ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

Great achievement by the students of Nalanda High School..!

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆಯ (Nalanda High School) ವಿದ್ಯಾರ್ಥಿಗಳು ಅಕ್ಟೋಬರ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಹಾಗೂ ರಾಷ್ಟ್ರಮಟ್ಟದ ವಿವಿಧ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿ, ಜಯಶಾಲಿಗಳಾಗಿ ಶಾಲೆಗೆ ಮತ್ತು ದೊಡ್ಡಬಳ್ಳಾಪುರಕ್ಕೆ ಕೀರ್ತಿ ತಂದಿದ್ದಾರೆಂದು ಶಾಲೆಯ ಮುಖ್ಯ ಶಿಕ್ಷಕರಾದ ಸುನಿತಾ ಪಿ ರವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು ಮಕ್ಕಳ ಸತತವಾದ ಅಭ್ಯಾಸ ಮತ್ತು ಪರಿಶ್ರಮವೇ ಈ ಮಟ್ಟದ ಜಯಗಳಿಸಲು ಸಾಧ್ಯವಾಗಿದೆ. ಈ ವಿದ್ಯಾರ್ಥಿಗಳ ಸಾಧನೆ ಇತರೆ ವಿದ್ಯಾರ್ಥಿಗಳಿಗೂ ಆದರ್ಶಪ್ರಾಯರಾಗಿದ್ದಾರೆಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ತಾಲೂಕು ಮಟ್ಟದ ಕರಾಟೆಯಲ್ಲಿ ನಿತಿನ್ ಕೆ (ಎಲ್‌ಕೆಜಿ) ಮತ್ತು ಶಿವಾನಿ ಕೆ (2ನೇ ತರಗತಿ) ರವರು ಪ್ರಥಮ ಸ್ಥಾನಗಳಿಸಿ ಹಳದಿ ಬೆಲ್ಟನ್ನು ಪಡೆದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ದೀಕ್ಷಿತ್ ಎಸ್ (ನಾಲ್ಕನೇ ತರಗತಿ) ಹೈದರಾಬಾದ್ ನಲ್ಲಿ ನಡೆದ ಏಷ್ಯನ್ ಓಪನ್ ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ದಸರಾ ಕ್ರೀಡಾ ಸಮಿತಿಯಿಂದ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಟ್ರೆಡಿಶನಲ್ ಯೋಗ ಮತ್ತು ಆರ್ಟಿಸ್ಟಿಕ್ಸ್ ಸೋಲೋ ವಿಭಾಗದಲ್ಲಿ ಹೃತಿಕ್ ಜಿಸಿ (7ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ಸಿಎಂ ಕಪ್ ತನ್ನದಾಗಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ದಸರಾ ಕ್ರೀಡಾ ಸಮಿತಿ ವತಿಯಿಂದ ನಡೆದ ಆರ್ಟಿಸ್ಟಿಕ್ ಪೇರ್ ಯೋಗಾದಲ್ಲಿ ನೀರಜ್ ಎಲ್(6ನೇ ತರಗತಿ) ಮತ್ತು ಕುಶಾಲ್ ಎಸ್ (7ನೇ ತರಗತಿ)ಪ್ರಥಮ ಸ್ಥಾನ ಗಳಿಸಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ಸ್ಟೂಡೆಂಟ್ಸ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಡಿವಿಷನ್ ಲೆವೆಲ್ ಯೋಗದಲ್ಲಿ ಆರ್ಟಿಸ್ಟಿಕ್ಸ್ ಸೋಲೋ ವಿಭಾಗದಲ್ಲಿ ಹೃತಿಕ್ ಜಿ ಸಿ ( 7ನೇ ತರಗತಿ) ಮತ್ತು ರಿದಮಿಕ್ ಯೋಗಾದಲ್ಲಿ ಹಿತಶ್ರೀ.ಕೆ.ಎಂ ( 7ನೇ ತರಗತಿ )ಯಶಸ್ವಿ (6ನೇ ತರಗತಿ) ಎರಡನೇ ಸ್ಥಾನಗಳಿಸಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ಸ್ಟುಡೆಂಟ್ಸ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ನಡೆದ ಡಿವಿಷನ್ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ತೃಪ್ತಿ ಎನ್ ಶರತ್ (10 ನೇ ತರಗತಿ) ಮತ್ತು ವೈಷ್ಣವಿ (9ನೇ ತರಗತಿ) ಯಶಸ್ವಿಯಾಗಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೊಡ್ಡಬಳ್ಳಾಪುರ: ಅಕ್ಟೋಬರ್ ತಿಂಗಳಲ್ಲಿ ನಳಂದ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಭರ್ಜರಿ ಸಾಧನೆ..!: ಸಂಪೂರ್ಣ ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ವತಿಯಿಂದ ನಡೆದ ಪೀಸ್ ಪೋಸ್ಟರ್ ರಚಿಸುವ ಸ್ಪರ್ಧೆಯಲ್ಲಿ ನಳಂದ ಪ್ರೌಢಶಾಲೆಯ ಚಿನ್ಮಯಿ ಪಿ (8ನೇ ತರಗತಿ) ಪ್ರಥಮ ಸ್ಥಾನವನ್ನು ತೇಜಸ್ವಿನಿ ಬಿಪಿ (6ನೇ ತರಗತಿ) ದ್ವಿತೀಯ ಸ್ಥಾನವನ್ನು ಇಂದುಶ್ರೀ ಕೆ ಎಲ್ (8ನೇ ತರಗತಿ) ಮತ್ತು ಲಿಖಿತಾ ಪಿ (6ನೇ ತರಗತಿ) ಸಮಾಧಾನ ಬಹುಮಾನಗಳನ್ನು ಪಡೆದಿದ್ದಾರೆ.

ನಳಂದ ಪ್ರೌಢಶಾಲೆಯ ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯಶಾಲಿಯಾಗಿ ಶಾಲೆಗೆ ಮತ್ತು ದೊಡ್ಡಬಳ್ಳಾಪುರಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ಅಭಿನಂದಿಸಿ ಶುಭ ಹಾರೈಸಿದ್ದಾರೆ.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!