Father-son donkey ride

ಹರಿತಲೇಖನಿ ದಿನಕ್ಕೊಂದು ಕಥೆ: ಅಪ್ಪಮಗನ ಕತ್ತೆ ಸವಾರಿ

Harithalekhani: ಒಂದು ದಿನ ವ್ಯಕ್ತಿಯೊಬ್ಬ ತನ್ನ ಮಗ ಹಾಗೂ ಸಾಕಿದ ಕತ್ತೆಯೊಂದಿಗೆ ಮಾರುಕಟ್ಟೆಗೆ ಹೋಗುತ್ತಿದ್ದ. ಅಪ್ಪ, ಮಗ ದಾರಿಯಲ್ಲಿ ಹರಟುತ್ತಾ ಕತ್ತೆಯನ್ನು ನಡೆಸಿಕೊಂಡು ಮಾರುಕಟ್ಟೆಯತ್ತ ಸಾಗಿದ್ದರು.

ಮಾರ್ಗಮಧ್ಯದಲ್ಲಿ ನೆರೆಮನೆಯ ಹೆಂಗಸೊಬ್ಬಳು ಎದುರಾದಳು. ‘ಅಲ್ಲಾ, ಸಾಮಾನು ಹೊರುವ ಕತ್ತೆ ಇವರ ಬಳಿ ಇದೆ. ಅಂತಹುದರಲ್ಲಿ ಇವರು ಕಾಲ್ನಡಿಗೆಯಲ್ಲಿ ಬರುತ್ತಿದ್ದಾರಲ್ಲಾ’ ಎಂದು ಆಕೆಗೆ ಅನಿಸಿತು.

ಈ ರೀತಿಯ ಯೋಚನೆ ಬಂದಿದ್ದೇ ತಡ ಆಕೆ, ‘ಏನಿದು!? ನಿಮ್ಮ ಬಳಿ ಕತ್ತೆಯಿದೆ. ಆದರೂ ಹೀಗೆ ನಡೆದು ಸಾಗುತ್ತಿದ್ದೀರಲ್ಲ? ಕತ್ತೆಯನ್ನು ನಿಮ್ಮ ಸ್ವಂತ ಅನುಕೂಲಕ್ಕೆ ಬಳಸಿಕೊಳ್ಳಿ. ಪಾಪ, ಮಗು ನಡೆದು-ನಡೆದು ಬಳಲಿದ್ದಾನೆ. ಅವನನ್ನು ಕತ್ತೆಯ ಮೇಲೆ ಕೂರಿಸಿ ನಡೆಸಬಹುದಲ್ಲಾ’ ಎಂದು ಸಲಹೆ ನೀಡಿದಳು.

ಆಕೆ ಹಾಗೇ ಹೇಳುತ್ತಲೇ ಆ ಬಾಲಕನಿಗೂ ಕತ್ತೆಯ ಮೇಲೆ ಕೂರುವ ಆಸೆಯಾಯಿತು. ಕೂಡಲೇ ತನ್ನಪ್ಪನನ್ನು ಕುರಿತು ಅವನು, ‘ಅಪ್ಪಾ… ಅಪ್ಪಾ… ನನ್ನನ್ನು ಇದರ ಮೇಲೆ ಕೂರಿಸಪ್ಪಾ. ನನಗೂ ಇದರ ಮೇಲೆ ಸವಾರಿ ಮಾಡಬೇಕೆನಿಸಿದೆ’ ಎಂದ. ಸರಿ, ಮಗನನ್ನು ಕತ್ತೆಯ ಮೇಲೆ ಕೂರಿಸಿದ ಅಪ್ಪ. ಇಬ್ಬರೂ ಹರಟುತ್ತಾ ಮುಂದೆ ಸಾಗಿದರು.

ಸ್ವಲ್ಪ ದೂರ ಸಾಗಿದ ನಂತರ ಮತ್ಯಾರೋ ಪರಿಚಿತರು ಸಿಕ್ಕರು. ಬಾಲಕ ಕತ್ತೆಯ ಮೇಲೆ ಸವಾರಿ ಮಾಡುತ್ತಿರುವುದನ್ನು ಕಂಡು, ‘ಅಲ್ಲವೋ ಪುಟ್ಟ, ನಿನ್ನ ತಂದೆಗೆ ವಯಸ್ಸಾಗಿದೆ. ಅವರು ಸವಾರಿ ಮಾಡಿಕೊಂಡು ಬರಬೇಕು. ಅಂತಹುದರಲ್ಲಿ ನೀನು ಸವಾರಿ ಮಾಡುತ್ತಾ ತಂದೆಯನ್ನ ನಡೆಸಿಕೊಂಡು ಬರುತ್ತಿದ್ದೀಯಲ್ಲಾ! ಇದು ಸರೀನಾ?’ ಎಂದರು.

ಈ ಮಾತೂ ಸರಿಯೇ ಎಂದು ಬಾಲಕನಿಗೆ ಅನಿಸಿತು. ಸರಿ, ತಾನು ಕತ್ತೆಯ ಮೇಲಿಂದ ಇಳಿದು, ತಂದೆಗೆ ಸವಾರಿ ಮಾಡಲು ಅವನು ಅವಕಾಶ ಕೊಟ್ಟ. ಈಗ ಸವಾರಿ ಮಾಡುವ ಸರದಿ ತಂದೆಯದು.

