Accident: Girl dies

ಅಪಘಾತ: ಬಾಲಕಿ ದುರ್ಮರಣ

ನೆಲಮಂಗಲ: ಟಿಪ್ಪ‌ರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ (Accident) ಹೊಡೆದ ಹಿನ್ನೆಲೆಯಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪಿ, ಮತ್ತಿಬ್ಬರು ಬಾಲಕಿಯರು ಗಾಯಗೊಂಡಿರುವ ಘಟನೆ ತುಮಕೂರು-ಬೆಂಗಳೂರು ರಸ್ತೆಯ ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತ ದುರ್ದೈವಿಯನ್ನು ತಾಲೂಕಿನ ಗಂಡರಗೂಳಿಪುರ ಗ್ರಾಮದ ದಿವ್ಯಾ (17 ವರ್ಷ) ಎಂದು ಗುರುತಿಸಲಾಗಿದ್ದು, ಗಾಯಗೊಂಡ ನೆಲಮಂಗಲ ಪಟ್ಟಣದ ನಿವಾಸಿಗಳಾದ ಭೂಮಿಕಾ(17 ವರ್ಷ) ಮತ್ತು ನಿರೀಕ್ಷಾ (18 ವರ್ಷ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ರಜೆ ಹಿನ್ನೆಲೆಯಲ್ಲಿ ಒಂಡೇ ಟ್ರಿಪ್ ಶಿವಗಂಗೆ ಬೆಟ್ಟಕ್ಕೆ ಹೋಗಿ ಬರುತ್ತಿದ್ದ ಆರು ಜನ ಸ್ನೇಹಿತರು ಮರಳಿ ನೆಲಮಂಗಲಕ್ಕೆ ವಾಪಸ್‌ ಮರಳುತ್ತಿದ್ದ ವೇಳೆ, ಟಿಪ್ಪರ್‌ಬೈಕ್ ಗೆ ಡಿಕ್ಕಿ ಹೊಡೆದಿದೆ.

ಆ ಸಂದರ್ಭದಲ್ಲಿ ಬೈಕ್ ನಲ್ಲಿದ್ದ ಮೂವರು ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಘಟನೆ ಕುರಿತು ಟಿಪ್ಪರ್ ಲಾರಿ ಸಹಿತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಗೆ ಅಸಭ್ಯ ವರ್ತನೆ ಬಾಲಕನಿಗೆ ಥಳಿತ

ನೆಲಮಂಗಲ: ಒಂಟಿ ಮಹಿಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ಬಾಲಕನೊಬ್ಬ ಕೈ ಹಿಡಿದು ಎಳೆದು ಅಸಭ್ಯ ವರ್ತನೆ ತೋರಿದ್ದಾನೆಂದು ಆರೋಪಿಸಿ ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ನೆಲಮಂಗಲ ತಾಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ 36 ವರ್ಷದ ಮಹಿಳೆಯನ್ನು 17 ವರ್ಷದ ಅಪ್ರಾಪ್ತನೊಬ್ಬ ಮಾನಭಂಗಕ್ಕೆ ಯತ್ನಿಸಿದ್ದಾನೆಂದು ಆರೋಪಿಸಿದ್ದಾರೆ.

ಮಹಿಳೆ ಬಸ್‌ ನಿಲ್ದಾಣಕ್ಕೆ ಬೋಳಮಾರನಹಳ್ಳಿ ಗ್ರಾಮದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬೈಕಿನಲ್ಲಿ ಹೋಗುತ್ತಿದ್ದ ಬಾಲಕ ವಾಪಸ್ ಬಂದು ಮಹಿಳೆಯ ಕೈ ಹಿಡಿದು ಹೊಲದೊಳಗೆ ಎಳೆದೊಯ್ದಿದ್ದಾನೆ ಎಂದು ಆರೋಪಿಸಲಾಗಿದೆ.

ಅಲ್ಲದೆ ಮಹಿಳೆ ಒಡವೆ, ಸರ ಬೇಕಾದಲ್ಲಿ ತೆಗೆದುಕೊಳ್ಳುವಂತೆ ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಆಕೆಯ ಚೀರಾಟ ಕೇಳಿದ ಗ್ರಾಮಸ್ಥರು ಮಹಿಳೆ ರಕ್ಷಣೆಗೆ ಮುಂದಾಗಿದ್ದು, ಬಾಲಕ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗುವ ವೇಳೆ ಅವನನ್ನು ಹಿಡಿದು ಥಳಿಸಿದ್ದಾರೆ.

ಮಹಿಳೆಯ ಬಳಿ ಹಣ ಕಸಿದುಕೊಳ್ಳಲು ಬಂದಿದ್ದಾಗಿ ಅಪ್ರಾಪ್ತ ಗ್ರಾಮಸ್ಥರ ಬಳಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ರಾಜಕೀಯ

ಮದ್ದೂರು ಗಲಭೆ ಪ್ರಕರಣ: ಮಂಡ್ಯ ಜಿಲ್ಲೆಗೆ ಬೆಂಕಿ ಹಾಕುವ ಕೆಲಸವನ್ನು ಕೆಲ ಶಕ್ತಿಗಳು ಮಾಡುತ್ತಿವೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಮದ್ದೂರು ಗಲಭೆ ಪ್ರಕರಣ: ಮಂಡ್ಯ ಜಿಲ್ಲೆಗೆ ಬೆಂಕಿ ಹಾಕುವ ಕೆಲಸವನ್ನು ಕೆಲ ಶಕ್ತಿಗಳು

ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ: ಹೆಚ್.ಡಿ. ಕುಮಾರಸ್ವಾಮಿ ( H.D. Kumaraswamy)

[ccc_my_favorite_select_button post_id="113691"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಯುವತಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದಕ್ಕೆ ಯುವಕ ಆತ್ಮಹತ್ಯೆ..!

ಯುವತಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದಕ್ಕೆ ಯುವಕ ಆತ್ಮಹತ್ಯೆ..!

'ಐ ಡಿಡ್ ನಾಟ್ ಸ್ಟಾಪ್ ಎನಿಥಿಂಗ್ ಅನ್‌ಟಿಲ್, ಐ ಆಲ್ ವೇಸ್ ಲವ್ ಫಾರ್‌ಎವೆರ್, *** ಯೂ ಆರ್‌ಮೈ ಫಸ್ಟ್ ಆ್ಯಂಡ್ ಯೂ ಆರ್‌ಮೈ ಲಾಸ್ಟ್ ' Suicide

[ccc_my_favorite_select_button post_id="113685"]
ಅಪಘಾತ: ಬಾಲಕಿ ದುರ್ಮರಣ

ಅಪಘಾತ: ಬಾಲಕಿ ದುರ್ಮರಣ

ಟಿಪ್ಪ‌ರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ (Accident) ಹೊಡೆದ ಹಿನ್ನೆಲೆಯಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪಿ, ಮತ್ತಿಬ್ಬರು ಬಾಲಕಿಯರು ಗಾಯಗೊಂಡಿರುವ ಘಟನೆ

[ccc_my_favorite_select_button post_id="113674"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!