ದೊಡ್ಡಬಳ್ಳಾಪುರ: ಪ್ರಥಮ್ ಹಾಗೂ ಜಗದೀಶ್‌ಗೆ ಶಾಕ್ ಕೊಟ್ಟ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ..!

Doddaballapura: Kannadigara Karnataka Rakshana Vedike shocked Bigg Boss winner Pratham and Jagadish..!

ದೊಡ್ಡಬಳ್ಳಾಪುರ: ಹಲ್ಲೆ ನಡೆದಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ (Doddaballapura) ಮತ್ತು ಪೊಲೀಸ್ (Police) ಇಲಾಖೆಗೆ ಮಸಿ ಬಳಿಯಲು ಯತ್ನಿಸಿದ ಆರೋಪದಡಿಯಲ್ಲಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಹಾಗೂ ಮತ್ತೊಬ್ಬ ಸ್ಪರ್ಧಿ ಜಗದೀಶ್ ವಿರುದ್ಧ ಕ್ರಮಕೈಗೊಳ್ಳುವಂತೆ ದೊಡ್ಡಬಳ್ಳಾಪುರ ಡಿವೈಎಸ್ಪಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿದೆ‌.

ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿಎಸ್ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ ಅವರಿಗೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರಿಗೆ ದೂರು ನೀಡಿದ್ದಾರೆ.

ದೊಡ್ಡಬಳ್ಳಾಪುರ: ಪ್ರಥಮ್ ಹಾಗೂ ಜಗದೀಶ್‌ಗೆ ಶಾಕ್ ಕೊಟ್ಟ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ..!

ದೂರಿನಲ್ಲಿ ದೊಡ್ಡಬಳ್ಳಾಪುರವು ಇತಿಹಾಸದಿಂದ ಇಲ್ಲಿಯವರೆಗೂ ಶಾಂತಿ ಸೌಹಾರ್ದತೆಯಿಂದ ತುಂಬಿದ ತಾಲ್ಲೂಕಾಗಿದೆ. ಇಂಡಸ್ಟ್ರಿಯಲ್ ಏರಿಯಾಗಳನ್ನು ಹೊಂದಿರುವ ಈ ತಾಲ್ಲೂಕು ವಲಸೆ ಬಂದಂತಹ ಅದೆಷ್ಟೋ ಜನರನ್ನು ಆದರದಿಂದ ಬರಮಾಡಿಕೊಂಡು ಅವರುಗಳು ಇಲ್ಲಿ ನೆಲೆವೂರುವಂತೆ ಮಾಡಿದೆ.

ಕಾಲಕಾಲಕ್ಕೆ ಬಂದಂತಹ ಪೋಲೀಸ್ ಅಧಿಕಾರಿಗಳು ತೋರಿರುವ ದಕ್ಷತೆ, ಸಾಮರ್ಥ್ಯದಿಂದ ರೌಡಿಸಂ ಆಗಲಿ, ಕೋಮುಗಲಭೆಯಾಗಲಿ ಅಥವಾ ಇನ್ನು ಇತರೆ ಯಾವುದೇ. ತರಹದ ಗಲಾಟೆಗಳು ಇಲ್ಲದಂತೆ ನೋಡಿಕೊಂಡು ದೊಡ್ಡಬಳ್ಳಾಪುರದ ಜನರು ನಿರ್ಭಯದಿಂದ ಬದುಕಲು ಕಾರಣರಾಗಿದ್ದಾರೆ.

ದೊಡ್ಡಬಳ್ಳಾಪುರ: ಪ್ರಥಮ್ ಹಾಗೂ ಜಗದೀಶ್‌ಗೆ ಶಾಕ್ ಕೊಟ್ಟ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ..!

ಆದರೆ ಇದೀಗ ಸುದ್ದಿಯಲ್ಲಿರುವ ಸೆಲೆಬ್ರಿಟಿಯಾಗಿರುವ ಪ್ರಥಮ್ ವಿಚಾರ ದೊಡ್ಡಬಳ್ಳಾಪುರದ ಶಾಂತಿಯುತ ವಾತಾವರಣದ ಮೇಲೆ ಪ್ರಶ್ನೆ ಮಾಡುವಂತೆ ಮಾಡಿದೆ. ಅದರ ಜೊತೆಯಲ್ಲಿ ಜಗದೀಶ್ ರವರ ವೈರಲ್ ಆಡಿಯೋ ಹಾಗೂ ವಿಡಿಯೋ ಕ್ಲಿಪ್ಪಿಂಗ್ ಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆಯ ಸೌಹಾರ್ದತೆಗೆ, ರಾಜ್ಯ ಪೋಲೀಸ್ ಹಾಗೂ ದೊಡ್ಡಬಳ್ಳಾಪುರದ ಪೋಲೀಸ್ ರವರ ದಕ್ಷತೆಗೆ ಮಸಿ ಬಳೆಯುವ ಪ್ರಯತ್ನದಂತೆ ತೋರುತ್ತಿದೆ.

ದೊಡ್ಡಬಳ್ಳಾಪುರ: ಪ್ರಥಮ್ ಹಾಗೂ ಜಗದೀಶ್‌ಗೆ ಶಾಕ್ ಕೊಟ್ಟ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ..!

ಇಂತಹ ಬೆಳವಣಿಗೆಗಳು ಜನಸಾಮಾನ್ಯರಲ್ಲಿ ಭಯವನ್ನುಂಟು ಮಾಡುವುದಲ್ಲದೆ, ಬೆಳೆಯುತ್ತಿರುವ ತಾಲ್ಲೂಕಿಗೆ ಕಂಟಕವಾಗುವುದು ಸುಳ್ಳಲ್ಲ. ಆದ್ದರಿಂದ ಪೊಲೀಸರು ಈ ವಿಚಾರದ ಬಗ್ಗೆ ಸ್ವತಂತ್ರವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡು ನಿಜವಾಗಿಯೂ ಪ್ರಥಮ್ ಹಾಗೂ ಜಗದೀಶ್ ರವರು ಹೇಳಿಕೊಳ್ಳುತ್ತಿರುವಂತಹ ಕಹಿ ಘಟನೆ ನಡೆದಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ.

ಅಂತೆಯೇ ಈ ಆರೋಪ ಸುಳ್ಳಾಗಿದ್ದಲ್ಲಿ, ಸುಳ್ಳುವದಂತಿಗಳನ್ನು ಹಬ್ಬಿಸಿ ದೊಡ್ಡಬಳ್ಳಾಪುರ ಹಾಗೂ ಪೋಲೀಸ್ ಇಲಾಖೆಗೆ ಮಸಿ ಬಳೆಯುವ ಕೆಲಸ ಮಾಡಿರುವ ಪ್ರಥಮ್ ಹಾಗೂ ಜಗದೀಶ್ ರವರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]