ದೊಡ್ಡಬಳ್ಳಾಪುರ: ಜಿಕೆವಿಕೆ ವಿದ್ಯಾರ್ಥಿಗಳಿಗೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಕಾನೂನು ಅರಿವು

Inspector Dr. M.B. Naveen Kumar imparts legal knowledge to GKVK students

ದೊಡ್ಡಬಳ್ಳಾಪುರ: ತಾಲೂಕಿನ ಹುಲಿಕುಂಟೆ ಸಮೀಪದ ಹುಲುಕಡಿ ಬೆಟ್ಟದ ತಪ್ಪಲಿನಲ್ಲಿ ಜಿಕೆವಿಕೆ (GKVK) ಕೃಷಿ ವಿಶ್ವವಿದ್ಯಾನಿಲಯದ ಇಂಜಿನಿಯರ್ ವಿದ್ಯಾರ್ಥಿಗಳ ವತಿಯಿಂದ ಎನ್ಎಸ್ಎಸ್ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ಕಾನೂನು ಅರಿವು ಮೂಡಿಸಿದರು.

ದೊಡ್ಡಬಳ್ಳಾಪುರ: ಜಿಕೆವಿಕೆ ವಿದ್ಯಾರ್ಥಿಗಳಿಗೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಕಾನೂನು ಅರಿವು

ಮಾದಕ ವಸ್ತುಗಳ ಸೇವೆನೆಯಿಂದಾಗಿ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ. ದುಷ್ಕರ್ಮಿಗಳು ವಿದ್ಯಾರ್ಥಿಗಳ ಅಮಾಯಕತೆಯನ್ನು ಉಪಯೋಗಿಸಿಕೊಂಡು ಅವರನ್ನು ಮಾದಕ ವಸ್ತುಗಳ ಜಾಲಕ್ಕೆ ಕೆಡವುತ್ತಿದ್ದಾರೆ. ಇಂತಹ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳು ನಿಗಾ ವಹಿಸಬೇಕು. ಇಂತಹ ಚಟುವಟಿಕೆಗಳು ಕಂಡು ಬಂದರೆ ಪೊಲೀಸರಿಗೆ ತಿಳಿಸಬೇಕು.

ವಿದ್ಯಾರ್ಥಿಗಳು ಸದಾ ಪೊಲೀಸ್‌ ಇಲಾಖೆಯ ತುರ್ತು ಸೇವೆ ನಂಬರ್ ಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಅನಾಹುತಗಳು ನಡೆದಾಗ ಪೊಲೀಸರಿಗೆ ದೂರವಾಣಿ ಮೂಲಕ ಕರೆ ಮಾಡಬೇಕು. ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಕೆಲ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೋಟಾ‌ರ್ ಬೈಕ್ ಮತ್ತಿತರ ವಾಹನಗಳನ್ನು ಚಲಾವಣೆ ಮಾಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಅಕಸ್ಮಾತ್ ಅಪಘಾತ ಸಂಭವಿಸಿದರೆ, ವಿದ್ಯಾರ್ಥಿಗಳ ಪೋಷಕರು ದೊಡ್ಡ ಅಪಾಯಕ್ಕೆ ಮತ್ತು ಆರ್ಥಿಕ ನಷ್ಟಕ್ಕೆ ಕಾರಣವಾಗಬೇಕಾಗುತ್ತದೆ.

ಸರ್ಕಾರ ನಿಗದಿ ಪಡಿಸಿದ ವಾಹನ ಪರವಾನಿಗೆಯನ್ನು ಪಡೆದುಕೊಂಡ ನಂತರವಷ್ಟೇ ವಾಹನ ಚಲಾಯಿಸಬೇಕು. ಮೂರು ಮಂದಿ ಬೈಕ್ ನಲ್ಲಿ ಕುಳಿತುಕೊಳ್ಳುವುದು, ವೀಲಿಂಗ್ ಮಾಡುವುದು ಅಪರಾಧ. ಇಂತಹ ಕ್ರಿಯೆಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಉತ್ತಮ ಕಾಣಿಕೆ ನೀಡಬೇಕು. ವಿದ್ಯಾವಂತ ಸಮಾಜವನ್ನು ಕಟ್ಟಲು ವಿದ್ಯಾರ್ಥಿಗಳು ಬುನಾದಿಯಾಗುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ ಕೆಲ ಕಡೆ ಅಪ್ರಾಪ್ತ ವಯಸ್ಸಿನವರಿಗೆ ಮದುವೆ ಮಾಡುತ್ತಿರುವುದು ಕೂಡ ಗಮನಕ್ಕೆ ಬಂದಿದೆ. ಕಾನೂನು ರೀತಿಯಲ್ಲಿ ಬಾಲ್ಯ ವಿವಾಹ ಅಪರಾಧ. ಬಾಲ್ಯ ವಿವಾಹ ಮಾಡುವ ಪೋಷಕರು ಅಪರಾಧಿಗಳಾಗುತ್ತಾರೆ. ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು.

ದೊಡ್ಡಬಳ್ಳಾಪುರ: ಜಿಕೆವಿಕೆ ವಿದ್ಯಾರ್ಥಿಗಳಿಗೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಕಾನೂನು ಅರಿವು

ಕಾರ್ಯಕ್ರಮದಲ್ಲಿ ಶಿಬಿರ ಸಂಯೋಜನ ಅಧಿಕಾರಿ ಡಾ.ಜಯಶ್ರೀ, ಎಎಸ್ಐ ಕೃಷ್ಣಪ್ಪ, ಗಂಗಾಧರ್ ಮತ್ತಿತರರು ಇದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]