ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Teachers' Day celebration at Saraswati School

ದೊಡ್ಡಬಳ್ಳಾಪುರ: ನಗರದ ಸರಸ್ವತಿ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು (Teachers’ Day) ಸಂಭ್ರಮದಿಂದ ಆಚರಿಸಲಾಯಿತು.

ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ಸಂಸ್ಥೆಯ ಕಾರ್ಯದರ್ಶಿಯಾದ ಮಂಜುಳಾ ಸುಬ್ರಮಣ್ಯ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕ ವೃತ್ತಿ ಒಂದು ಪವಿತ್ರ ವೃತ್ತಿ, ಎಲ್ಲರೂ ಸಮರ್ಪಣಾ ಭಾವದಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಎ. ಸುಬ್ರಮಣ್ಯ ಅವರು ಭಾರತದ ರಾಷ್ಟ್ರಪತಿಯಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಶಿಕ್ಷಕ ಸಮಾಜದ ನಿರ್ಮಾತೃ. ಇಂಜಿನಿಯರ್ ಆಗಿರಲಿ, ಡಾಕ್ಟರ್ ಆಗಿರಲಿ ಬೇರೆ ಇನ್ಯಾವುದೇ ರಂಗದ ಉನ್ನತ ಅಧಿಕಾರಿಗಳಾಗಿರಲಿ ಒಂದು ಕಾಲದಲ್ಲಿ ಅವನು ವಿದ್ಯಾರ್ಥಿಯಾಗಿಯೇ ಇರುತ್ತಾನೆ.

ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ವಿದ್ಯಾರ್ಥಿಗಳ ಉನ್ನತ ಅಭ್ಯುದಯಕ್ಕೆ ಶಿಕ್ಷಕರ ಕಾಯಾ, ವಾಚ, ಮನಸಾ ಶ್ರಮವೇ ಕಾರಣವಾಗಿರುತ್ತದೆ ಎಂದರು.

ಇದನ್ನೂ ಓದಿ: ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕ, ಶಿಕ್ಷಕಿಯರಿಗಾಗಿ ಗೀತ ಗಾಯನ, ಏಕಪಾತ್ರಾಭಿನಯ, ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅಲ್ಲದೆ ಮನೋರಂಜನ ಕ್ರೀಡೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ವಿದ್ಯಾರ್ಥಿಗಳು ತಮ್ಮ ಶಿಕ್ಷಕ, ಶಿಕ್ಷಕಿಯರ ಬಹುಮುಖ ಪ್ರತಿಭೆಗಳನ್ನು ಕಂಡು ಸಂಭ್ರಮಿಸಿದರು.

ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯವರು ಶಿಕ್ಷಕ, ಶಿಕ್ಷಕರಿಗೆ ಉಡುಗೊರೆಗಳನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಬಿ.ಕೆ. ಸಂಪತ್ ಕುಮಾರ್, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಇದ್ದರು.

ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]