I would not have lost if Aadhaar card was linked to voter ID; Nikhil Kumaraswamy

ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದ್ರೆ ನಾನು ಸೋಲ್ತಿರಲಿಲ್ಲ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಹುಲ್ ಗಾಂಧಿ ಮತಗಳ್ಳತನ ಆರೋಪ ಹಿಟ್ ಅಂಡ್ ರನ್ ಕೇಸ್ ರೀತಿ ಆರೋಪಗಳು ಇದರಲ್ಲಿ ಯಾವುದೇ ಉರಳಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ರಾಹುಲ್ ಗಾಂಧಿ (Rahul Gandhi) ವಿರುದ್ಧ ವಾಗ್ದಾಳಿ ನಡೆಸಿದರು.

ಜೆ.ಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಿನ್ನೆಯ ದಿನ ನಮ್ಮ ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಅವರು ಫ್ರೀಡಂ ಪಾರ್ಕ್ ನಲ್ಲಿ ಮತಕಳ್ಳತನ ಬಗ್ಗೆ ಕೆಲವೊಂದು ಆಪಾದನೆಗಳ ಮಾಡಿದ್ದಾರೆ ಅವೆಲ್ಲವೂ ಹಿಟ್ ಅಂಡ್ ರನ್ ಆರೋಪ ಇದಕ್ಕೆ ಹುರುಳಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ನಿನ್ನೆಯೇ ದಿನ ಚುನಾವಣಾ ಆಯೋಗ ಸ್ವಷ್ಟವಾಗಿ ಹೇಳಿದೆ. ಆ ರೀತಿ ಏನಾದ್ರು ಆಗಿದ್ರೆ, ಚುನಾವಣೆಯಾದ 45 ದಿನಗಳ ಪ್ರಕ್ರಿಯೆಯಲ್ಲಿ ಅವಕಾಶ ಇರುತ್ತೆ ಅದನ್ನು ಬಹಳಸಿಕೊಳ್ಳಬೇಕು. ಈಗ ಮತಕಳ್ಳತನ ಆಗಿದೆ, ಮತ್ತೊಂದು ಆಗಿದೆ ಅಂತ ಚರ್ಚೆ ಮಾಡಿದ್ರೆ, ಘೋಷಣಾ ಪತ್ರಕ್ಕೆ ಸಹಿ ಹಾಕಿ ಯಾಕೆ ಆಯೋಗಕ್ಕೆ ಸಲ್ಲಿಸಲು ಮುಂದಾಗಿಲ್ಲ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ಬಿಹಾರ ರಾಜ್ಯದ ಜನತೆಯನ್ನ ದಿಕ್ಕುತಪ್ಪಿಸಲು ರಾಹುಲ್ ಗಾಂಧಿ ಹುನ್ನಾರ

ರಾಜ್ಯಕ್ಕೆ ರಾಹುಲ್ ಗಾಂಧಿ ಅವರು ಸುಮ್ಮನೆ ಬಂದ್ರು ಮಾತಾಡಿದ್ರು ಹೊರಟರು. ಯಾಕೇ ರಾಹುಲ್ ಗಾಂಧಿ ಮುಂದೆ ಬರ್ತಾ ಇಲ್ಲ. ಇದು ಹಿಟ್ ಅಂಡ್ ರನ್ ಕೇಸ್. ಮುಂದೆ ಬಿಹಾರ ಚುನಾವಣೆಯನ್ನು ಎದುರು ನೋಡ್ತಾ ಇದ್ದೇವೆ.ಈ ಚುನಾವಣೆ ಯನ್ನ ಮುಂದಿಟ್ಟುಕೊಂಡು, ಬಿಹಾರ ರಾಜ್ಯದ ಜನತೆಯನ್ನು ದಿಕ್ಕುತಪ್ಪಿಸಲು ರಾಹುಲ್ ಗಾಂಧಿ ಸೇರಿ ರಾಜ್ಯ ನಾಯಕರು ಹುನ್ನಾರ ಮಾಡ್ತಾ‌ ಇದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಇದು ಆರೋಪ ಅಷ್ಟೇ, ಆರೋಪದಲ್ಲಿ ಏನು ಹುರಳಿಲ್ಲ

