CM to visit Doddaballapura on October 19

ಅ.19 ರಂದು ದೊಡ್ಡಬಳ್ಳಾಪುರಕ್ಕೆ ಸಿಎಂ: ಮನವಿ ಸಲ್ಲಿಸಲು ಕರವೇ ಕನ್ನಡಿಗರ ಬಣ ಸಿದ್ಧತೆ

ದೊಡ್ಡಬಳ್ಳಾಪುರ: ನಗರದ ಹೃದಯ ಭಾಗದಲ್ಲಿ 90ರ ದಶಕದಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಸಮೀಪ ಹಿರಿಯ ರಾಜಕಾರಣಿ ಜಾಲಪ್ಪ ಅವರು ದೂರದೃಷ್ಟಿಯಿಂದ ನಿರ್ಮಿಸಿದ್ದ ಹೊಸ ಬಸ್ ನಿಲ್ದಾಣ (ಕೆಎಸ್ಆರ್ಟಿಸಿ) ಇಂದು ನಿರ್ವಹಣೆ ಇಲ್ಲದೆ, ಬಸ್ಗಳು ಇಲ್ಲಿಗೆ ಬಾರದೇ ಪಾಳುಬಿದ್ದಿದೆ. ಇದನ್ನು ಅಭಿವೃದ್ಧಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಅವರು ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾಲಪ್ಪ ಅವರ ಜನ್ಮಶತಮಾನೋತ್ಸವ ಸಮಾರಂಭಕ್ಕೆ ಅ.19 ರಂದು ಭಾನುವಾರ ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗುವುದು.

ನಗರದ ಆಯಕಟ್ಟಿನ ಸ್ಥಳದಲ್ಲಿ ಇಲ್ಲಿನ ಬಸ್ ಡಿಪೋ ಘಟಕವನ್ನು ನಗರದ ಹೊರಭಾಗಕ್ಕೆ ಸ್ಥಳಾಂತರಿಸಬೇಕು. ಇಲ್ಲಿನ ಎಲ್ಲಾ ಜಾಗವನ್ನು ಹೈಟೆಕ್ ಬಸ್ ನಿಲ್ದಾಣಕ್ಕೆ ಬಳಸಿಕೊಳ್ಳುವ ಮೂಲಕ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬೇಕು.

ಇಲ್ಲಿ ಬಸ್ ನಿಲ್ದಾಣ ನಿರ್ಮಾಣವಾದರೆ ಎಪಿಎಂಸಿ ಮಾರುಕಟ್ಟೆ, ಶಾಲಾ ಕಾಲೇಜು ಹಾಗೂ ತಾಲ್ಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗು ಸಾರ್ವಜನಿಕರು ಹೋಗಲು ಅನುಕೂಲವಾಗಲಿದೆ. ಅಲ್ಲದೆ ಬಸ್ಗಳು ಬಂದು ಹೋಗಲು ವಿಶಾಲವಾದ ರಸ್ತೆಯು ನಿರ್ಮಾಣವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ತಾಲ್ಲೂಕುಗಳಲ್ಲಿ ದೊಡ್ಡಬಳ್ಳಾಪುರ ಈಗ ಪ್ರಥಮ ಸ್ಥಾನದಲ್ಲಿದೆ. ಹೆಚ್ಚುತ್ತಿರುವ ಕೈಗಾರಿಕೆಗಳು ಹಾಗೂ ಕ್ವಿನ್ ಸಿಟಿ ಯೋಜನೆಗಳು ನಗರದಲ್ಲಿ ಜನದಟ್ಟಣೆ ಹೆಚ್ಚಾಗಲು ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಪಾಳು ಬಿದ್ದಿರುವ ಈ ಬಸ್ ನಿಲ್ದಾಣವನ್ನು ಬಳಸಿಕೊಳ್ಳಬೇಕಿದೆ. ಈ ಬಗ್ಗೆ ಶಾಸಕ ಧೀರಜ್ ಮುನಿರಾಜು ಅವರಿಗೂ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ರಾಜ್ಯ ಮುಖಂಡ ಪಿ.ವಾಸು, ನರೇಂದ್ರ, ಅರವಿಂದಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕು ಕಾರ್ಯಧ್ಯಕ್ಷ ಪ್ರದೀಪ್, ತಾಲ್ಲೂಕು ಕಾರ್ಮಿಕ ಘಟಕ ಶಿವಶಂಕರರೆಡ್ಡಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಾಧಾಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾಯೇಗೌಡ, ಸಾಸಲು ಹೋಬಳಿ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ ಇದ್ದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!