Daily Astrology| Astrology

ದಿನ ಭವಿಷ್ಯ: ಈ ರಾಶಿಯವರಿಗೆ ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ

Astrology: ಗುರುವಾರ, ಆಗಸ್ಟ್ 07, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು.ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ.ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು.ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆ ಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತ್ರಯೋದಶಿ
ನಕ್ಷತ್ರ: ಪೂವಾ೯ಷಾಡ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!