Father-son donkey ride

ಹರಿತಲೇಖನಿ ದಿನಕ್ಕೊಂದು ಕಥೆ: ಅಪ್ಪಮಗನ ಕತ್ತೆ ಸವಾರಿ

Harithalekhani: ಒಂದು ದಿನ ವ್ಯಕ್ತಿಯೊಬ್ಬ ತನ್ನ ಮಗ ಹಾಗೂ ಸಾಕಿದ ಕತ್ತೆಯೊಂದಿಗೆ ಮಾರುಕಟ್ಟೆಗೆ ಹೋಗುತ್ತಿದ್ದ. ಅಪ್ಪ, ಮಗ ದಾರಿಯಲ್ಲಿ ಹರಟುತ್ತಾ ಕತ್ತೆಯನ್ನು ನಡೆಸಿಕೊಂಡು ಮಾರುಕಟ್ಟೆಯತ್ತ ಸಾಗಿದ್ದರು.

ಮಾರ್ಗಮಧ್ಯದಲ್ಲಿ ನೆರೆಮನೆಯ ಹೆಂಗಸೊಬ್ಬಳು ಎದುರಾದಳು. ‘ಅಲ್ಲಾ, ಸಾಮಾನು ಹೊರುವ ಕತ್ತೆ ಇವರ ಬಳಿ ಇದೆ. ಅಂತಹುದರಲ್ಲಿ ಇವರು ಕಾಲ್ನಡಿಗೆಯಲ್ಲಿ ಬರುತ್ತಿದ್ದಾರಲ್ಲಾ’ ಎಂದು ಆಕೆಗೆ ಅನಿಸಿತು.

ಈ ರೀತಿಯ ಯೋಚನೆ ಬಂದಿದ್ದೇ ತಡ ಆಕೆ, ‘ಏನಿದು!? ನಿಮ್ಮ ಬಳಿ ಕತ್ತೆಯಿದೆ. ಆದರೂ ಹೀಗೆ ನಡೆದು ಸಾಗುತ್ತಿದ್ದೀರಲ್ಲ? ಕತ್ತೆಯನ್ನು ನಿಮ್ಮ ಸ್ವಂತ ಅನುಕೂಲಕ್ಕೆ ಬಳಸಿಕೊಳ್ಳಿ. ಪಾಪ, ಮಗು ನಡೆದು-ನಡೆದು ಬಳಲಿದ್ದಾನೆ. ಅವನನ್ನು ಕತ್ತೆಯ ಮೇಲೆ ಕೂರಿಸಿ ನಡೆಸಬಹುದಲ್ಲಾ’ ಎಂದು ಸಲಹೆ ನೀಡಿದಳು.

ಆಕೆ ಹಾಗೇ ಹೇಳುತ್ತಲೇ ಆ ಬಾಲಕನಿಗೂ ಕತ್ತೆಯ ಮೇಲೆ ಕೂರುವ ಆಸೆಯಾಯಿತು. ಕೂಡಲೇ ತನ್ನಪ್ಪನನ್ನು ಕುರಿತು ಅವನು, ‘ಅಪ್ಪಾ… ಅಪ್ಪಾ… ನನ್ನನ್ನು ಇದರ ಮೇಲೆ ಕೂರಿಸಪ್ಪಾ. ನನಗೂ ಇದರ ಮೇಲೆ ಸವಾರಿ ಮಾಡಬೇಕೆನಿಸಿದೆ’ ಎಂದ. ಸರಿ, ಮಗನನ್ನು ಕತ್ತೆಯ ಮೇಲೆ ಕೂರಿಸಿದ ಅಪ್ಪ. ಇಬ್ಬರೂ ಹರಟುತ್ತಾ ಮುಂದೆ ಸಾಗಿದರು.

ಸ್ವಲ್ಪ ದೂರ ಸಾಗಿದ ನಂತರ ಮತ್ಯಾರೋ ಪರಿಚಿತರು ಸಿಕ್ಕರು. ಬಾಲಕ ಕತ್ತೆಯ ಮೇಲೆ ಸವಾರಿ ಮಾಡುತ್ತಿರುವುದನ್ನು ಕಂಡು, ‘ಅಲ್ಲವೋ ಪುಟ್ಟ, ನಿನ್ನ ತಂದೆಗೆ ವಯಸ್ಸಾಗಿದೆ. ಅವರು ಸವಾರಿ ಮಾಡಿಕೊಂಡು ಬರಬೇಕು. ಅಂತಹುದರಲ್ಲಿ ನೀನು ಸವಾರಿ ಮಾಡುತ್ತಾ ತಂದೆಯನ್ನ ನಡೆಸಿಕೊಂಡು ಬರುತ್ತಿದ್ದೀಯಲ್ಲಾ! ಇದು ಸರೀನಾ?’ ಎಂದರು.

ಈ ಮಾತೂ ಸರಿಯೇ ಎಂದು ಬಾಲಕನಿಗೆ ಅನಿಸಿತು. ಸರಿ, ತಾನು ಕತ್ತೆಯ ಮೇಲಿಂದ ಇಳಿದು, ತಂದೆಗೆ ಸವಾರಿ ಮಾಡಲು ಅವನು ಅವಕಾಶ ಕೊಟ್ಟ. ಈಗ ಸವಾರಿ ಮಾಡುವ ಸರದಿ ತಂದೆಯದು.

