Doddaballapura: KSRTC bus collides with a lorry.. passengers injured

ದೊಡ್ಡಬಳ್ಳಾಪುರ: ಲಾರಿಗೆ KSRTC ಬಸ್ ಡಿಕ್ಕಿ.. ಪ್ರಯಾಣಿಕರಿಗೆ ಪೆಟ್ಟು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ KSRTC ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾಯಕರಂಡನಹಳ್ಳಿ ಸಂಭವಿಸಿದೆ.

ರಾಜ್ಯ ಹೆದ್ದಾರಿ ಹಿಂದೂಪುರ-ಯಲಹಂಕ ನಡುವಿನ ನಾಯಕರಂಡಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದ್ಧು ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು, ಆಸ್ಪತ್ರೆಗೆ ತೆರಳಿದ್ದಾರೆ.

ಪಾವಗಡದಿಂದ ಬೆಂಗಳೂರು ತೆರಳು KSRTC ಬಸ್ ಗೌರಿಬಿದನೂರು ಕಡೆಯಿಂದ ಬರುವ ವೇಳೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕಲ್ಲಿದ್ದಲು ಲಾರಿಯನ್ನು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ‌.

ಘಟನೆಯಲ್ಲಿ ಮುಂಭಾಗದಲ್ಲಿ ಕುಳಿತಿದ್ದ ಓರ್ವ ಬಾಲಕ ಲಾರಿ ಮತ್ತು ಬಸ್ ನಡುವೆ ಸಿಲುಕಿದ್ದು ಸುಮಾರು 2 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಯಿತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ರಾಜಕೀಯ

ಡಿ.ಕೆ. ಶಿವಕುಮಾರ್ ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ: ಆರ್‌.ಅಶೋಕ

ಡಿ.ಕೆ. ಶಿವಕುಮಾರ್ ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ: ಆರ್‌.ಅಶೋಕ

ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="115276"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!