Trump, who speaks all over the world, doesn't even know his own country.. Netizens mock him

ಪ್ರಪಂಚದೆಲ್ಲ ಮಾತಾಡುವ ಟ್ರಂಪ್‌ಗೆ ತನ್ನ ದೇಶದ್ದೇ ತಿಳಿದಿಲ್ಲ.. ನೆಟ್ಟಿಗರ ಲೇವಡಿ: Video

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದು ಸ್ವಯಂ ಘೋಷಿಸಿಕೊಂಡಿರುವ ದೇಶ ಅಮೇರಿಕಾ (America), ಡೋನಾಲ್ಡ್ ಟ್ರಂಪ್ (Donald Trump) ಅಧ್ಯಕ್ಷರಾದ ಬಳಿಕವಂತೂ ಒಂದಿಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ.

ಭಾರತ – ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನು ಎಂದು 32 ಬಾರಿ ಕೊಚ್ಚಿಕೊಂಡಿರುವುದು, ಭಾರತ-ರಷ್ಯಾ (India – Russia) ತೈಲ ವ್ಯಾಪಾರ ಸಂಬಂಧವವನ್ನು ಹೇಗಾದರೂ ಮಾಡಿ ತಡೆಯಬೇಕು, ತಾನು ನುಡಿದಂತೆ ಭಾರತವನ್ನು ಕುಣಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮಾತಾಡುತ್ತಲೇ ಇದ್ದಾರೆ.

ಇದರ ಮಧ್ಯೆ ಡೊನಾಲ್ಡ್ ಟ್ರಂಪ್ ಹೇಳಿಕೆಯೊಂದು ವಿಶ್ವದಾದ್ಯಂತ ಖುದ್ದು ಅಮೆರಿಕವನ್ನು ಮುಜುಗರಕ್ಕೀಡು ಮಾಡಿದೆ.

ಪ್ರಂಚದ ಎಲ್ಲಾ ದೇಶಗಳಿಗೂ ದೊಡ್ಡ ಎಂದು ಮೂಗು ತೂರಿಸುವ ಅಮೇರಿಕಾ ಅಧ್ಯಕ್ಷ ಟ್ರಂಪ್ ದೊಡ್ಡಣ್ಣನ ತರಹ ಅಲ್ಲ ದಡ್ಡಣ್ಣನ ತರಹ ಆಡುತ್ತಿದ್ದಾರೆ.

ಏನಾದ್ರೂ ಮಾಡಿ ನೊಬೆಲ್ ಶಾಂತಿ ಪುರಸ್ಕಾರ ಕೊಡ್ಲಿ ಅಂತ ಪದೇ ಪದೇ ಕನವರಿಸುತ್ತಿದ್ದಾರೆ. ಇದರ ಮಧ್ಯೆ ಬಲಿಷ್ಠ ಭಾರತವನ್ನು ಎದುರು ಹಾಕಿಕೊಂಡು ಅಮೆರಿಕಕ್ಕೆ ಮುಜುಗರ ತರುತ್ತಿದ್ದಾರೆ. ಆದರೆ ಭಾರತದ ಪತ್ರಕರ್ತರೊಬ್ಬರ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲಾಗದೇ ಪೇಚಿಗೆ ಸಿಲುಕಿದ್ದು, ವಿಶ್ವದ್ದೆಲ್ಲಾ ಮಾತಾಡುವ ಟ್ರಂಪ್ಗೆ ತನ್ನ ದೇಶದಲ್ಲಿ ಏನಾಗುತ್ತಿದೆ ಎಂಬ ಅರಿವಿಲ್ಲ ಎಂದು ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.

ಹೌದು ರಷ್ಯಾದ ತೈಲ ಆಮದು ಮಾಡಿಕೊಳ್ಳುತ್ತಿದೆ ಅಂತ ಭಾರತದ ಮೇಲೆ ಅಮೆರಿಕ ಸುಂಕದ ಬೆದರಿಕೆ ಹಾಕುತ್ತಿದೆ. ಇದರ ಮಧ್ಯೆ ಭಾರತದ ಆರೋಪದ ಕುರಿತು ಪತ್ರಕರ್ತರ ಪ್ರಶ್ನೆಗೆ ಡೊನಾಲ್ಡ್ ಟ್ರಂಪ್ ಮಾಸ್ಕೋ ಜೊತೆಗಿನ ಯುರೇನಿಯಂ ಮತ್ತು ರಸಗೊಬ್ಬರ ವ್ಯಾಪಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿ ನಗೆಪಾಟಲಿಗೀಡಾಗಿದ್ದಾರೆ.

ಅಮೆರಿಕವು ರಷ್ಯಾದಿಂದ ಯುರೇನಿಯಂ ಮತ್ತು ರಸಗೊಬ್ಬರ ಆಮದು ಮಾಡಿಕೊಳ್ಳುತ್ತಿದೆ. ಅದರ ಬಗ್ಗೆ ಏನಂತೀರಿ ಎಂದು ರಾಷ್ಟ್ರೀಯ ಸುದ್ದಿವಾಹಿನಿ ANI ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದ್ದರು. ‘ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈ ಕುರಿತು ಪರಿಶೀಲನೆ ನಡೆಸುತ್ತೇನೆ’ ಎಂದು ಟ್ರಂಪ್ ಹೇಳಿದ್ದು ನೆಟ್ಟಿಗರ ಲೇವಡಿಗೆ ಕಾರಣವಾಗಿದೆ.

ಟ್ರಂಪ್‌ಗೆ ತಿರುಗೇಟು ನೀಡಲು ಮೋದಿ ವಿಫಲ: ರಾಹುಲ್ ಗಾಂಧಿ

Irregularities in Karnataka Lok Sabha elections: Rahul Gandhi says will release documents
Irregularities in Karnataka Lok Sabha elections: Rahul Gandhi says will release documents

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತೆರಿಗೆ ಸಮರದ ವಿರುದ್ಧ ತಕ್ಕ ಪ್ರತ್ಯುತ್ತರ ನೀಡಲು ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತಾಡಿದ ಅವರು, ಗೌತಮ್ ಅದಾನಿ ವಿರುದ್ಧ ನಡೆಯುತ್ತಿರುವ ಯುಎಸ್ ತನಿಖೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಟ್ರಂಪ್ ಬೆದರಿಕೆ ಹಾಕುತ್ತಿದ್ದರೂ ಅವರ ವಿರುದ್ಧ ಮಾತಾಡೋಕೆ ಹಾಗೂ ಪ್ರತ್ಯುತ್ತರ ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತವು ಉತ್ತಮ ವ್ಯಾಪಾರ ಪಾಲುದಾರನಲ್ಲ ಎಂದು ಟ್ರಂಪ್ ಹೇಳಿದ್ದಾರೆ. ರಷ್ಯಾದ ತೈಲವನ್ನು ಖರೀದಿಸುತ್ತಿರುವುದರಿಂದ ಮುಂದಿನ 24 ಗಂಟೆಗಳಲ್ಲಿ ಸುಂಕವನ್ನು 25% ಹೆಚ್ಚಿಸುತ್ತೇನೆ ಎಂದು ಹೇಳಿದ್ದರೂ ಮೋದಿ ಯಾವ ಪ್ರತಿಕ್ರಿಯೆ ನೀಡದೆ ಜಾಣ ಮೌನ ವಹಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರೋದು ಅನೇಕ ಅನುಮಾನ ಹಾಗೂ ಅವಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!