ದೊಡ್ಡಬಳ್ಳಾಪುರ: ಹಳ್ಳಕೊಳ್ಳ ಹತ್ತಿಳಿದ ಜಿಲ್ಲಾಧಿಕಾರಿ..!

Doddaballapura: The District Collector climbed into the ditch..!

ದೊಡ್ಡಬಳ್ಳಾಪುರ: ತಾಲ್ಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರವೆಹಳ್ಳದಲ್ಲಿ ಹರಿದು ಹೋಗುವ ಮಳೆ ನೀರಿಗೆ ತಡೆಯಾಗಿ ಚೆಕ್ ಡ್ಯಾಂಗಳನ್ನು ನಿರ್ಮಿಸುವಂವೆ ರಾಜ್ಯ ರೈತ ಸಂಘದ ಮನವಿ ಮೇರೆಗೆ ಭಾನುವಾರ ಜಿಲ್ಲಾಧಿಕಾರಿ (District Collector) ಎ.ಬಿ.ಬಸವರಾಜು (A.B.Basavaraju) ಅವರು ಗೊರವೆಹಳ್ಳದ ಸಾಲಿನಲ್ಲಿ ರೈತರೊಂದಿಗೆ ಚಾರಣ ನಡೆಸಿದರು.

ಬೆಳಿಗ್ಗೆ 6 ಗಂಟೆಗೆ ರೈತರೊಂದಿಗೆ ಗೊರವೆಹಳ್ಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಗೊರವೆಳ್ಳದ ಸುತ್ತ ಮುತ್ತಲಿನ ಬೆಟ್ಟಗಳು, ವಿಶಾಲವಾದ ಅರಣ್ಯ ಪ್ರದೇಶದ ಹಸಿರು ರಾಶಿಯನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದರು.

ಗೊರವೆಹಳ್ಳಕ್ಕೆ ಮಳೆ ನೀರು ಹರಿಯುವ ಪ್ರದೇಶ, ಮಳೆಗಾಲದಲ್ಲಿ ನೀರು ಹರಿಯುವ ಪ್ರಮಾಣ ಸೇರಿದಂತೆ ಸ್ಥಳೀಯ ರೈತರಿಂದ ಮಾಹಿತಿ ಪಡೆದರು.

ರಾಜ್ಯ ರೈತ ಸಂಘದ ಸ್ಥಳೀಯ ಮುಖಂಡರಾದ ಮುತ್ತೇಗೌಡ, ಶಿರವಾರ ರವಿ, ಟಿ.ಡಿ.ಮುನಿಯಪ್ಪ ಮಾಹಿತಿ ನೀಡಿ, ಗೊರವೆಹಳ್ಳದಲ್ಲಿ ಮಳೆಗಾಲದಲ್ಲಿ ಸುಮಾರು ಹತ್ತು ಅಡಿಗಳಷ್ಟು ಎತ್ತರಕ್ಕೆ ನೀರು ಹರಿದು ಹೋಗುತ್ತದೆ. ತಾಲ್ಲೂಕಿನ ಎರಡು ಹೋಬಳಿಗಳನ್ನು ಬೆಸೆಯುವ ಗೊರವೆಹಳ್ಳದ ಸುತ್ತಮುತ್ತಲು ವಿಶಾಲವಾದ ಅರಣ್ಯ ಇದೆ. ಈ ಹಳ್ಳದಲ್ಲಿ ಚೆಕ್ ಡ್ಯಾಂಗಳನ್ನು ನಿರ್ಮಿಸುವುದರಿಂದ ಅರಣ್ಯ ಪ್ರದೇಶದಲ್ಲಿನ ಪ್ರಾಣಿ, ಪಕ್ಷಿ, ಈ ಭಾಗದಲ್ಲಿ ಹುಲ್ಲು ಮೇಯಲು ಬರುವ ರಾಸುಗಳಿಗೆ ಕುಡಿಯುವ ನೀರು ದೊರೆಯಲಿದೆ.

ಹಳ್ಳದಲ್ಲಿ ಚೆಕ್ ಡ್ಯಾಂಗಳನ್ನು ನಿರ್ಮಿಸಿದರೆ ಅಂತರ್ಜಲ ವೃದ್ಧಿಯಾಗಲಿದೆ. ಇದರಿಂದ ಹತ್ತಾರು ಗ್ರಾಮಗಳ ಜನರ ಕುಡಿಯುವ ನೀರಿನ ಬವಣೆಯು ನೀಗಲಿದೆ ಎಂದರು.

ಗೊರವೆಹಳ್ಳದಲ್ಲಿ ಸುತ್ತಾಡಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು,ಹಳ್ಳದಲ್ಲಿನ ಕಾಡು ಕಲ್ಲುಗಳನ್ನು ಹರಿಯುವ ನೀರಿಗೆ ಅಡ್ಡಲಾಗಿ ರಾಶಿ ಹಾಕುವ ಮೂಲಕ ಚೆಕ್ ಡ್ಯಾಂಗಳನ್ನು ನಿರ್ಮಿಸಿಕೊಡುವ ಕುರಿತಂತೆ ರೈತರಿಗೆ ಭರವಸೆ ನೀಡಿದರು.

ಚೆಕ್ ಡ್ಯಾಂ ನಿರ್ಮಾಣದಿಂದ ಅರಣ್ಯ ಪ್ರದೇಶದಲ್ಲಿನ ಪ್ರಾಣಿ ಸಂಕುಲಕ್ಕೆ ಅನುಕೂಲವಾಗಲಿದೆ ಎಂದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಬೇಸಿಗೆಯ ಹಿನ್ನೆಲೆ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="121594"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]