ಇಬ್ಬರೂ ಸ್ವಲ್ಪದೂರ ಮುಂದೆ ಹೋದರು. ಮತ್ತೊಬ್ಬ ವ್ಯಕ್ತಿ ಎದುರಾದ. ‘ಪಾದ! ಬಾಲಕ ನಡೆದುಕೊಂಡು ಬರುತ್ತಿದ್ದಾನೆ. ತಂದೆಯಾದವನು ಸವಾರಿ ಮಾಡಿಕೊಂಡು ಬರುತ್ತಿದ್ದಾನೆ. ಇವನಿಗೆ ಸ್ವಲ್ಪವೂ ಕರುಣೆಯೇ ಇಲ್ಲವೇ?’ ಎನ್ನುತ್ತಾ ತಂದೆಯನ್ನು ಆತ ಕೇಳಿಯೇಬಿಟ್ಟ.

‘ಅಲ್ಲಯ್ಯಾ ನೀನು ಕತ್ತೆಯ ಮೇಲೇರಿ ಬರುತ್ತಾ, ಮಗನನ್ನು ನಡೆಸಿಕೊಂಡು ಬರುತ್ತಿರುವೆಯಲ್ಲಾ! ನಿನಗೆ ಮನಸ್ಸಾದರೂ ಹೇಗೆ ಬಂತು?’ ಈಗ ಮೂರನೇ ಸ್ನೇಹಿತನ ಸರದಿ. ‘ನೋಡುತ್ತೀರಿ, ಅದಕ್ಕೆ ಹೇಗೆ ಜೀವ ಬರುವಂತೆ ಮಾಡುತ್ತೀನಿ’ ಎಂದು ಮಂತ್ರ ಹೇಳಲು ಆತ ಮುಂದಾದಾಗ, ಅಲ್ಲೇ ಇದ್ದ ನಾಲ್ಕನೇ ಸ್ನೇಹಿತ ‘ಏ ಬೇಡ ಕಣೋ, ಇದು ಸಿಂಹದಂತೆ ಕಾಣುತ್ತಿದೆ.

ಇದಕ್ಕೇನಾದರೂ ಜೀವ ಬಂದರೆ, ನಾವ್ಯಾರೂ ಉಳಿಯುವುದಿಲ್ಲ. ಇದನ್ನು ಇಲ್ಲಿಗೇ ಬಿಟ್ಟುಬಿಡಿ’ ಎಂದ. ಇದನ್ನು ಕೇಳಲು ತಯಾರಿಸಲಿಲ್ಲ ಆ ಸ್ನೇಹಿತ ‘ಏ ಸುಮ್ಮನಿರೋ ಪೆದ್ದ. ನಿನಗೇನು ಗೊತ್ತು, ನಿನಗೇನಾದರೂ ವಿಜ್ಞಾನ ಗೊತ್ತಿದೆಯಾ?’ ಎಂದು ಜೋರು ಮಾಡಿ ಸುಮ್ಮನಾಗಿಸಿದ.

‘ಸರಿ ನಿಮ್ಮಿಷ್ಟ’ ಎನ್ನುತ್ತಾ ನಾಲ್ಕನೆಯವನು ಸುಮ್ಮನಾದ. ಅದರೆ, ಮೂರನೆಯವನು ಮಂತ್ರ ಉಚ್ಚರಿಸುವ ಮೊದಲೇ ಪಕ್ಕದಲ್ಲಿ ಇದ್ದ ಮರವೇರಿ ಸುರಕ್ಷಿತವಾಗಿ ಕುಳಿತುಕೊಂಡುಬಿಟ್ಟ. ಇದನ್ನು ಕಾಣುತ್ತಲೇ ಗಹಗಹಿಸಿ ನಗುತ್ತಾ ಆತನನ್ನು ಉಳಿದ ಮೂವರೂ ಅಪಹಾಸ್ಯ ಮಾಡಿದರು.

ಮೂರನೆಯವನು ಪಟಪಟನೆ ಮಂತ್ರ ಹೇಳುತ್ತಲೇ ಸಿಂಹಕ್ಕೆ ಜೀವ ಬಂತು. ತಕ್ಷಣ ಸಿಂಹವು ಆ ಮೂವರ ಮೇಲೂ ಆಕ್ರಮಣ ಮಾಡಿತು. ಅವರೆಲ್ಲ ಸಿಂಹಕ್ಕೆ ಬಲಿಯಾದರು. ಈ ಎಲ್ಲವನ್ನೂ ಮರದ ಮೇಲಿಂದ ವೀಕ್ಷಿಸುತ್ತಿದ್ದ ಸುಬದ್ಧಿಗೆ ದುಃಖವಾಯಿತು.

ಎಷ್ಟು ಹೇಳಿದರೂ ಅನ್ಯಾಯವಾಗಿ ತನ್ನ ಸ್ನೇಹಿತರು ಪ್ರಾಣ ಕಳೆದುಕೊಂಡರಲ್ಲಾ ಎಂದು ಮರುಕಪಟ್ಟ. ಸಿಂಹ ಹೊರಟುಹೋದ ಸ್ವಲ್ಪ ಹೊತ್ತಿನ ನಂತರ ಮರದ ಮೇಲಿಂದ ಇಳಿದು ತನ್ನ ಹಳ್ಳಿಗೆ ಹಿಂತಿರುಗಿದ.

ಕೃಪೆ: ಕೆ.ಮುರಳಿ, ಮಕ್ಕಳಿಗಾಗಿ ನೂರಾರು ಕಥೆಗಳು, ಕೃಷಿವಿಕಾಸ್ ಪಬ್ಲಿಕೇಷನ್ಸ್, ಬೆಂಗಳೂರು. (AI ಚಿತ್ರ ಬಳಸಲಾಗಿದೆ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!