The Dharmasthala case has reached an exciting stage: Remains of a dead body found at the 6th point..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸತತ 3 ದಿನಗಳಿಂದ ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಮೃತದೇಹದ ಅವಶೇಷ ಪತ್ತೆಯಾಗಿದೆ.

ಈಗ ಪತ್ತೆಯಾಗಿರುವ ಮಾನವ ಅವಶೇಷ ಕೊಲೆನಾ, ಆತ್ಮಹತ್ಯೆಯಾ, ಅಸಹಜ ಸಾವಿನದಾ..? ಎಂಬುದು ತನಿಖೆ ಬಳಿಕ ತಿಳಿದು ಬರಬೇಕಿದೆ.

ಇದೀಗ 6ನೇ ಪಾಯಿಂಟ್‌ನಲ್ಲಿ ಶೋಧಕಾರ್ಯ ಮುಕ್ತಾಯಗೊಂಡಿದೆ ಎಂದು ತಿಳಿದು ಬಂದಿದ್ದು, 7ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭವಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಟೀಕಿಸಿದರು.

[ccc_my_favorite_select_button post_id="111978"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಬಾಲಕನನ್ನ ಅಪಹರಿಸಿ ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು

ಬಾಲಕನನ್ನ ಅಪಹರಿಸಿ ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು

ಬಾಲಕನನ್ನ ಅಪಹರಿಸಿ (kidnapped) ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು (Police) ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ

[ccc_my_favorite_select_button post_id="111980"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!