ಚುನಾವಣಾ ಆಯೋಗವನ್ನು ಏಜೆಂಟ್ ಆಗಿ ಬಿಜೆಪಿ ಬಳಸುತ್ತಿದೆ ಎಂಬ ಆರೋಪಕ್ಕೆ ಮಾತನಾಡಿದ ಅವರು;
ಇದು ಆರೋಪ ಅಷ್ಟೇ, ಆರೋಪದಲ್ಲಿ ಏನು ಹುರಳಿಲ್ಲ ಇದರಲ್ಲಿ ಸತ್ಯ ಇಲ್ಲ. ಚುನಾವಣಾ ಆಯೋಗ ಯಾವುದೇ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡಲ್ಲ.

ಕುಮಾರಣ್ಣನ ವೋಟರ್ ಐಡಿಯನ್ನ ಆಧಾರ್ ಗೆ ಲಿಂಕ್ ಮಾಡಿ ಅಂತ‌ ಸಲಹೆ ನೀಡಿದ್ದಾರೆ

ಮಹದೇವ ಪುರ ಕ್ಷೇತ್ರದ ಬಗ್ಗೆ ಅವರು ಮಾಡಿರುವ ಆರೋಪಕ್ಕೆ ಅರವಿಂದ ಲಿಂಬಾವಳಿ ಉತ್ತರ ಕೊಟ್ಟಿದ್ದಾರೆ. ಚುನಾವಣಾ ಗುರುತಿನ ಚೀಟಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಬೇಕು. ಹಾಗೇನಾದ್ರೂ ಆಗಿದ್ರೆ ರಾಮನಗರ ಚನ್ನಪಟ್ಟಣದಲ್ಲಿ ನಾನು ಕೂಡಾ ಸೋಲ್ತಾ ಇರಲಿಲ್ಲ ಎಂದು ಹೇಳಿದರು.

ಇದೇ ರಾಮನಗರ, ಚನ್ನಪಟ್ಟಣಕ್ಕೆ‌ ಬಂದರೆ ಕುಮಾರಣ್ಣ ಅವರು ಒಂದು ಮಾತು ಹೇಳಿದ್ದಾರೆ. ವೋಟರ್ ಐಡಿಯನ್ನ ಆಧಾರ್ ಲಿಂಕ್ ಮಾಡಿ ಅಂತ‌ ಸಲಹೆ ನೀಡಿದ್ದಾರೆ. ಈ ರೀತಿ ಆಗಿದ್ದರೆ ನಾನು ಸೋಲ್ತಾ ಇರಲಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಬಂದಾಗ ಮತಗಳ್ಳತನ ಆಗಿರಲಿಲ್ವ. ಈಗ ಮಾತ್ರ ಲೋಕಸಭೆ ಹಿನ್ನಡೆ ಆಯ್ತು ಅಂತ ಮತಗಳ್ಳತನಾ.? ಆಧಾರ್ ಗೆ ವೋಟರ್ ಲಿಂಕ್ ಮಾಡಿದ್ರೆ ತೆರೆ ಎಳೆಯಬಹುದು. ಕಾಂಗ್ರೆಸ್ ಕ್ಷೇತ್ರಗಳಲ್ಲಿ ಡಬಲ್ ಡಬಲ್ ಮತಗಳಿವೆ. ಆಧಾರ್ ಕಾರ್ಡ್ ಗೆ ವೋಟರ್ ಐಡಿ ಲಿಂಕ್ ಮಾಡಿದ್ರೆ ಕಡಿವಾಣ ಹಾಕಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="112351"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!