ಇಬ್ಬರೂ ಸ್ವಲ್ಪದೂರ ಮುಂದೆ ಹೋದರು. ಮತ್ತೊಬ್ಬ ವ್ಯಕ್ತಿ ಎದುರಾದ. ‘ಪಾದ! ಬಾಲಕ ನಡೆದುಕೊಂಡು ಬರುತ್ತಿದ್ದಾನೆ. ತಂದೆಯಾದವನು ಸವಾರಿ ಮಾಡಿಕೊಂಡು ಬರುತ್ತಿದ್ದಾನೆ. ಇವನಿಗೆ ಸ್ವಲ್ಪವೂ ಕರುಣೆಯೇ ಇಲ್ಲವೇ?’ ಎನ್ನುತ್ತಾ ತಂದೆಯನ್ನು ಆತ ಕೇಳಿಯೇಬಿಟ್ಟ.

‘ಅಲ್ಲಯ್ಯಾ ನೀನು ಕತ್ತೆಯ ಮೇಲೇರಿ ಬರುತ್ತಾ, ಮಗನನ್ನು ನಡೆಸಿಕೊಂಡು ಬರುತ್ತಿರುವೆಯಲ್ಲಾ! ನಿನಗೆ ಮನಸ್ಸಾದರೂ ಹೇಗೆ ಬಂತು?’ ಈಗ ಮೂರನೇ ಸ್ನೇಹಿತನ ಸರದಿ. ‘ನೋಡುತ್ತೀರಿ, ಅದಕ್ಕೆ ಹೇಗೆ ಜೀವ ಬರುವಂತೆ ಮಾಡುತ್ತೀನಿ’ ಎಂದು ಮಂತ್ರ ಹೇಳಲು ಆತ ಮುಂದಾದಾಗ, ಅಲ್ಲೇ ಇದ್ದ ನಾಲ್ಕನೇ ಸ್ನೇಹಿತ ‘ಏ ಬೇಡ ಕಣೋ, ಇದು ಸಿಂಹದಂತೆ ಕಾಣುತ್ತಿದೆ.

ಇದಕ್ಕೇನಾದರೂ ಜೀವ ಬಂದರೆ, ನಾವ್ಯಾರೂ ಉಳಿಯುವುದಿಲ್ಲ. ಇದನ್ನು ಇಲ್ಲಿಗೇ ಬಿಟ್ಟುಬಿಡಿ’ ಎಂದ. ಇದನ್ನು ಕೇಳಲು ತಯಾರಿಸಲಿಲ್ಲ ಆ ಸ್ನೇಹಿತ ‘ಏ ಸುಮ್ಮನಿರೋ ಪೆದ್ದ. ನಿನಗೇನು ಗೊತ್ತು, ನಿನಗೇನಾದರೂ ವಿಜ್ಞಾನ ಗೊತ್ತಿದೆಯಾ?’ ಎಂದು ಜೋರು ಮಾಡಿ ಸುಮ್ಮನಾಗಿಸಿದ.

‘ಸರಿ ನಿಮ್ಮಿಷ್ಟ’ ಎನ್ನುತ್ತಾ ನಾಲ್ಕನೆಯವನು ಸುಮ್ಮನಾದ. ಅದರೆ, ಮೂರನೆಯವನು ಮಂತ್ರ ಉಚ್ಚರಿಸುವ ಮೊದಲೇ ಪಕ್ಕದಲ್ಲಿ ಇದ್ದ ಮರವೇರಿ ಸುರಕ್ಷಿತವಾಗಿ ಕುಳಿತುಕೊಂಡುಬಿಟ್ಟ. ಇದನ್ನು ಕಾಣುತ್ತಲೇ ಗಹಗಹಿಸಿ ನಗುತ್ತಾ ಆತನನ್ನು ಉಳಿದ ಮೂವರೂ ಅಪಹಾಸ್ಯ ಮಾಡಿದರು.

ಮೂರನೆಯವನು ಪಟಪಟನೆ ಮಂತ್ರ ಹೇಳುತ್ತಲೇ ಸಿಂಹಕ್ಕೆ ಜೀವ ಬಂತು. ತಕ್ಷಣ ಸಿಂಹವು ಆ ಮೂವರ ಮೇಲೂ ಆಕ್ರಮಣ ಮಾಡಿತು. ಅವರೆಲ್ಲ ಸಿಂಹಕ್ಕೆ ಬಲಿಯಾದರು. ಈ ಎಲ್ಲವನ್ನೂ ಮರದ ಮೇಲಿಂದ ವೀಕ್ಷಿಸುತ್ತಿದ್ದ ಸುಬದ್ಧಿಗೆ ದುಃಖವಾಯಿತು.

ಎಷ್ಟು ಹೇಳಿದರೂ ಅನ್ಯಾಯವಾಗಿ ತನ್ನ ಸ್ನೇಹಿತರು ಪ್ರಾಣ ಕಳೆದುಕೊಂಡರಲ್ಲಾ ಎಂದು ಮರುಕಪಟ್ಟ. ಸಿಂಹ ಹೊರಟುಹೋದ ಸ್ವಲ್ಪ ಹೊತ್ತಿನ ನಂತರ ಮರದ ಮೇಲಿಂದ ಇಳಿದು ತನ್ನ ಹಳ್ಳಿಗೆ ಹಿಂತಿರುಗಿದ.

ಕೃಪೆ: ಕೆ.ಮುರಳಿ, ಮಕ್ಕಳಿಗಾಗಿ ನೂರಾರು ಕಥೆಗಳು, ಕೃಷಿವಿಕಾಸ್ ಪಬ್ಲಿಕೇಷನ್ಸ್, ಬೆಂಗಳೂರು. (AI ಚಿತ್ರ ಬಳಸಲಾಗಿದೆ)

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!