166th State Level Abacus Competition: Children from Doddaballapur Abacus Training Center win grand prizes

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಬೆಂಗಳೂರು: ನಗರದ ನಿಮಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ 166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ (State Level Abacus Competition) ಫಲಿತಾಂಶ ಹೊರಬಿದ್ದಿದೆ.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಭಾನುವಾರ ಬೆಳಗ್ಗೆ ಇಲ್ಲಿನ ನಿಮಾನ್ದ್ ಕನ್ವೆನ್ಷನ್ ಸೆಂಟರ್ ನಲ್ಲಿ ಆಯೋಜಿಸಿದ್ದ 166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ ಉದ್ಘಾಟನೆಯನ್ನು ಬ್ರೈನೋಬ್ರೈನ್ ಅಬಾಕಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಆನಂದ್ ಸುಬ್ರಮಣಿಯಂ ನೆರವೇರಿಸಿದರು.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಸ್ಪರ್ಧೆಯಲ್ಲಿ ಬೆಳಗಾವಿ, ತಿಪಟೂರು, ನಾಗರಬಾವಿ, ತುಮಕೂರು, ಬಟ್ವಾಡಿ, ಗೋಣಿಕೊಪ್ಪಲು, ತಿಲಕವಾಡಿ, ದೊಡ್ಡಬಳ್ಳಾಪುರ, ದೊಡ್ಡಬೆಳವಂಗಲ, ಮೈಸೂರು ಸಿದ್ಧಾರ್ಥ ಲೇಔಟ್, ಸದಾಶಿವ ನಗರ, ಮೈಸೂರು, ವಿಜಯನಗರ, ಮಂಗಳೂರು, ಮುದ್ಗಲ್, ಸಿಂಧನೂರು, ಲಿಂಗಸುಗೂರು, ಕಲಬುರಗಿ, ಗೌರಿಬಿದನೂರು, ಗುಬ್ಬಿ, ಮಡಿಕೇರಿ, ಬಾಗಲಕೋಟೆ, ರಾಯಚೂರು, ಮೈಸೂರು ಕುವೆಂಪು ನಗರ ಕೇಂದ್ರಗಳ ಸಾವಿರಾರು ಮಕ್ಕಳು ಭಾಗವಹಿಸಿದ್ದರು.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿ, ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ‌.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆ, ಅಕ್ಷರ ಪಬ್ಲಿಕ್ ಸ್ಕೂಲ್, ಆದಿತ್ಯ ಪಬ್ಲಿಕ್ ಸ್ಕೂಲ್, ಗುರುಕುಲ ಅಂತರರಾಷ್ಟ್ರೀಯ ವಸತಿ ಶಾಲೆ, ವಿಶ್ವವಿದ್ಯಾ ಪೀಠ ಶಾಲೆ, ನ್ಯಾಷನಲ್ ಪ್ರೈಡ್ ಸ್ಕೂಲ್, ಸ್ವಾಮಿ ವಿವೇಕಾನಂದ ಸ್ಕೂಲ್, ಶ್ರೀ ದೇವರಾಜ್ ಅರಸ್ ಅಂತರರಾಷ್ಟ್ರೀಯ ವಸತಿ ಶಾಲೆ, ಸೇರಿದಂತೆ ವಿವಿಧ ಶಾಲೆಗಳ 69ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಮೂರು ನಿಮಿಷದಲ್ಲಿ ವಿವಿಧ ಆಯಾಮಗಳ ಅತಿ ಹೆಚ್ಚು ಲೆಕ್ಕಗಳನ್ನು ಮಾಡುವ ಮೂಲಕ 32ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿಗಳನ್ನು, 22ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳು ಬೆಳ್ಳಿ ಪದಗಳನ್ನು ಪಡೆದಿದ್ದಾರೆ.

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ
166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ
166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ವಿಡಿಯೋ ಇಲ್ಲಿದೆ👇

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!