Teachers' voter list revision: Opportunity to add names to voter list

ಶಿಕ್ಷಕರ ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಬೆಂ.ಗ್ರಾ.ಜಿಲ್ಲೆ: ಭಾರತ ಚುನಾವಣಾ ಆಯೋಗದ (Election Commission) ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (Teachers’ electoral roll) ಮಾಡಲು ನಮೂನೆ-19 ರಲ್ಲಿ ಮತದಾರರ ಪಟ್ಟಿಯ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ.

ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.

ಜಿಲ್ಲೆಯಲ್ಲಿ ನಮೂನೆ-19ರ ಅರ್ಜಿಗಳನ್ನು ಸ್ವೀಕರಿಸುವವರು

ದೊಡ್ಡಬಳ್ಳಾಪುರ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಮುಕ್ತಾಂಬಿಕ ರಸ್ತೆ, ವಡ್ಡರಪೇಟೆ, ಕಚೇರಿ ದೂರವಾಣಿ ಸಂಖ್ಯೆ 080-27622208, ಮೊಬೈಲ್ ನಂ: 9480695013.
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ತಾಲ್ಲೂಕು ಕಚೇರಿ ರಸ್ತೆ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ ಸಂಖ್ಯೆ 080-27622002, ಮೊಬೈಲ್ ನಂ: 9448346792

ದೇವನಹಳ್ಳಿ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಬಿ.ಬಿ ರಸ್ತೆ ಗುರು ಭವನ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-27682384, ಮೊಬೈಲ್ ನಂ: 9480695012
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ. ಬಿ.ಬಿ. ರಸ್ತೆ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-22122999, ಮೊಬೈಲ್ ನಂ:6363263117

ಹೊಸಕೋಟೆ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಛೇರಿ. ಮಿಷನ್ ಆಸ್ಪತ್ರೆ ರಸ್ತೆ, ಬೈರೇಗೌಡ ಪೆಟ್ರೋಲ್ ಬಂಕ್ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931311 ಮೊಬೈಲ್ ನಂ: 9480695014
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಹಳೆ ಬಸ್ ನಿಲ್ದಾಣ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931237,ಮೊಬೈಲ್ ನಂ:9845637542

ನೆಲಮಂಗಲ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ಓ ಕಛೇರಿ, ಗುರು ಭವನ, ನೆಲಮಂಗಲ ಬಸ್ ನಿಲ್ದಾಣ ಹತ್ತಿರ, ನೆಲಮಂಗಲ ಮೊಬೈಲ್ ನಂ: 9480695015
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಬಿ ಹೆಚ್ ರಸ್ತೆ, ನೆಲಮಂಗಲ ಕಚೇರಿ ದೂರವಾಣಿ ಸಂಖ್ಯೆ:080-27722126, ಮೊಬೈಲ್ ನಂ: 8147397189

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಾಯಿಸಲು ಮಾನದಂಡಗಳು

ಬೆಂಗಳೂರು ಶಿಕ್ಷಕರ ಕ್ಷೇತ್ರದ (Teachers’ electoral roll) ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು (ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ)
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ/ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು.

ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು.

ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ.

ಅರ್ಜಿದಾರರು ಮೇಲೆ ತಿಳಿಸಿರುವ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ/ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮತದಾರರ ಪಟ್ಟಿ ನೋಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ.

ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಅಂಗ್ಲ ಭಾಷೆಯ ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಬಹುದು
ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು 2 ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಇಲಾಖಾ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಶಿಕ್ಷಕರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!