ಬೆಂಗಳೂರು: ದುಬೈ ಒಕ್ಕಲಿಗರ ಸಂಘದಿಂದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ ಆರತಿ ಕೃಷ್ಣ (Dr. Aarti Krishna) ರವರಿಗೆ ವಿಶ್ವ ಒಕ್ಕಲಿಗರ ವೀರ ವನಿತೆ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಚೆಲುವರಾಯಸ್ವಾಮಿ, ಇಸ್ರೋ ಮಾಜಿ ಅಧ್ಯಕ್ಷ ಎಸ್ ಸೋಮನಾಥ್, ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷೆ ಡಾ.ರಶ್ಮಿ ನಂದಕಿಶೋರ್, ಒಕ್ಕಲಿಗರ ಡೈರೆಕ್ಟರಿ ಟ್ರಸ್ಟ್ನ ಕೆ ಟಿ ಚಂದ್ರು ಉಪಸ್ಥಿತರಿದ್ದರು.