Registration for skills training

ಇಂದಿನಿಂದ ತಂತ್ರಜ್ಞಾನ ಚಿಕಿತ್ಸಾಲಯ-ಏರೋಸ್ಪೇಸ್ ಕ್ಲಸ್ಟರ್ ಕಾರ್ಯಾಗಾರ

ಬೆಂ.ಗ್ರಾಂ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಎಂ.ಎಸ್.ಎಂ.ಇ ಪ್ರಗತಿ ವೇಗವರ್ಧನೆ ಯೋಜನೆ ಅಡಿಯಲ್ಲಿ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಿಗಳಿಗೆ ತಂತ್ರಜ್ಞಾನ ಚಿಕಿತ್ಸಾಲಯ- ಏರೋಸ್ಪೇಸ್ (Technology Clinic-Aerospace) ಕ್ಲಸ್ಟರ್ ಕುರಿತು ಎರಡು ದಿನಗಳ ಕಾರ್ಯಾಗಾರ ಆಯೋಜಿಸಲಾಗಿದೆ.

ಕಾರ್ಯಾಗಾರವು ಜುಲೈ 29 ಮತ್ತು 30 ರಂದು ಎರಡು ದಿನ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಾಗಾರದಲ್ಲಿ ಏರೋ ಸ್ಪೇಸ್ ಕ್ಷೇತ್ರದ ಕೈಗಾರಿಕೆಗಳಿಗೆ ತಂತ್ರಜ್ಞಾನ ಕುರಿತು ತಿಳುವಳಿಕೆ ನೀಡುವ ಜೊತೆಗೆ ತಾಂತ್ರಿಕ ಸವಾಲುಗಳಿಗೆ ಪರಿಹಾರ ಸೂಚಿಸುವ ವೇದಿಕೆಯಾಗಲಿದೆ. ಕೈಗಾರಿಕೆಗಳು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಪನ್ಯಾಸಗಳು ಮತ್ತು ಪರಮಾರ್ಶ ಅಧಿವೇಶನಗಳು ನಡೆಯಲಿದೆ.

ಜುಲೈ 29 ರಂದು ಬೆಳಗ್ಗೆ 10 ಗಂಟೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣ ಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತರಿರಲಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯರಾದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು, ರಾಮೋಜಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ.ಶಾಂತಕುಮಾರ್.

ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಜಗನ್ನಾಥ್, ವಿಶ್ವನಾಥಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವೆಂಕಟಮ್ಮ, ಉಪಾಧ್ಯಕ್ಷಕರು ಮಂಗಳಮ್ಮ, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು,ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಡಾ.ಪಿ.ಸಿ ಜಾಫರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ನಿತೇಶ್ ಪಾಟೀಲ್,
ಜಿಲ್ಲಾಧಿಕಾರಿಗಳು ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರು ಡಾ ಅರುಣಕುಮಾರ್ ಹೆಚ್.ಅರ್,
ಕೇಂದ್ರ ಕಚೇರಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕರು ಮಾಣಿಕ್ ವಿ ರಾಘೋಜಿ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ನರೇಂದ್ರ ಬಾಬು ಎನ್, ಎಫ್.ಕೆ.ಸಿ.ಸಿ.ಐ ನ ಅಧ್ಯಕ್ಷರಾದ ಎಂ.ಜಿ ಬಾಲಕೃಷ್ಣ, ಕಾಸಿಯ ಬೆಂಗಳೂರಿನ ಅಧ್ಯಕ್ಷರಾದ ಗಣೇಶ್ ರಾವ್, ಹೈಟೆಕ್ ಮತ್ತು ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ ಅಸೋಸಿಯೇಶನ್ ಅಧ್ಯಕ್ಷರು ಉದಯಂತ್ ಮಲ್ಹೌತ್ರ.

ದೊಡ್ಡಬಳ್ಳಾಪುರ ಕೈಗಾರಿಕ ಸಂಘದ ಅಧ್ಯಕ್ಷರು ಆಂಜನೇಯಲು, ದಾಬಸ್ ಪೇಟೆ ಕೈಗಾರಿಕ ಸಂಘದ ಅಧ್ಯಕ್ಷರು ಎಸ್.ಕಂಟಪ್ಪ, ದೊಡ್ಡಬಳ್ಳಾಪುರ ಇಂಟಿಗ್ರೇಟೆಡ್ ಜವಳಿ ಪಾರ್ಕ್ ಅಧ್ಯಕ್ಷರು ಹೆಚ್.ಜೆ ನಟೇಶ್ ಕುಮಾರ್, ಹೊಸಕೋಟೆ ಕೈಗಾರಿಕ ಕಲ್ಯಾಣ ಸಂಘದ ಅಧ್ಯಕ್ಷರು ಕೃಷ್ಣಪ್ಪ ಬಿ.ಪಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!