Trump, who speaks all over the world, doesn't even know his own country.. Netizens mock him

ಪ್ರಪಂಚದೆಲ್ಲ ಮಾತಾಡುವ ಟ್ರಂಪ್‌ಗೆ ತನ್ನ ದೇಶದ್ದೇ ತಿಳಿದಿಲ್ಲ.. ನೆಟ್ಟಿಗರ ಲೇವಡಿ: Video

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದು ಸ್ವಯಂ ಘೋಷಿಸಿಕೊಂಡಿರುವ ದೇಶ ಅಮೇರಿಕಾ (America), ಡೋನಾಲ್ಡ್ ಟ್ರಂಪ್ (Donald Trump) ಅಧ್ಯಕ್ಷರಾದ ಬಳಿಕವಂತೂ ಒಂದಿಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ.

ಭಾರತ – ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನು ಎಂದು 32 ಬಾರಿ ಕೊಚ್ಚಿಕೊಂಡಿರುವುದು, ಭಾರತ-ರಷ್ಯಾ (India – Russia) ತೈಲ ವ್ಯಾಪಾರ ಸಂಬಂಧವವನ್ನು ಹೇಗಾದರೂ ಮಾಡಿ ತಡೆಯಬೇಕು, ತಾನು ನುಡಿದಂತೆ ಭಾರತವನ್ನು ಕುಣಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮಾತಾಡುತ್ತಲೇ ಇದ್ದಾರೆ.

ಇದರ ಮಧ್ಯೆ ಡೊನಾಲ್ಡ್ ಟ್ರಂಪ್ ಹೇಳಿಕೆಯೊಂದು ವಿಶ್ವದಾದ್ಯಂತ ಖುದ್ದು ಅಮೆರಿಕವನ್ನು ಮುಜುಗರಕ್ಕೀಡು ಮಾಡಿದೆ.

ಪ್ರಂಚದ ಎಲ್ಲಾ ದೇಶಗಳಿಗೂ ದೊಡ್ಡ ಎಂದು ಮೂಗು ತೂರಿಸುವ ಅಮೇರಿಕಾ ಅಧ್ಯಕ್ಷ ಟ್ರಂಪ್ ದೊಡ್ಡಣ್ಣನ ತರಹ ಅಲ್ಲ ದಡ್ಡಣ್ಣನ ತರಹ ಆಡುತ್ತಿದ್ದಾರೆ.

ಏನಾದ್ರೂ ಮಾಡಿ ನೊಬೆಲ್ ಶಾಂತಿ ಪುರಸ್ಕಾರ ಕೊಡ್ಲಿ ಅಂತ ಪದೇ ಪದೇ ಕನವರಿಸುತ್ತಿದ್ದಾರೆ. ಇದರ ಮಧ್ಯೆ ಬಲಿಷ್ಠ ಭಾರತವನ್ನು ಎದುರು ಹಾಕಿಕೊಂಡು ಅಮೆರಿಕಕ್ಕೆ ಮುಜುಗರ ತರುತ್ತಿದ್ದಾರೆ. ಆದರೆ ಭಾರತದ ಪತ್ರಕರ್ತರೊಬ್ಬರ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲಾಗದೇ ಪೇಚಿಗೆ ಸಿಲುಕಿದ್ದು, ವಿಶ್ವದ್ದೆಲ್ಲಾ ಮಾತಾಡುವ ಟ್ರಂಪ್ಗೆ ತನ್ನ ದೇಶದಲ್ಲಿ ಏನಾಗುತ್ತಿದೆ ಎಂಬ ಅರಿವಿಲ್ಲ ಎಂದು ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.

ಹೌದು ರಷ್ಯಾದ ತೈಲ ಆಮದು ಮಾಡಿಕೊಳ್ಳುತ್ತಿದೆ ಅಂತ ಭಾರತದ ಮೇಲೆ ಅಮೆರಿಕ ಸುಂಕದ ಬೆದರಿಕೆ ಹಾಕುತ್ತಿದೆ. ಇದರ ಮಧ್ಯೆ ಭಾರತದ ಆರೋಪದ ಕುರಿತು ಪತ್ರಕರ್ತರ ಪ್ರಶ್ನೆಗೆ ಡೊನಾಲ್ಡ್ ಟ್ರಂಪ್ ಮಾಸ್ಕೋ ಜೊತೆಗಿನ ಯುರೇನಿಯಂ ಮತ್ತು ರಸಗೊಬ್ಬರ ವ್ಯಾಪಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿ ನಗೆಪಾಟಲಿಗೀಡಾಗಿದ್ದಾರೆ.

ಅಮೆರಿಕವು ರಷ್ಯಾದಿಂದ ಯುರೇನಿಯಂ ಮತ್ತು ರಸಗೊಬ್ಬರ ಆಮದು ಮಾಡಿಕೊಳ್ಳುತ್ತಿದೆ. ಅದರ ಬಗ್ಗೆ ಏನಂತೀರಿ ಎಂದು ರಾಷ್ಟ್ರೀಯ ಸುದ್ದಿವಾಹಿನಿ ANI ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದ್ದರು. ‘ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈ ಕುರಿತು ಪರಿಶೀಲನೆ ನಡೆಸುತ್ತೇನೆ’ ಎಂದು ಟ್ರಂಪ್ ಹೇಳಿದ್ದು ನೆಟ್ಟಿಗರ ಲೇವಡಿಗೆ ಕಾರಣವಾಗಿದೆ.

ಟ್ರಂಪ್‌ಗೆ ತಿರುಗೇಟು ನೀಡಲು ಮೋದಿ ವಿಫಲ: ರಾಹುಲ್ ಗಾಂಧಿ

Irregularities in Karnataka Lok Sabha elections: Rahul Gandhi says will release documents
Irregularities in Karnataka Lok Sabha elections: Rahul Gandhi says will release documents

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತೆರಿಗೆ ಸಮರದ ವಿರುದ್ಧ ತಕ್ಕ ಪ್ರತ್ಯುತ್ತರ ನೀಡಲು ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತಾಡಿದ ಅವರು, ಗೌತಮ್ ಅದಾನಿ ವಿರುದ್ಧ ನಡೆಯುತ್ತಿರುವ ಯುಎಸ್ ತನಿಖೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಟ್ರಂಪ್ ಬೆದರಿಕೆ ಹಾಕುತ್ತಿದ್ದರೂ ಅವರ ವಿರುದ್ಧ ಮಾತಾಡೋಕೆ ಹಾಗೂ ಪ್ರತ್ಯುತ್ತರ ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತವು ಉತ್ತಮ ವ್ಯಾಪಾರ ಪಾಲುದಾರನಲ್ಲ ಎಂದು ಟ್ರಂಪ್ ಹೇಳಿದ್ದಾರೆ. ರಷ್ಯಾದ ತೈಲವನ್ನು ಖರೀದಿಸುತ್ತಿರುವುದರಿಂದ ಮುಂದಿನ 24 ಗಂಟೆಗಳಲ್ಲಿ ಸುಂಕವನ್ನು 25% ಹೆಚ್ಚಿಸುತ್ತೇನೆ ಎಂದು ಹೇಳಿದ್ದರೂ ಮೋದಿ ಯಾವ ಪ್ರತಿಕ್ರಿಯೆ ನೀಡದೆ ಜಾಣ ಮೌನ ವಹಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರೋದು ಅನೇಕ ಅನುಮಾನ ಹಾಗೂ ಅವಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದಿದ್ದಾರೆ.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!