Prime Minister Narendra Modi gives green signal to Metro Yellow Line

ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ಬಾವುಟ ತೋರುವ ಮೂಲಕ ನೆರವೇರಿಸಿದರು.

ಆರ್.ವಿ.ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ QR ಕೋಡ್ ಮೂಲಕ ಸ್ಕ್ಯಾನ್ ಮಾಡಿ ಟಿಕೆಟ್ ಪಡೆದು ನಿಲ್ದಾಣಕ್ಕೆ ಪ್ರವೇಶಿಸಿದ ಪ್ರಧಾನಿ ಮೋದಿ, ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲನೆ ನೀಡಿದರು. ಅವರಿಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಾಥ್ ನೀಡಿದರು.

ಬಳಿಕ ಸಿಎಂ, ಡಿಸಿಎಂ ಹಾಗೂ ಸಂಸದರೊಂದಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಮೋದಿ ಅವರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗದ ಕುರಿತಂತೆ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದರು.

ಈ ವೇಳೆ ಸಂಸದರಾದ ಡಾ.ಮಂಜುನಾಥ್, ತೇಜಸ್ವಿ ಸೂರ್ಯ, ಶೋಭ ಕರಂದ್ಲಾಜೆ ಮತ್ತಿತರರಿದ್ದರು.

ಇದಕ್ಕೂ ಮುನ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು.

ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.

ಈ ಸಮಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ; ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ; ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ

"ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112432"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!