Daily Astrology| Astrology

ದಿನ ಭವಿಷ್ಯ: ಈ ರಾಶಿಯವರು ಊಹಾಪೋಹಗಳಿಂದ ದೂರವಿರಿ

Astrology: ಶುಕ್ರವಾರ, ಸೆಪ್ಟೆಂಬರ್ 05, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವ್ಯಾಪಾರ ಮತ್ತು ವ್ಯವಹಾರ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ, ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆ ಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕನಸು ಈಡೇರಿಕೆ ಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ.ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆ ಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಭಾವನಾತ್ಮಕ ಮಹತ್ವಾಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು. ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟು ಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆಗಳು ಉತ್ತಮವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತ್ರಯೋದಶಿ
ನಕ್ಷತ್ರ: ಶ್ರವಣ ನಕ್ಷತ್ರ

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ

[ccc_my_favorite_select_button post_id="113637"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!