Protecting the rights of voters is the duty of political parties: DCM D.K. Shivakumar

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.
Shivakumar) ತಿಳಿಸಿದರು.

ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 8ರ ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಚುನಾವಣೆ ಸಮಯದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು.

ಆಯೋಗಕ್ಕೆ ಯಾವ ದಾಖಲೆಗಳನ್ನು ನೀಡುತ್ತೀರಿ ಎಂದು ಕೇಳಿದಾಗ, “ಈ ವಿಚಾರವನ್ನು ನಾನು ಬಹಿರಂಗಪಡಿಸುವುದಿಲ್ಲ. ಇದು ರಾಷ್ಟ್ರೀಯ ವಿಚಾರ ಆಗಿರುವ ಹಿನ್ನೆಲೆಯಲ್ಲಿ ನಮ್ಮ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.

ಮೆರವಣಿಗೆ ನಡೆಯಲಿದೆಯೇ ಎಂದು ಕೇಳಿದಾಗ, “ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಯಲಿದೆ” ಎಂದು ತಿಳಿಸಿದರು.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!