎಂಬಂತೆ ಸರಣಿ ರಾಜ್ಯ ಪ್ರಶಸ್ತಿ (State Awards) ದೊರಕುತ್ತಿದೆ.

ಇತ್ತೀಚೆಗಷ್ಟೆ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸೇವೆಗೆ ಹರಿತಲೇಖನಿ ಮುಖ್ಯ ಸಂಪಾದಕ ಕೆ.ಎಂ. ಸಂತೋಷ್ (K.M. Santhosh) ಆರೂಢಿ ಅವರಿಗೆ ರಾಜ್ಯಮಟ್ಟದ ಛಾಯರತ್ನ ಪ್ರಶಸ್ತಿ ದೊರೆತ ಬೆನ್ನಲ್ಲೇ, ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಗೆ ಆರೂಢಿ ಭಾಸ್ಕರ್ (Bhaskar) ಅವರಿಗೆ ಬಸವಶ್ರೀ ರಾಜ್ಯ ಪ್ರಶಸ್ತಿ ದೊರೆತಿದೆ.

ಬಳಿಕ ನಿನ್ನೆಯಷ್ಟೇ ಬಿಡುಗಡೆಯಾದ ಕರ್ನಾಟಕ ನಾಟಕ ಅಕಾಡೆಮಿಯ 2025-26ನೇ ಸಾಲಿನ ಅಕಾಡೆಮಿಯ ಪಟ್ಟಿಯಲ್ಲಿ ಚನ್ನವೀರನಹಳ್ಳಿಯ ಶಿಕ್ಷಕ, ನಾಟಕಕಾರ ಸಿ.ವಿ. ಲೋಕೇಶ್ (C.V. Lokesh) ಅವರಿಗೆ ಕೆ. ರಾಮಚಂದ್ರಯ್ಯ ದತ್ತಿ ಪುರಸ್ಕಾರದ ಮನ್ನಣೆ ದೊರೆತಿದೆ.

ಇದರ ಬೆನ್ನಲ್ಲೇ ಕರ್ನಾಟಕ ಡ್ರೈವರ್ಸ್ ಅಂಡ್ ಓನರ್ಸ್ ವೆಲ್ ಫೇರ್ ಅಸೋಸಿಯೇಷನ್ (ರಿ) ಮತ್ತು ರಂಗ ವಿಜಯ ಟ್ರಸ್ಟ್ ವತಿಯಿಂದ ಆಯೋಜಿಲಾಗುತ್ತಿರುವ ದಶಮಾನೋತ್ಸವ ಮಹಾ ಸಂಗಮ ಕಾರ್ಯಕ್ರಮದಲ್ಲಿ ರಂಗ ಭೂಮಿಯ ಸೇವೆಯಲ್ಲಿ ನಿರಂತರ ಕೃಷಿ ಮಾಡುತ್ತಿರುವ ರಂಗಕರ್ಮಿ ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ (Chinnuprakash) ಅವರಿಗೆ ಜನೋಪಕಾರಿ ದೊಡ್ಡಣ್ಣ ಶೆಟ್ಟರ ಸ್ಮಾರಕ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ. 28 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಈ ಮೂಲಕ ಒಂದು ತಿಂಗಳ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ನಾಲ್ಕು ಮಂದಿ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಂತಾಗಿದೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!